• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗದಹಳ್ಳಿ, ಲಕ್ಕವಳ್ಳಿ ಹೋಬಳಿ ರೈತರಿಂದ ಬೃಹತ್‌ ಪ್ರತಿಭಟನೆ
ತರೀಕೆರೆ ತಾಲೂಕು ಲಿಂಗದಹಳ್ಳಿ ಹೋಬಳಿ ಗುಳ್ಳದಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಗೇನಹಳ್ಳಿ ಸಿದ್ದಾಪುರ, ತ್ಯಾಗದಬಾಗಿ ತಾಂಡ್ಯಸ, ಐನಳ್ಳಿ, ತ್ಯಾಗದಬಾಗಿ ಹಾಗೂ ಲಕ್ಕವಳ್ಳಿ ಹೋಬಳಿ ರೈತರಿಂದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಹಿಂದುಳಿದ ವರ್ಗದ ಮಕ್ಕಳು ಶಿಕ್ಷಿತರಾಗಬೇಕು: ಎ.ಎನ್‌. ಮಹೇಶ್‌
ಚಿಕ್ಕಮಗಳೂರುಹಿಂದುಳಿದ ಮತ್ತು ಕೆಳ ವರ್ಗದವರು ಸಮಾಜದ ಮುಖ್ಯವಾಹಿನಿಗೆ ಬರಲು ಆ ಸಮುದಾಯದ ಮಕ್ಕಳು ಶಿಕ್ಷಿತರಾಗಬೇಕು ಎಂದು ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.
ಸರ್ಕಾರಿ ಸೇವೆಗೆ ಸೇರಿದ ಬಳಿಕ ವರ್ಗಾವಣೆ ಅನಿವಾರ್ಯ, ಹಾಗೆಯೇ ನಿವೃತ್ತಿ ಕೂಡ ಪದ್ಧತಿ : ನ್ಯಾ.ಸುಜೇಂದ್ರ
ಚಿಕ್ಕಮಗಳೂರು, ಸರ್ಕಾರಿ ಸೇವೆಗೆ ಸೇರಿದ ಬಳಿಕ ವರ್ಗಾವಣೆ ಅನಿವಾರ್ಯ, ಹಾಗೆಯೇ ನಿವೃತ್ತಿ ಕೂಡ ಪದ್ಧತಿ ಎಂದು ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಹೇಳಿದರು.
ಶೀಘ್ರ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘ ಸ್ಥಾಪನೆ: ಸುರೇಶ್ ಚಂದ್ರ
ತರೀಕೆರೆ ಮತ್ತು ಅಜ್ಜಂಪುರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಸುರೇಶ್ ಚಂದ್ರ ಹೇಳಿದ್ದಾರೆ.
ಮಲೆನಾಡ ಸಮಸ್ಯೆಗೆ ಶಾಶ್ವತ ಪರಿಹಾರದ ಅಗತ್ಯ
ಬಾಳೆಹೊನ್ನೂರು, ಮಲೆನಾಡಿನಲ್ಲಿ ಪ್ರಸ್ತುತ ಉದ್ಭವಿಸಿರುವ ಒತ್ತುವರಿ, ಕಸ್ತೂರಿ ರಂಗನ್ ವರದಿಯಂತಹ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಅವಶ್ಯಕ ಎಂದು ರಂಭಾಪುರಿ ಡಾ.ವೀರಸೋಮೇಶ್ವರ ಶ್ರೀ ಹೇಳಿದರು.
ಇಂದಿನಿಂದ ಎನಿವೇರ್ ನೋಂದಣೆ ವ್ಯವಸ್ಥೆ : ಡಿಸಿ ಮೀನಾ ನಾಗರಾಜ್
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಸೆ. 2 ರಿಂದ ಜಾರಿಗೆ ಬರುತ್ತಿರುವ ಎನಿವೇರ್ ನೋಂದಣಿ ವ್ಯವಸ್ಥೆ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ರೈತರ 3 ಎಕ್ರೆ ಒಳಗಿನ ಅರಣ್ಯ ಒತ್ತುವರಿ ತೆರವುಗೊಳಿಸುವುದಿಲ್ಲ: ಅರುಣ ಬಾರಂಗಿ
ನರಸಿಂಹರಾಜಪುರ, ರೈತರು ಒತ್ತುವರಿ ಮಾಡಿರುವ 3 ಎಕರೆ ಒಳಗಿನ ಅರಣ್ಯ ಭೂಮಿ ತೆರವುಗೊಳಿಸುವುದಿಲ್ಲ. ಆದರೆ, ಹೈಕೋರ್ಟ್ ಆದೇಶ ಇರುವ ಅರಣ್ಯ ಒತ್ತುವರಿ ಭೂಮಿ ತೆರವುಗೊಳಿಸಲಾಗುವುದು ಎಂದು ನ.ರಾ.ಪುರ ಉಪ ವಲಯ ಅರಣ್ಯಾಧಿಕಾರಿ ಅರುಣ ಬಾರಂಗಿ ತಿಳಿಸಿದರು.
ಆರ್ಯವೈಶ್ಯರು ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕುತ್ತಿದ್ದಾರೆ: ಭಂಡಾರಿ ಶ್ರೀನಿವಾಸ್
ಕಡೂರು, ನಿಷ್ಟೆ ಮತ್ತು ಸಮಾಜದ ಕೊಡುಗೆಗೆ ಹೆಸರಾದ ಆರ್ಯವೈಶ್ಯ ಸಮಾಜದವರು ಎಲ್ಲರೊಂದಿಗೆ ಪರಸ್ಪರ ಪ್ರೀತಿ, ವಿಶ್ವಾಸ ದೊಂದಿಗೆ ವ್ಯವಹಾರ ನಡೆಸಿ ಪಟ್ಟಣದಲ್ಲಿ ಉತ್ತಮವಾಗಿ ಜೀವಿಸುತ್ತಿದ್ದಾರೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಸನ್ನಡತೆಯೇ ಸಮಾಜದ ಆಸ್ತಿ: ಶ್ರೀ ಚಿನ್ಮಯಾನಂದ ಸ್ವಾಮಿ
ತರೀಕೆರೆ, ಸನ್ಮಾರ್ಗ, ಸದಾಚಾರ, ಒಳ್ಳೆಯ ಆಲೋಚನೆ ಮತ್ತು ಸನ್ನಡತೆ ರೂಢಿಸಿಕೊಂಡಾಗ ನಾವು ಸಮಾಜಕ್ಕೆ ಆಸ್ತಿಯಾಗುತ್ತೇವೆ ಎಂದು ತಿಂಥಣಿ ಬ್ರಿಜ್ ಶ್ರೀ ಕನಕ ಗುರುಪೀಠ ಶ್ರೀ ಚಿನ್ಮಯಾನಂದ ಮಹಾಸ್ವಾಮಿ ಹೇಳಿದ್ದಾರೆ.
ವಸತಿ, ನಿವೇಶನ ರಹಿತರ ಸಮಸ್ಯೆ: ನಾಡ ಕಚೇರಿ ಎದುರು ಪ್ರತಿಭಟನೆ
ಚಿಕ್ಕಮಗಳೂರು, ವಸತಿ ಮತ್ತು ನಿವೇಶನ ರಹಿತರಿಗೆ ನಿವೇಶನ ಮಂಜೂರುಗೊಳಿಸಿ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿ ಸಿಪಿಐ ನೇತೃತ್ವದಲ್ಲಿ ತಾಲೂಕಿನ ಮಲ್ಲಂದೂರು ಗ್ರಾಮದ ನಾಡ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 416
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved