• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮಗಳೂರು ನಗರದಲ್ಲಿ ಇಂದು ಶೋಭಾಯಾತ್ರೆ
ಚಿಕ್ಕಮಗಳೂರು, ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳ ಮೂರು ದಿನ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶುಕ್ರವಾರ ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ ನಡೆಯಲಿದೆ.
ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ನಿರ್ಮಿಸಬೇಕು: ಟಿ.ಎಂ.ಭೋಜರಾಜ್ ಸಲಹೆ
ತರೀಕೆರೆ, ಪುರಸಭೆ ವತಿಯಿಂದ ಪೌರಕಾರ್ಮಿಕರಿಗೆ ಪಟ್ಟಣದಲ್ಲಿ ವಿಶೇಷ ಸೌಲಭ್ಯವುಳ್ಳ ವಿಶ್ರಾಂತಿ ಗೃಹ ನಿರ್ಮಿಸಬೇಕೆಂದು ಪುರಸಭೆ ಸದಸ್ಯ ಟಿ.ಎಂ.ಬೋಜರಾಜ್‌ ಸಲಹೆ ನೀಡಿದರು.
ಮೌಲ್ಯಯುತ ಬದುಕಿಗೆ ಧರ್ಮ ದಾರಿದೀಪ: ರುದ್ರಮುನಿ ಶ್ರೀ
ಬೀರೂರು, ‘ಮೌಲ್ಯಯುತ ಬದುಕಿಗೆ ಧರ್ಮ ದಾರಿದೀಪವಾಗಿದೆ. ಅಂತರಂಗದ ಕತ್ತಲೆ ಕಳೆಯದೇ ಹೊರನೋಟದ ಬಾಹ್ಯಾಡಂಬರದ ಬದುಕಿಗೆ ಬೆಲೆಯಿಲ್ಲ ಎನ್ನುವ ದೀಪಗಳ ಹಬ್ಬದ ಸಂಕೇತ ಎಂದು ರಂಭಾಪುರಿ ಶಾಖಾ ಪೀಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸಾರ್ವಜನಿಕರು ಪಾವತಿಸಿದ ಬಿಲ್ ಬಗ್ಗೆ ಸದಸ್ಯರ ಗಮನಕ್ಕೆ ಏಕೆ ತಂದಿಲ್ಲ: ಸದಸ್ಯ ಜಿಮ್ ರಾಜು
ಬೀರೂರು, ಪಟ್ಟಣದ ಮಾರ್ಗದ ಕ್ಯಾಂಪಿನಲ್ಲಿರುವ ಎಸ್.ಎಂ.ಕೃ಼ಷ್ಣ ಸಮುದಾಯಭವನದ ಬಾಡಿಗೆ ಹಾಗೂ ಪಟ್ಟಣದಲ್ಲಿ ಕಳೆದ ಎರಡುವರೆ ವರ್ಷದಿಂದ ಚಾಲನೆಯಲ್ಲಿರುವ ಯುಜಿಡಿ ಕಾಮಗಾರಿಗೆ ಪುರಸಭೆ ಅಧಿಕಾರಿಗಳು ಸಾರ್ವಜನಿಕರ ತೆರಿಗೆ ಹಣದ ಯಾವುದೇ ಮಾಹಿತಿಯನ್ನು ಪುರಸಭಾ ಸದಸ್ಯರಿಗೆ ನೀಡದೆ ಲೋಪವೆಸಗುತ್ತಿದ್ದಾರೆ ಎಂದು 6ನೇ ವಾರ್ಡ ಸದಸ್ಯ ಜಿಮ್ ರಾಜು ಆರೋಪಿಸಿದರು.
ಅನಸೂಯಾ ಜಯಂತಿಗೆ ಕಡೂರಿನಿಂದ ಸಾವಿರಾರು ಮಹಿಳೆಯರು: ಬೆಳ್ಳಿಪ್ರಕಾಶ್
ಕಡೂರುದತ್ತಪೀಠದಲ್ಲಿನ ಅನುಸೂಯಾ ಜಯಂತಿಗೆ ಕಡೂರು ಕ್ಷೇತ್ರದಿಂದ ಎರಡೂವರೆ ಸಾವಿರಕ್ಕೂ ಹೆಚ್ಚು ಮಹಿಳೆಯರು ತೆರಳಿದರು ಎಂದು ಮಾಜಿ ಶಾಸಕ ಬೆಳ್ಳಿಪ್ರಕಾಶ್ ತಿಳಿಸಿದರು.
ಪ್ರತಿಯೊಬ್ಬರು ಕಾನೂನು ಪಾಲಿಸಿದಲ್ಲಿ ಮಾನವ ಹಕ್ಕುಗಳ ರಕ್ಷಣೆ ಸಾಧ್ಯ: ನ್ಯಾ. ಪ್ರಕಾಶ್‌
ಚಿಕ್ಕಮಗಳೂರು, ತನ್ನಂತೆ ಇತರರನ್ನು ಭಾವಿಸಿ ಸಮಾಜದಲ್ಲಿ ಶಾಂತಿಯುತ ಸಹಬಾಳ್ವೆ ಜೀವನ ನಡೆಸುವುದು ನಮ್ಮೆಲ್ಲರ ಕರ್ತವ್ಯ. ಪ್ರತಿಯೊಬ್ಬರು ಕಾನೂನು ತಿಳಿದು ಪಾಲಿಸಿದಲ್ಲಿ ಮಾನವ ಹಕ್ಕುಗಳ ರಕ್ಷಣೆ ಸಾಧ್ಯ ಎಂದು ಪ್ರಧಾನ ಕೌಟುಂಬಿಕ ನ್ಯಾಯಾಧೀಶರಾದ ವಿ.ಪ್ರಕಾಶ್‌ ಹೇಳಿದರು.
ದತ್ತ ಜಯಂತಿ: ಚಿಕ್ಕಮಗಳೂರಿನಲ್ಲಿಂದು ಸಂಕೀರ್ತನಾ ಯಾತ್ರೆ
ಚಿಕ್ಕಮಗಳೂರು, ಮೂರು ದಿನಗಳ ಕಾಲ ನಡೆಯಲಿರುವ ದತ್ತ ಜಯಂತಿ ಉತ್ಸವದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.
ದತ್ತ ಪೀಠ ಕರ್ನಾಟಕದ ಅಯೋಧ್ಯೆ ; ವಿಹಿಂಪ ದಕ್ಷಿಣ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್
ನರಸಿಂಹರಾಜಪುರ, ಚಿಕ್ಕಮಗಳೂರಿನ ದತ್ತ ಪೀಠ ಕರ್ನಾಟಕದ ಅಯೋದ್ಯೆಯಾಗಿದ್ದು ಲಕ್ಷಾಂತರ ಭಕ್ತರು ದತ್ತಾತ್ರೇಯ ಪಾದುಕೆ ನೋಡಿ ಪುನೀತರಾಗುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ದಕ್ಷಿಣ ಪ್ರಾಂತ್ಯದ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದರು.
ಚಿಕ್ಕಮಗಳೂರು : ವೈದ್ಯ ಪತಿಯಿಂದ ಪತ್ನಿಗೆ ಮಾನಸಿಕ ಕಿರುಕುಳ ನೀಡಿ ವರ್ಷಗಳಿಂದ ಗೃಹ ಬಂಧನ

ಚಿಕ್ಕಮಗಳೂರು, ವೈದ್ಯನಾಗಿದ್ದು ಪತ್ನಿಗೆ ಮಾನಸಿಕ ಕಿರುಕುಳ ನೀಡಿ ವರ್ಷಗಳಿಂದ ಗೃಹ ಬಂಧನದಲ್ಲಿರಿಸಿದ ಮನ ಕಲಕುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದ್ದು, ಅಸ್ವಸ್ಥ ಮಹಿಳೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.  

ಕಾರ್ಯದರ್ಶಿಗಳು ನಿಷ್ಠೆ, ಪ್ರಾಮಾನ ಕಾಯಕವೆಂದು ಭಾವಿಸಿದತರೆ ಅಭಿವೃದ್ಧಿ ಸಾಧ್ಯ: ಎಸ್ ಡಿ ಸೋನಾಲ್ ಗೌಡ
ತರೀಕೆರೆ, ಕಾರ್ಯದರ್ಶಿಗಳು ನಿಷ್ಠೆ, ಪ್ರಾಮಾನ ಕಾಯಕವೆಂದು ಭಾವಿಸಿದರೆ ಹಾಲು ಉತ್ಪಾದಕರು ಹಾಗೂ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹಾಸನ ಹಾಲು ಒಕ್ಕೂಟದ ನಿರ್ದೇಶಕ ಎಸ್. ಡಿ. ಸೋನಾಲ್ ಗೌಡ ಹೇಳಿದ್ದಾರೆ.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 504
  • next >
Top Stories
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved