• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತರೀಕೆರೆ : ಜನಸ್ಪಂದನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ : ಶಾಸಕ ಜಿ.ಎಚ್. ಶ್ರೀನಿವಾಸ್

ಜನಸ್ಪಂದನ ಕಾರ್ಯಕ್ರಮದ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕೆಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.  

ಶೃಂಗೇರಿಯಲ್ಲಿ ಮಲೆನಾಡು ನಾಗರೀಕ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಅರಣ್ಯ ಒತ್ತುವರಿ ತೆರವು ವಿರೋಧಿಸಿ ಪ್ರತಿಭಟನೆ

ಶೃಂಗೇರಿಯಲ್ಲಿ ಮಲೆನಾಡು ನಾಗರೀಕ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಆಯೋಜಿಸಿದ್ದ ಒತ್ತುವರಿ ತೆರವು, ಅರಣ್ಯ ಕಾಯ್ದೆಗಳ ವಿರುದ್ಧ ಬೃಹತ್ ಪ್ರತಿಭಟನಾ ಸಭೆ

ಶಿಕ್ಷಕರು ಸಮಯ ಪ್ರಜ್ಞೆ ಪಾಲಿಸಿ: ಸಿದ್ದರಾಜನಾಯ್ಕ
ಭವಿಷ್ಯದ ಪ್ರಜೆಗಳನ್ನು ರೂಪಿಸುವ ಶಿಕ್ಷಕರಿಗೆ ಸಮಯ ಪಾಲನೆ ಬಹುಮುಖ್ಯ ಎಂದು ಕ್ಷೇತ್ರ ಶಿಕ್ಷಾಣಾಧಿಕಾರಿ ಆರ್. ಸಿದ್ಧರಾಜು ನಾಯ್ಕ ಎಚ್ಚರಿಸಿದರು. ಶಿಕ್ಷಕರ ದಿನಾಚರಣೆ ಪ್ರಯುಕ್ತ ಕಡೂರಿನ ಅಂಬೇಡ್ಕರ್ ತಾಲೂಕು ಕ್ರೀಡಾಂಗಣದಲ್ಲಿ ಶಿಕ್ಷಕರಿಗೆ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮಾತನಾಡಿ, ಕ್ರೀಡಾಕೂಟಕ್ಕೆಇಲಾಖೆ ಒಒಡಿ ರಜೆ ನೀಡಿದ್ದರೂ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಲ್ಲ ಬಂದವರಿಗೆ ಮಾತ್ರ ಸೌಲಭ್ಯ ದೊರಕುತ್ತದೆ.
ದೇವರ ವೇಷ ಧರಿಸಿದರೆ ದೈವತ್ವದ ನೆಮ್ಮದಿ ಸಿಗಲಿದೆ
ಮುಗ್ಧ ಮನಸ್ಸಿನ ಮಕ್ಕಳಿಗೆ ದೇವರ ವೇಷಭೂಷಣಗಳನ್ನು ಧರಿಸಿ ಆನಂದಪಡುವುದರಿಂದ ಪೋಷಕರ ಮನಸ್ಸಿಗೆ ನೆಮ್ಮದಿ ಲಭಿಸಲಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಸಿ.ಪಿ.ರಮೇಶ್ ಹೇಳಿದರು. ಪಟ್ಟಣದ ದಿವ್ಯಭಾರತಿ ಮಹಿಳಾ ಮಂಡಳಿ ವತಿಯಿಂದ ರೋಟರಿ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರೀಕೃಷ್ಣ ವೇಷ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಲೂರು ಭಕ್ತವಾನಿ ಅರಣ್ಯದಲ್ಲಿ ಜಿಂಕೆ ಮಾಂಸ ವಶ
ತಾಲೂಕಿನ ಹೊನ್ನೇಕೊಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಲೂರು ಗ್ರಾಮದ ಭಕ್ತವಾನಿ ಕಿರು ಅರಣ್ಯದಲ್ಲಿ ಸೋಮವಾರ ಬೆಳಿಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಚುಕ್ಕೆ ಜಿಂಕೆ ಮಾಂಸ ವಶಪಡಿಸಿಕೊಂಡಿದ್ದು 8 ಜನರ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸದ್ಯ 3 ಜನರನ್ನು ಬಂಧಿಸಿದ್ದಾರೆ.
ಜಿಲ್ಲಾ ಮಟ್ಟದ ಶಿಕ್ಷಕರ ಪ್ರಶಸ್ತಿ ಪ್ರಕಟ: 24 ಮಂದಿಗೆ ಪ್ರಶಸ್ತಿ
ಈ ಬಾರಿ ಜಿಲ್ಲಾ ಮಟ್ಟದ ಶಿಕ್ಷಕರ ಪ್ರಶಸ್ತಿ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ 8 ಬ್ಲಾಕ್‌ಗಳಿಗೆ ತಲಾ ಓರ್ವರಂತೆ 24 ಶಿಕ್ಷಕರನ್ನು ಆಯ್ಕೆ ಮಾಡಿದೆ. ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆ ವಿಭಾಗಗಳಲ್ಲಿ ತಲಾ 8 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಿದ್ದು, ಅವರಿಗೆ ಸೆ.5 ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ದಿನದಂದು ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಪ್ರಶಸ್ತಿಯು ₹5000 ನಗದು ಹೊಂದಿದೆ.
ಯುವಕರು ಕಾಫಿ ಕೃಷಿ ಮಾಡಲು ಮುಂದಾಗಿ: ದಿನೇಶ್
ವಿಶ್ವದಲ್ಲಿ ಕಾಫಿ ಉದ್ಯಮಕ್ಕಿಂತ ಉತ್ತಮವಾದದ್ದು ಬೇರೊಂದಿಲ್ಲ. ಇಂದಿನ ಯುವಜನತೆ ಕಾಫಿ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಮುಂದೆ ಬರಬೇಕು ಎಂದು ಕೇಂದ್ರೀಯ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ದೇವವೃಂದ ಹೇಳಿದರು.
ನೇತ್ರದಾನ, ಅಂಗದಾನ ಮಾಡಿ ಜೀವ ಉಳಿಸಿ
ಮಣ್ಣಲ್ಲಿ ಮಣ್ಣಾಗಿ, ಬೆಂಕಿಯಲ್ಲಿ ಬೂದಿಯಾಗಿ ಸುಟ್ಟು ವ್ಯರ್ಥವಾಗುವ ದೇಹದ ಅಂಗಾಂಗಗಳನ್ನು ದಾನ ಮಾಡಿ ಇನ್ನೊಬ್ಬರ ಜೀವ ಉಳಿಸುವ ಕೆಲಸ ಮಾಡಿರಿ ಎಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಟಿ.ಎಂ.ದೇವರಾಜ್ ಹೇಳಿದರು.
ಸಾಹಿತ್ಯ ದಿಗ್ಗಜರ ಹೆಸರೇ ಒಂದು ಜ್ಞಾನಪೀಠವಿದ್ದಂತೆ
ಸಾಹಿತ್ಯ ಲೋಕದಲ್ಲಿ ಅನೇಕರ ಕೃತಿಗಳಿಗೆ ಜ್ಞಾನಪೀಠ ಲಭಿಸಿಲ್ಲ ಎಂಬ ಕೊರಗಿರಬಾರದು. ಸಾಹಿತ್ಯ ದಿಗ್ಗಜರ ಹೆಸರೇ ಒಂದು ಜ್ಞಾನಪೀಠ ಪ್ರಶಸ್ತಿ ಇದ್ದಂತೆ ಎಂದು ಬಸವ ಮಂದಿರ ಬಸವತತ್ವ ಪೀಠದ ಶ್ರೀ ಡಾ. ಮರುಳಸಿದ್ದ ಸ್ವಾಮೀಜಿ ನುಡಿದರು.
ಪ್ರತಿ 3 ವರ್ಷಕ್ಕೊಮ್ಮೆ ರೈತರು ಮಣ್ಣು ಪರೀಕ್ಷೆ ಮಾಡಿಸುವುದು ಉತ್ತಮ
ನರಸಿಂಹರಾಜಪುರ, ರೈತರು ಪ್ರತಿ ಮೂರು ವರ್ಷಕ್ಕೊಮ್ಮೆ ತಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡಿಸಿದರೆ ಮಣ್ಣಿನಲ್ಲಿ ಯಾವ ಪೋಷಕಾಂಶಗಳ ಕೊರತೆಯಿದೆ ಎಂಬುದನ್ನು ತಿಳಿದು ಅದರ ಆಧಾರದ ಮೇಲೆ ಬೆಳೆಗೆ ಪೋಷಕಾಂಶ ನೀಡಬೇಕು ಎಂದು ಸಹಾಯಕ ತೋಟಗಾರಿಕಾ ನಿರ್ದೇಶಕ ಪುನೀತ್‌ ರೈತರಿಗೆ ಸಲಹೆ ನೀಡಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 416
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved