• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆಂಗು ಒಂದು ಬಹುಪಯೋಗಿ ಮರ: ಚೈತನ್ಯ ವೆಂಕಿ
ವಿಶ್ವದಲ್ಲಿ ತೆಂಗು ಎಲ್ಲಾ ವಿಭಾಗದಲ್ಲೂ ಮಹತ್ತರ ಸ್ಥಾನ ಪಡೆದುಕೊಂಡಿದೆ ಎಂದು ಎನ್.ಆರ್.ಪುರ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಚೈತನ್ಯ ವೆಂಕಿ ಹೇಳಿದರು.
ಪ್ರಜಾಪ್ರಭುತ್ವ ದಿನವನ್ನು ಹಬ್ಬದಂತೆ ಆಚರಿಸಿ: ಮೀನಾ ನಾಗರಾಜ್‌
ನಮ್ಮ ದೇಶದ ಸಾರ್ವಭೌಮತ್ವ ಹಿರಿಮೆಯನ್ನು ಸ್ಮರಿಸುವ ಸದುದ್ದೇಶದಿಂದಲೇ ಸೆ. 15 ರಂದು ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನ ಆಚರಿಸಲಾಗುತ್ತದೆ. ಜಿಲ್ಲೆಯಲ್ಲಿ ಸಾರ್ವಜನಿಕರು ಇದನ್ನು ಹಬ್ಬದ ರೀತಿ ಆಚರಿಸಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಇಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ ಕಲಿಸಬೇಕು: ಡಾ. ಅಪ್ಪಗೆರೆ ತಿಮ್ಮರಾಜು
ಆಧುನಿಕತೆ ಮತ್ತು ಪಾಶ್ಚಾತ್ಯ ಸಂಸ್ಕೃತಿ ವ್ಯಾಮೋಹದಲ್ಲಿರುವ ಇಂದಿನ ಪೀಳಿಗೆಯನ್ನು ಅದರಿಂದ ಹೊರ ತಂದು ಅವರಿಗೆ ನಮ್ಮ ಸಂಸ್ಕೃತಿ ಕಲಿಸಬೇಕಾದರೆ ಸರ್ಕಾರ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಜಾನಪದ ವಿಭಾಗವನ್ನು ತೆರೆಯಬೇಕು ಎಂದು ನಾಡಿನ ಖ್ಯಾತ ಗಾಯಕ ಡಾ, ಅಪ್ಪಗೆರೆ ತಿಮ್ಮರಾಜು ಸಲಹೆ ಮಾಡಿದರು.
ಚಿಕ್ಕಮಗಳೂರು : ರಾಜ್ಯ ಸರ್ಕಾರ ಅನ್ನ ಭಾಗ್ಯ ಫಲಾನುಭವಿಗಳ ಖಾತೆಗೆ ₹ 126 ಕೋಟಿ ಜಮಾ
ಜನತೆ ಹಸಿವಿನಿಂದ ಬಳಲಬಾರದೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಪಡಿತರದಾರರ ಖಾತೆಗೆ ಈವರೆಗೆ ಸುಮಾರು ₹126 ಕೋಟಿಯನ್ನು ಜಮಾ ಮಾಡಿದೆ ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದರು.
ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಗೆ ಅಭಿನಂದನೆ
ಕಡೂರು, ಕುರುಬ ಸಮಾಜ ಸೇರಿದಂತೆ ಎಲ್ಲ ವರ್ಗದ ಜನರ ಪ್ರೀತಿ ವಿಶ್ವಾಸಗಳಿಸಿ ನಾಲ್ಕನೇ ಬಾರಿ ಅಧ್ಯಕ್ಷನಾಗುವ ಮೂಲಕ ಸಮಾಜ ನೀಡಿದ ಗೌರವ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಕಡೂರು ಪುರಸಭೆ ನೂತನ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಸೌಹಾರ್ದ ಸಹಕಾರ ಸಂಘಗಳಿಗೆ ಲಾಭಕ್ಕಿಂತ ಸೇವೆ ಮುಖ್ಯ
ಸೌಹಾರ್ದ ಸಹಕಾರ ಸಂಘಗಳಿಗೆ ಲಾಭಕ್ಕಿಂತ ಸೇವೆಯೇ ಮುಖ್ಯವಾಗುತ್ತದೆ ಎಂದು ರಾಜ್ಯ ಸೌಹಾರ್ದ ಸಂಯುಕ್ತ ನಿಯಮಿತದ ಅಧ್ಯಕ್ಷ ಜಿ. ನಂಜನಗೌಡ ತಿಳಿಸಿದರು.ಬುಧವಾರ ಕೊಪ್ಪದಲ್ಲಿ ಯಡಗೆರೆ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರಕ್ಕೂ ಮುಂನ್ನವೇ ಸಹಕಾರಿ ಚಳುವಳಿ ಹುಟ್ಟಿದೆ. ಒಬ್ಬ ವ್ಯಕ್ತಿ ಮಾಡುವ ಕೆಲಸವನ್ನು ಸಹಕಾರದ ತತ್ವದಡಿ ಸಂಘಟಿತರಾಗಿ ಕೆಲಸ ಮಾಡಲಾಗುತ್ತದೆ. ಯಡಗೆರೆ ಸೌಹಾರ್ದ ಸಹಕಾರ ಸಂಘ 20 ವರ್ಷಗಳಲ್ಲಿ ಅದ್ಭುತವಾಗಿ ಬೆಳೆದಿದೆ. ಸೌಹಾರ್ದ ಕಾಯ್ದೆ ಬಂದ ಮೇಲೆ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಅಭಿಪ್ರಾಯಪಟ್ಟರು.
ಬದುಕು, ಸಂಬಂಧ ಕಟ್ಟಲು ಜನಪದದಿಂದ ಮಾತ್ರ ಸಾಧ್ಯ
ಸಂಸ್ಕೃತಿ, ಬದುಕು ಹಾಗೂ ಸಂಬಂಧಗಳನ್ನು ಕಟ್ಟಲು ಜನಪದ ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ರುದ್ರಪ್ಪ ಹೇಳಿದರು.ಪಟ್ಟಣದ ಗುರುಭವನದಲ್ಲಿ ಬೀರೂರು ಶೈಕ್ಷಣಿಕ ವಲಯದ 63ನೇ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ "ಶಿಕ್ಷಣದಲ್ಲಿ ಜನಪದ ಸಂಭ್ರಮ " ಶೈಕ್ಷಣಿಕ ಕಾರ್ಯಾಗಾರ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗಣೇಶೋತ್ಸವ ಪೆಂಡಾಲ್ ನಿರ್ಮಾಣಕ್ಕೆ ವನಿತಾಮಧು ಚಾಲನೆ
ಭಾದ್ರಪದ ಶುಕ್ಲ ಚತುರ್ಥಿಯಿಂದ ಮಹಾನವಮಿಯ ದಸರಾ ಹಬ್ಬದವರೆಗೆ 35 - 40ದಿನಗಳ ಕಾಲ ನಡೆಸಲ್ಪಡುವ ಬೀರೂರಿನ ಗಣಪತಿ ಪೆಂಡಾಲ್ ನಿರ್ಮಾಣ, ಶ್ರೀ ಡಾ. ನಂಜುಂಡಸ್ವಾಮಿ ರಂಗಮಂಟಪದಲ್ಲಿ ಕಾಲದ ದಸರಾ ಮೈಲಾರಲಿಂಗಸ್ವಾಮಿ ಕಾರ್ಣಿಕೋತ್ಸವ, ಗಣೇಶೋತ್ಸವದ ಪ್ರತಿಷ್ಠಾಪನೆಯ ಚಪ್ಪರ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪುರಸಭೆ ಅಧ್ಯಕ್ಷೆ ವನಿತಾಮಧು ಮತ್ತು ಮಿತ್ರ ಸಮಾಜದ ಅಧ್ಯಕ್ಷ ಎನ್.ಎಂ. ನಾಗರಾಜ್ ಬುಧವಾರ ಚಾಲನೆ ನೀಡಿದರು. ಅರ್ಚಕರಾದ ಕುಮಾರ್ ಶಾಸ್ತ್ರೀ ಚಪ್ಪರ ಪೂಜೆ ನೆರವೇರಿಸಿದರು.
ಶ್ರಾವಣದ ತೋರಣ ಬದುಕಿಗೆ ಹೂರಣ: ಹಿರೇಮಗಳೂರು ಕಣ್ಣನ್
ಶ್ರಾವಣ ಮಾಸದಲ್ಲಿ ಕಟ್ಟಿದರೆ ತೋರಣ ಬದುಕಿಗೆ ಅದು ಹೂರಣವಿದ್ದಂತೆ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅಭಿಪ್ರಾಯ ಪಟ್ಟಿದ್ದಾರೆ.
ಸಮಾಜದಲ್ಲಿ ಉತ್ತಮ ಸೇವೆ ಮಾಡಲು ಶಾಸಕ ಜಿ.ಎಚ್.ಶ್ರೀನಿವಾಸ್ ಕರೆ
ತರೀಕೆರೆ, ಸೇವೆಯೇ ಪ್ರಧಾನವಾಗಿಸಿ ಕೊಂಡಿರುವ ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ನ ಎಲ್ಲ ಕಾರ್ಯಕ್ರಮಗಳಿಗೂ ತಾವು ಸಹಕರಿಸುವುದಾಗಿ ಹೇಳಿದ ಶಾಸಕ ಜಿ.ಎಚ್.ಶ್ರೀನಿವಾಸ್ ಸಮಾಜದಲ್ಲಿ ಉತ್ತಮ ಸೇವಾ ಕಾರ್ಯಮಾಡುವಂತೆ ಕರೆ ನೀಡಿದರು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 416
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved