• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಕೃತಿ, ಪರಂಪರೆ ನಾಶವಾದರೆ ಸರ್ವಸ್ವವೂ ನಾಶ
ಆಸ್ತಿ, ಹಣ ಹೋದರೆ ಸಂಪತ್ತು ಮಾತ್ರ ಹೋಗುತ್ತದೆ. ಆದರೆ ಪ್ರಕೃತಿ, ಪರಂಪರೆ ಮತ್ತು ಸಂಸ್ಕೃತಿಯ ನಾಶವಾದರೆ ಸರ್ವಸ್ವವೂ ನಾಶವಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮಕ್ಕೆ ಆಹ್ವಾನ ನೀಡದ್ದಕ್ಕೆ ಆಕ್ರೋಶ
ಪಟ್ಟಣದ ಅರಣ್ಯ ಇಲಾಖೆ ಕಚೇರಿ ಜಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಲಯ ಅರಣ್ಯಾಧಿಕಾರಿ ಕಚೇರಿ ಕಟ್ಟಡ ಉದ್ಘಾಟನೆಗೆ ಸ್ಥಳೀಯ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಿಲ್ಲ ಎಂದು ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿ ಶಾಸಕರನ್ನು ಕಾರ್ಯಕ್ರಮಕ್ಕೆ ತೆರಳದಂತೆ ತಡೆದ ಘಟನೆ ಭಾನುವಾರ ನಡೆಯಿತು.
ಆಯುರ್ವೇದ ಪದ್ಧತಿಗೆ ಪ್ರಾಧಾನ್ಯತೆ ನೀಡಬೇಕು
ಮನುಷ್ಯ ಹಿಂದಿನ ಆಹಾರ ಪದ್ಧತಿ, ಜೀವನಶೈಲಿ ಹಾಗೂ ಆಯುರ್ವೇದ ಔಷಧೋಪಚಾರದ ವಿಧಾನಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು ಎಂದು ಬ್ರಹ್ಮಕುಮಾರೀಸ್ ಸಂಸ್ಥೆಯ ಜಿಲ್ಲಾ ಸಂಚಾಲಕಿ ಭಾಗ್ಯ ಹೇಳಿದರು.
ಬಡವರ ಕಾರ್ಯಕ್ರಮಕ್ಕಾಗಿ 70 ಸಮುದಾಯ ಭವನ ನಿರ್ಮಾಣ
ಬಡ ಮತ್ತು ಮಧ್ಯಮ ವರ್ಗದ ಜನರು ಕಾರ್ಯಕ್ರಮಗಳನ್ನು ಮಾಡಲು ಕ್ಷೇತ್ರದಲ್ಲಿ 70 ಸಮುದಾಯ ಭವನಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಶಾಸಕ ಕೆ..ಎಸ್. ಆನಂದ್‌ ಹೇಳಿದರು.
ಆನೆಗಳ ಹಾವಳಿ ನಿಯಂತ್ರಣಕ್ಕೆ ಆನೆಧಾಮ ನಿರ್ಮಾಣ
ಪ್ರಸ್ತುತ ಆನೆಗಳ ಸಂಖ್ಯೆ ಜಾಸ್ತಿಯಾಗಿದ್ದು, ಮಲೆನಾಡು ಭಾಗದಲ್ಲಿ ಆನೆಗಳ ಸಮಸ್ಯೆ ಬಗೆಹರಿಸಲು ಆನೆಧಾಮ ನಿರ್ಮಿಸಲು ಯೋಜನೆ ನಿರ್ಮಿಸಲಾಗುವುದು ಎಂದು ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಗಿರಿಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು
ತಲೆತಲಾಂತರದಿಂದ ಕಾಡಿನ ನಡುವೆ ಗುಡ್ಡಗಾಡು ಪ್ರದೇಶಗಳಲ್ಲಿ ತಮ್ಮದೇ ಸಂಸ್ಕ್ರತಿ, ಸಂಪ್ರದಾಯಗಳೊಂದಿಗೆ ಜೀವನ ನಿರ್ವಹಿಸಿಕೊಂಡು ಬರುತ್ತಿರುವ ಗಿರಿಜನರು ಈ ನಾಡಿನ ಪ್ರಜೆಗಳು. ಅವರಿಗೆ ಇಲ್ಲಿ ಎಲ್ಲಾ ರೀತಿಯ ಬದುಕುವ ಹಕ್ಕುಗಳಿವೆ. ಸರ್ಕಾರಗಳು ಗಿರಿಜನರ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಸಂಕಷ್ಟಗಳನ್ನು ಪರಿಹರಿಸಲು ಮುಂದಾಗಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದರು.
ಭರತನಾಟ್ಯ ನಮ್ಮ ಪರಂಪರೆ ಕಥೆಯನ್ನು ಸಾರುವ ಸಾಧನ
ಭರತನಾಟ್ಯ ಮನರಂಜನಾ ಮಾಧ್ಯಮ ಮಾತ್ರವಲ್ಲ, ಇದು ನಮ್ಮ ಪರಂಪರೆ ಸಾರುವ ಕಥೆಗಳನ್ನು ಪೀಳಿಗೆಗೆ ಕೊಂಡೊಯ್ಯುವ ಮಹಾ ಸಾಧನ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ರಘು ಸಕಲೇಶಪುರ ಅವರು ಹೇಳಿದರು.
ಆನೆ ತುಳಿತದಿಂದ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಖಂಡ್ರೆ ಭೇಟಿ
ಇತ್ತೀಚಿಗೆ ಆನೆ ತುಳಿತದಿಂದ ಮೃತಪಟ್ಟ ಸೀತೂರು ಗ್ರಾಮದ ಕೆರೆಗದ್ದೆಯ ಉಮೇಶ ಅವರ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ ನೀಡಿ ಉಮೇಶ್ ಅವರ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ನೂತನ ಕ್ಯಾಂಪಸ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಕೆ
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕ್ಯಾಂಪಸ್ ನಿರ್ಮಾಣಕ್ಕೆ ಈಗಾಗಲೇ 5 ಎಕರೆ ಜಾಗಕ್ಕಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ನೀಡಲಾಗಿದ್ದು, ಶೀಘ್ರದಲ್ಲೇ ಜಾಗ ಮಂಜೂರಾತಿ ದೊರೆಯಲಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ಕಡೂರುನಿಂದ ಸಾವಿರಾರು ಭಕ್ತರು ದತ್ತಪೀಠಕ್ಕೆ
ದತ್ತಪೀಠದಲ್ಲಿ ನಡೆದ ‘ದತ್ತಜಯಂತಿ’ ಕಾರ್ಯಕ್ರಮಕ್ಕೆ ತಾಲೂಕಿನಿಂದ ಸಾವಿರಾರು ದತ್ತಭಕ್ತರು ಹಾಗು ಗುರುಗಳು ಪೀಠಕ್ಕೆ ತೆರಳಿ ದರ್ಶನ ಪಡೆದರು ಎಂದು ಮಾಜಿ ಶಾಸಕ ಬೆಳ್ಳಿಪ್ರಕಾಶ್ ಹೇಳಿದರು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 504
  • next >
Top Stories
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved