• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರ್ಷಗಳೇ ಕಳೆದರೂ ಪೂರ್ಣಗೊಳ್ಳದ ನೆಮ್ಮಾರು ಗ್ರಾಮಪಂಚಾಯಿತಿ ಕಟ್ಟಡ
ಶೃಂಗೇರಿ, ಕಟ್ಟಡ ಕಾಮಗಾರಿ ಆರಂಭಗೊಂಡು ಅನೇಕ ವರ್ಷಗಳು ಕಳೆಯುತ್ತಾ ಬಂದರೂ ಪೂರ್ಣಗೊಂಡಿಲ್ಲ. ಕಾಮಗಾರಿ ಅರ್ಧಕ್ಕೆ ನಿಂತಿದೆ. ಗಾಳಿ ಮಳೆಗೆ ಗೋಡೆಗಳು ಶಿಥಿಲಗೊಂಡು, ಬಿರುಕುಬಿಟ್ಟು ಕುಸಿಯುವ ಹಂತದಲ್ಲಿದೆ. ಗಿಡಗಂಟಿಗಳು ಬೆಳೆದು ಕಟ್ಟಡವೇ ಪೊದೆಗಳಿಂದ ಮುಚ್ಚಿಹೋಗುತ್ತಿವೆ. ಇದು ನೆಮ್ಮಾರು ಗ್ರಾಮ ಪಂಚಾಯಿತಿ ನೂತನ ಕಟ್ಟಡದ ಅರ್ಧಕ್ಕೆ ನಿಂತ ಕಟ್ಟಡ ಕಾಮಗಾರಿ ಕಥೆ ವ್ಯಥೆ.
ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ
ತರೀಕೆರೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತರೀಕೆರೆಯಿಂದ ಸಮೀಪದ ಎ ರಂಗಪುರ ಗ್ರಾಮದಲ್ಲಿ ಸುಮಾರು 70 ವರ್ಷ ವಯಸ್ಸಿನ ಸುಶೀಲಮ್ಮ ಅವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಯೋಜನೆಯಡಿ ಸೂರು ನಿರ್ಮಾಣ ಮಾಡಲಾಗಿದೆ.
ಮನುಕುಲದ ಉದ್ಧಾರಕ್ಕಾಗಿ ಹಿಂದೂ ಧರ್ಮ ಉಳಿಸಿ
ಬಾಳೆಹೊನ್ನೂರು, ಜಗತ್ತಿನ ಮನುಕುಲದ ಉದ್ಧಾರಕ್ಕಾಗಿ ಸನಾತನ ಹಿಂದೂ ಧರ್ಮ ಉಳಿಸುವ ಸಂಕಲ್ಪವನ್ನು ಪ್ರತಿಯೊಬ್ಬ ಹಿಂದೂ ಕೈಗೊಳ್ಳ ಬೇಕಿದೆ ಎಂದು ಬೆಂಗಳೂರಿನ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಹೇಳಿದರು.
ಬೇಡಿಕೆ ಈಡೇರಿಸುವಂತೆ ರೈತ ಸಂಘದಿಂದ ಮುಖ್ಯಮಂತ್ರಿ ಭೇಟಿ
ಕಡೂರುಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಡಿ.16 ರಂದು ಮುಖ್ಯಮಂತ್ರಿ, ಕಂದಾಯ ಸಚಿವರನ್ನು ರೈತ ಸಂಘದ ರಾಜ್ಯ ಮುಖಂಡರು ಭೇಟಿ ಮಾಡಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಮುಸ್ಲಾಪುರದಹಟ್ಟಿ ಮೂರ್ತಿ ತಿಳಿಸಿದರು.
ಲಾಠಿ ಚಾರ್ಜ್‌, ಸರ್ವಾಧಿಕಾರಿ ಸರ್ಕಾರ: ಸಿ.ಟಿ. ರವಿ ಆರೋಪ
ಚಿಕ್ಕಮಗಳೂರು, ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿ ಅದನ್ನ ಸಮರ್ಥಿಸಿರುವುದು ಸರ್ಕಾರದ ಸರ್ವಾಧಿಕಾರಿ ಧೋರಣೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.
ವಿಶ್ವದ ಕಲ್ಯಾಣ ಬಯಸುವ ಭಾರತ: ಪ್ರಕಾಶ್ ಮಲ್ಪೆ
ನರಸಿಂಹರಾಜಪುರ, ಭಾರತ ಕೇವಲ ನಮ್ಮ ದೇಶದ ಕಲ್ಯಾಣ ಮಾತ್ರ ಬಯಸುವುದಿಲ್ಲ. ಇಡೀ ವಿಶ್ವದ ಕಲ್ಯಾಣ ಬಯಸುತ್ತದೆ ಎಂದು ಮಲ್ಪೆಯ ಪ್ರಖರ ವಾಗ್ಮಿ ಪ್ರಕಾಶ ಮಲ್ಪೆ ತಿಳಿಸಿದರು.
ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ಆಯುಷ್‌ನಿಂದ ಅನೇಕ ಯೋಜನೆ: ಡಾ. ಎಸ್.ಗೀತಾ
ಕಡೂರು, ಸಾರ್ವಜನಿಕರು ಹಾಗೂ ಶಾಲಾ ಕಾಲೇಜುಗಳ ಮಕ್ಕಳಿಗೆ ಆಯುಷ್ ಔಷಧಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ ತಿಳುವಳಿಕೆ ನೀಡಲಾಗುತ್ತಿದೆ ಎಂದು ಆಯುಷ್ ಇಲಾಖೆ ಜಿಲ್ಲಾಧಿಕಾರಿ ಡಾ. ಎಸ್.ಗೀತಾ ತಿಳಿಸಿದರು.
ರಾಜ್ಯದ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ಕೊಡುಗೆ ಅಪಾರ: ದೇವರಾಜ್
ಚಿಕ್ಕಮಗಳೂರುರಾಜ್ಯದ ಅಭಿವೃದ್ಧಿಗೆ ವಿವಿಧ ರೀತಿ ಕೊಡುಗೆ ನೀಡಿದ ಹಿರಿಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಕಳೆದು ಕೊಂಡಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್‌.ಎಚ್‌. ದೇವರಾಜ್ ಹೇಳಿದರು.
ಜೋಡಿಗೋವಿಂದಪುರ ಬಳಿ ಕಾಡಾನೆಗಳ ಹಾವಳಿ: ತೆಂಗು, ಅಡಕೆ ಬಾಳೆ ನಾಶ
ತರೀಕೆರೆತರೀಕೆರೆ ಸಮೀಪ ಜೋಡಿಗೋವಿಂದಪುರ ಸ.ನಂ.35ರಲ್ಲಿನ ಪುರಸಭಾ ಮಾಜಿ ಅಧ್ಯಕ್ಷ ಟಿ.ಆರ್.ಬಸವರಾಜು ಅವರ ತೋಟಕ್ಕೆ3 ಕಾಡಾನೆಗಳು ನುಗ್ಗಿ ಫಸಲು ಬಿಡುತ್ತಿದ್ದ ತೆಂಗು, ಬಾಳೆ, ಅಡಕೆ ಮರಗಳನ್ನು ತುಳಿದು ನಾಶ ಮಾಡಿದ ಘಟನೆ ನಡೆದಿದೆ.
ಕಾಫಿನಾಡಿನಲ್ಲಿ ಸಾವಿರಾರು ಮಹಿಳೆಯರಿಂದ ಸಂಕೀರ್ತನಾ ಯಾತ್ರೆ
ಚಿಕ್ಕಮಗಳೂರು, ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳ ಮೂರು ದಿನಗಳ ಕಾಲ ಆಯೋಜನೆ ಮಾಡಿರುವ ದತ್ತಜಯಂತಿ ಉತ್ಸವದ ಮೊದಲನೇ ದಿನವಾದ ಗುರುವಾರ ಸಂಕೀರ್ತನಾ ಯಾತ್ರೆ, ಅನುಸೂಯ ಜಯಂತಿ ವಿಜೃಂಭಣೆಯಿಂದ ನಡೆಯಿತು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 504
  • next >
Top Stories
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved