• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕರಿಗೆ ಲಭ್ಯವಿಲ್ಲದ ಕಾರ್ಮಿಕ ಕಲ್ಯಾಣ ಇಲಾಖೆ
ರಾಜ್ಯ ಸರ್ಕಾರ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ವೃತ್ತಿಯನ್ನು ಉತ್ತೇಜಿಸುವ ಜೊತೆಗೆ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಲ್ಲಿ ಕಡೂರು ತಾಲೂಕಿನ ಕಾರ್ಮಿಕ ಕಲ್ಯಾಣ ಇಲಾಖೆ ವಿಫಲವಾಗಿದೆ ಎಂದು ಕಾರ್ಮಿಕರು ಇಲಾಖೆ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.
ದತ್ತ ಜಯಂತಿ ಉತ್ಸವಕ್ಕೆ ವೈಭವಯುತ ತೆರೆ
ಮುಗಿಲಿಗೆ ಕೈ ಚಾಚಿರುವ ಚಂದ್ರದ್ರೋಣ ಪರ್ವತಗಳ ನಡುವೆ ಸಾಗುತ್ತಿದ್ದ ವಾಹನಗಳಲ್ಲಿ ಕೇಳಿ ಬರುತ್ತಿದ್ದ ಜೈ ಶ್ರೀರಾಮ್‌, ಜೈ ಹನುಮಾನ್‌ ಘೋಷಣೆಗಳು, ಕೇಸರಿ ಶಲ್ಯ ಧರಿಸಿ ತಲೆ ಮೇಲೆ ಇರುಮುಡಿ ಹೊತ್ತು ಕಿಲೋ ಮೀಟರ್‌ ಗಟ್ಟಲೆ ಸರದಿ ಸಾಲಿನಲ್ಲಿ ನಿಂತಿದ್ದ ದತ್ತಮಾಲಾಧಾರಿಗಳು ದತ್ತಪೀಠಕ್ಕೆ ತೆರಳಿದರು.
18ರಂದು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಭಾಗವಹಿಸಿ
ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರ ನೌಕರರು ಡಿ.18ರಂದು ಬೆಳಗಾವಿಯಲ್ಲಿ ನಡೆಯುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ತಪ್ಪದೇ ಭಾಗವಹಿಸಬೇಕು ಎಂದು ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷ ಶಿವಮೂರ್ತಿ ಹೇಳಿದರು.
ಲೋಕ ಅದಾಲತ್ ನಲ್ಲಿ ರಾಜೀಯಾದರೆ ಬಾಂಧವ್ಯ ಉಳಿಯಲಿದೆ
ಡಿ.14. ನ್ಯಾಯಾಲಯದಲ್ಲಿರುವ ಪ್ರಕರಣವನ್ನು ರಾಷ್ಟೀಯ ಲೋಕ ಅದಾಲತ್ ನಲ್ಲಿ ರಾಜೀ ಮಾಡಿಕೊಂಡರೆ ಇಬ್ಬರು ಕಕ್ಷಿದಾರರ ಬಾಂಧವ್ಯವೂ ಉಳಿಯಲಿದೆ ಹಾಗೂ ಹಣವೂ ಉಳಿಯುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ. ರಘುನಾಥಗೌಡ ತಿಳಿಸಿದರು.
ಮುಸ್ಲಿಮರ ಅಸಹಿಷ್ಣತೆ ಭಯೋತ್ಪಾದನೆಗೆ ಕಾರಣ: ಸಿ.ಟಿ. ರವಿ
ಮುಸ್ಲಿಮರಲ್ಲಿನ ಅಸಹಿಷ್ಣತೆಯೇ ಭಯೋತ್ಪಾದನೆಗೆ ಕಾರಣ. ಇಸ್ಲಾಂ ತನ್ನ ಮೂಲ ಸ್ವರೂಪ ಬದಲಿಸಿಕೊಳ್ಳಬೇಕು. 1400 ವರ್ಷಗಳ ಹಿಂದಿನ ಬರ್ಬರತೆಯನ್ನೇ ಇಂದಿಗೂ ಅಳವಡಿಸಿಕೊಳ್ಳುವುದು ಜಗತ್ತಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೂ ಒಳ್ಳೆಯದಲ್ಲ. ಭಯೋತ್ಪಾದಕರು ಎಂದರೆ ಬಹು ದೊಡ್ಡ ಪಾಲು ಮುಸಲ್ಮಾನರು ಎಂಬುದನ್ನು ಆ ಸಮುದಾಯ ಚಿಂತನೆ ಮಾಡಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಹೇಳಿದರು.
ಮಸೀದಿಯಲ್ಲೂ ಹೋಮ ಹವನಕ್ಕೆ ಅವಕಾಶ ನೀಡಿ
ದತ್ತಪೀಠದಲ್ಲಿ ಮುಸ್ಲಿಮರಿಗೆ ಉರುಸ್ ಮಾಡಲು, ನಮಾಜ್ ಮಾಡಲು ಅವಕಾಶ ನೀಡಿದರೆ ಅದು ಸೌಹಾರ್ದವಾಗುವುದಿಲ್ಲ. ಬದಲಿಗೆ ಸಂಘರ್ಷವಾಗುತ್ತದೆ. ಇದರ ಬದಲಾಗಿ ಮುಸ್ಲಿಮರ ಮಸೀದಿ ಹಾಗೂ ಕ್ರಿಶ್ಚಿಯನರ ಚರ್ಚ್ ಗಳಲ್ಲಿ ಪೂಜೆ, ಪುನಸ್ಕಾರ, ಹೋಮ, ಹವನ ಮಾಡಲು ಅವಕಾಶ ನೀಡಿದರೆ ಸೌಹಾರ್ಧಕ್ಕೆ ಅರ್ಥ ಬರುತ್ತದೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು.
ಬಾಳೆಹೊನ್ನೂರು: ದತ್ತ ಮಾಲಾಧಾರಿಗಳ ವಾಹನ ತಪಾಸಣೆ
ಚಿಕ್ಕಮಗಳೂರಿನ ದತ್ತಾತ್ರೆಯ ಪೀಠದಲ್ಲಿ ಸಂಘ ಪರಿವಾರ ಶನಿವಾರ ಹಮ್ಮಿಕೊಂಡಿದ್ದ ದತ್ತ ಜಯಂತಿ ಹಾಗೂ ದತ್ತಮಾಲಾ ಅಭಿಯಾನಕ್ಕೆ ಈ ಭಾಗದಿಂದ ತೆರಳುವ ವಾಹನಗಳ ತಪಾಸಣೆಯನ್ನು ಪಟ್ಟಣದಲ್ಲಿ ನಡೆಸಲಾಯಿತು.
ಹಿಂದೂಗಳು ನಾಚಿಕೆ ಸಂಸ್ಕೃತಿಯಿಂದ ಹೊರಬನ್ನಿ
ಹಲವು ದೇವರುಗಳನ್ನು ಪೂಜಿಸುವವರು ಇದ್ದರೂ ಸಹ, ದತ್ತಪೀಠದ ಮುಕ್ತಿಗೆ ತಮ್ಮ ವೈರುಧ್ಯಗಳನ್ನು ಬದಿಗಿಟ್ಟು ಒಗ್ಗಟ್ಟಾಗಿರುವುದು ಶ್ಲಾಘನೀಯ. ಹಿಂದೂಗಳು ನಾಚಿಕೆ ಪಡುವ ಸಂಸ್ಕೃತಿಯಿಂದ ಹೊರಬಂದು ಮೈಕೊಡವಿ ನಾನೊಬ್ಬ ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳಿ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಹವಾಮಾನ ವೈಪರೀತ್ಯ : ಕಳೆದ 2 ದಿನದಿಂದಲೂ ಮೋಡದ ವಾತಾವರಣ - ಗದ್ದೆ ಕೊಯ್ಲು ಮಾಡಿದ ರೈತರಲ್ಲಿ ಆತಂಕ

ನರಸಿಂಹರಾಜಪುರ, ಕಳೆದ 2 ದಿನದಿಂದಲೂ ಮೋಡದ ವಾತಾವರಣ ಮುಂದುವರಿದಿದ್ದು ತಾಲೂಕಿನಾದ್ಯಂತ ಸಾವಿರಾರು ಎಕರೆ ಬತ್ತದ ಗದ್ದೆ ಕೊಯ್ಲು ಮಾಡಿದ ರೈತರಿಗೆ ಚಿಂತೆ ಹೆಚ್ಚಾಗಿದೆ.  

ಚಿಕ್ಕಮಗಳೂರು : ಶೋಭಾಯಾತ್ರೆಗೆ ವೈಭವಯುತ ತೆರೆ - ಸಾವಿರಾರು ಸಂಖ್ಯೆಯಲ್ಲಿ ಜನಸ್ತೋಮ - ಇಂದು ದತ್ತಮಾಲಾ ಜಯಂತಿ
ಚಿಕ್ಕಮಗಳೂರು, ಶ್ರೀ ಗುರು ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಶನಿವಾರ ತೆರೆ ಕಾಣಲಿರುವ ದತ್ತ ಜಯಂತಿ ಉತ್ಸವದ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಶುಕ್ರವಾರ ಶೋಭಾಯಾತ್ರೆ ಶಾಂತಿಯಿಂದ ವೈಭವಯುತವಾಗಿ ನಡೆಯಿತು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 504
  • next >
Top Stories
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved