• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಶಾಲೆಗಳಿಗೆ ಒಂದೇ ತಿಂಗಳು ಮಾತ್ರ ಅನುದಾನ ಬಿಡುಗಡೆ
ರಾಜ್ಯ ಸರ್ಕಾರ ಎರಡು ವರ್ಷಗಳ ನಂತರ ರಾಜ್ಯದ ಗೋಶಾಲೆಗಳಿಗೆ ಕೇವಲ ಒಂದು ತಿಂಗಳ ಅನುದಾನವನ್ನು ಮಂಜೂರು ಮಾಡುವ ಮೂಲಕ ಕಣ್ಣೊರೆಸುವ ತಂತ್ರ ಮಾಡಿದೆ ಎಂದು ಕೊಪ್ಪ ತಾಲೂಕಿನ ಹೇರೂರಿನ ಕೆಮ್ಮಣ್ಣು ಗ್ರಾಮದ ಶ್ರೀ ಕಾಮಧೇನು ಗೋಸೇವಾ ಟ್ರಸ್ಟ್‌ ಅಧ್ಯಕ್ಷ ನಾಗೇಶ್ ಅಂಗೀರಸ ಅವರು ಆರೋಪಿಸಿದ್ದಾರೆ.
ಮುಳ್ಳಯ್ಯನಗಿರಿ ಹೆಲಿ ಟೂರಿಸಂಗೆ ಪರಿಸರವಾದಿಗಳ ವಿರೋಧ
ಅತ್ಯಂತ ಪರಿಸರ ಸೂಕ್ಷ್ಮ ಸ್ಥಳ ಎಂದು ಘೋಷಣೆಯಾಗಿರುವ ಮುಳ್ಳಯ್ಯನಗಿರಿ ಸಂರಕ್ಷಿತ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರ ಪರಿಸರದ ಮೇಲಾಗುವ ಪರಿಣಾಮಗಳನ್ನು ಲೆಕ್ಕಿಸದೆ ಹೆಲಿ ಟೂರಿಸಂ ಆರಂಭಿಸಲು ನಿರ್ಧರಿಸಿದೆ ಎಂದು ಪರಿಸರಾಸಕ್ತರು ಆತಂಕ ವ್ಯಕ್ತಪಡಿಸಿದ್ದಾರೆ.
ಕೆ.ಎಂ.ಮಹೇಂದ್ರರಿಗೆ ದೇವಾಂಗ ರತ್ನ ರಾಜ್ಯ ಪ್ರಶಸ್ತಿ
ಚಿಕ್ಕಮಗಳೂರು ಜಿಲ್ಲೆಯ ಕುರುಬರಬೂದಿಹಾಳ್ ಗ್ರಾಮ ಸಮೀಪದ ಕೊಟ್ಟೆಗೆನಹಳ್ಳಿಯ ಕೆ.ಎಂ.ಮಹೇಂದ್ರರಿಗೆ ದೇವಾಂಗ ರತ್ನ ರಾಜ್ಯ ಪ್ರಶಸ್ತಿ ವಿತರಿಸಿ ಗೌರವಿಸಲಾಯಿತು. ಗಾಯತ್ರಿ ಪೀಠದ ಜಗದ್ಗುರು ಶ್ರೀ ದಯಾನಂದಪುರಿ ಸ್ವಾಮೀಜಿ, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ, ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಇದ್ದಾರೆ.
ನಾಳೆಯಿಂದ ೨೩ರವರೆಗೆ ಶಕಟಪುರ ಶ್ರೀಗಳ ಜಯಂತಿ ಮಹೋತ್ಸವ
ಡಿ.೧೯ರ ಗುರುವಾರದಿಂದ ೨೩ರ ಸೋಮವಾರದವರೆಗೆ ಶ್ರೀ ಕ್ಷೇತ್ರ ಶಕಟಪುರದಲ್ಲಿ ಶ್ರೀ ಜಗದ್ಗುರು ಬದರಿ ಶಂಕರಾಚಾರ್ಯ ಸಂಸ್ಥಾನ ಶಕಟಪುರ ಶ್ರೀವಿದ್ಯಾಪೀಠದ ಮಹಾಸ್ವಾಮಿಗಳಾದ ಶ್ರೀಶ್ರೀ ಕೃಷ್ಣಾನಂದತೀರ್ಥ ಮಹಾಸ್ವಾಮಿಗಳ ಜನ್ಮಜಯಂತಿ ಮಹೋತ್ಸವ ನಡೆಯಲಿದೆ.
ಲೇಖಕಿ ಭಾಗ್ಯನಂಜುಂಡಸ್ವಾಮಿಗೆ ಸೌರಭ ರತ್ನ ರಾಜ್ಯ ಪ್ರಶಸ್ತಿಯ ಗರಿ
ಅಗ್ರಹಾರದ ಲೇಖಕಿ, ಬಹು ಮುಖ ಪ್ರತಿಭಾವಂತೆ ಭಾಗ್ಯ ನಂಜುಂಡಸ್ವಾಮಿ ಅವರಿಗೆ ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಸೌರಭ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದತ್ತ ಜಯಂತಿ ಹೆಸರಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ
Threat to communal harmony in the name of Dutta Jayanti
ಅರಣ್ಯ ಸಮಸ್ಯೆ ಬಗೆಹರಿಸಬೇಕು: ಸಚಿವ ಈಶ್ವರ ಖಂಡ್ರೆಗೆ ಮನವಿ
Forest problem should be solved: Appeal to Minister Eshwar Khandre
ಮಲೆನಾಡಿನ ಭೂಮಿ ಸಮಸ್ಯೆಗೆ ಸಲಹೆ ನೀಡಲು ತಜ್ಞರ ಸಮಿತಿ ರಚನೆ: ಕೃಷ್ಣ ಬೈರೇಗೌಡ
Formation of expert committee to advise on hill land problem: Krishna Byregowda
ಎಚ್‌ ಡಿ ಕುಮಾರಸ್ವಾಮಿಗೆ ಉತ್ತಮ ಆರೋಗ್ಯ ಲಭಿಸಲಿ: ಚಂದ್ರಶೇಖರ್
May HD Kumaraswamy get good health: Chandrasekhar
ಶಿಕ್ಷಣದಿಂದ ಸಿಗುವ ಜ್ಞಾನಾರ್ಜನೆ ಮಾನವನ ಆಸ್ತಿ: ಆರ್.ನಾಗರಾಜ್
Knowledge acquired through education is a human asset: R. Nagaraj
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 504
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved