• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪ: ತೆರದ ಬಾವಿಗೆ ಬಿದ್ದು ಇಬ್ಬರು ಮಕ್ಕಳ ಸಾವು
ಕೊಪ್ಪ, ಪಟ್ಟಣದ ಹೊರ ವಲಯದಲ್ಲಿರುವ ಅಮ್ಮಡಿ ಎಸ್ಟೇಟ್‌ನಲ್ಲಿ ತೆರದ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.
ರಂಭಾಪುರಿ ವೀರರುದ್ರಮುನಿ ಶ್ರೀಗಳ ಜನ್ಮ ಶತಮಾನೋತ್ಸವ 15ಕ್ಕೆ
ಬಾಳೆಹೊನ್ನೂರು, ರಂಭಾಪುರಿ ಪೀಠದ 120ನೇ ಜಗದ್ಗುರುಗಳಾಗಿ ಶ್ರೀಪೀಠ ಅಲಂಕರಿಸಿದ್ದ ಲಿಂ. ಶ್ರೀ ರಂಭಾಪುರಿ ಪ್ರಸನ್ನ ರೇಣುಕ ವೀರ ರುದ್ರ ಮುನಿದೇವ ಶಿವಾಚಾರ್ಯ ಭಗವತ್ಪಾದರ ಜನ್ಮ ಶತಮಾನೋತ್ಸವವನ್ನು ಡಿ.15ರ ಭಾನುವಾರ ಆಯೋಜಿಸ ಲಾಗಿದೆ ಎಂದು ಶ್ರೀಪೀಠದ ಪ್ರಕಟಣೆ ತಿಳಿಸಿದೆ.
ವಿಭೂತಿ ಹಚ್ಚಿದರೆ ಕರ್ಮ ಕಳೆಯುವುದಿಲ್ಲ: ಶ್ರೀಪಂಡಿತಾರಾಧ್ಯ ಸ್ವಾಮೀಜಿ
ಕಡೂರು, ವಿಭೂತಿ ಹಚ್ಚಿದರೆ ಕರ್ಮ ಕಳೆಯುವುದಿಲ್ಲ ಬದಲಾಗಿ ನಮ್ಮಲ್ಲಿ ಭಾವನೆಗಳು ಬದಲಾಗಬೇಕು ಭಕ್ತಿ ಮತ್ತು ಜ್ಞಾನ ಜಾಗೃತಿಯ ಸಂಕೇತ ಎಂದು ಸಾಣೇಹಳ್ಳಿಯ ಶ್ರೀಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
ಬೆಂಗಳೂರನ್ನು ಸಿಲಿಕಾನ್ ಸಿಟಿ ಮಾಡಿದ ಕೀರ್ತಿ ಎಸ್.ಎಂ.ಕೆಗೆ ಸಲ್ಲುತ್ತದೆ: ಡಾ.ಕೆ.ಪಿಅಂಶುಮಂತ್
ನರಸಿಂಹರಾಜಪುರ, ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನದ ಮುಖಾಂತರ ಬೆಂಗಳೂರು ನಗರವನ್ನು ಐಟಿ ಸಿಟಿ ಮತ್ತು ಸಿಲಿಕಾನ್ ಸಿಟಿ ಮಾಡಿದ ಕೀರ್ತಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಹೇಳಿದರು.
ಬಾಳೆಕೊಪ್ಪದಲ್ಲಿ 33 ಕೆ.ವಿ.ಪವರ್ ಸ್ಟೇಷನ್ ಗೆ 2 ಎಕರೆ ಜಾಗ ಗುರುತು: ಎಂ.ಎಸ್‌.ಮಂಜುನಾಥ್‌
ನರಸಿಂಹರಾಜಪುರ, ತಾಲೂಕಿನ ಬಾಳೆಕೊಪ್ಪದಲ್ಲಿ 33 ಕೆವಿ ಪವರ್‌ ಸ್ಟೇಷನ್ ಮಾಡಲು 2 ಎಕರೆ ಜಾಗ ಗುರುತಿಸಲಾಗಿದೆ ಎಂದು ಮೆಸ್ಕಾಂ ಇಲಾಖೆ ಚಿಕ್ಕಮಗಳೂರು ಜಿಲ್ಲಾ ಅಧೀಕ್ಷಕ ಎಂಜಿನಿಯರ್ ಎಂ.ಎಸ್‌.ಮಂಜುನಾಥ್ ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಗಳನ್ನು ಪುರಸ್ಕರಿಸಲಿ: ಜಿ.ಎಚ್.ಶ್ರೀನಿವಾಸ್
ತರೀಕೆರೆ, 2024- 25ನೇ ಶೈಕ್ಷಣಿಕ ವರ್ಷದಿಂದ ಅಧ್ಯಯನವಷ್ಟೇ ಅಲ್ಲದೆ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆ ಹೀಗೆ ಎಲ್ಲ ವಿಭಾಗಗಳಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸುವ ಪ್ರಯತ್ನ ನಡೆಯಲಿ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಪ್ರಾಥಮಿಕ ಹಂತದಿಂದಲೇ ಇಂಗ್ಲಿಷ್‌ ಭಾಷೆ ತುರುಕಬಾರದು: ಸಾಹಿತಿ ಗೊ.ರು. ಚನ್ನಬಸಪ್ಪ
ಚಿಕ್ಕಮಗಳೂರು, ಪ್ರಾಥಮಿಕ ಶಿಕ್ಷಣದ ಹಂತದಿಂದಲೇ ಇಂಗ್ಲಿಷ್‌ ಭಾಷೆ ತುರುಕುವ ಕೆಲಸ ಆಗಬಾರದು ಎಂದು 87ನೇ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಾಹಿತಿ ಗೊ.ರು. ಚನ್ನಬಸಪ್ಪ ಕಿವಿಮಾತು ಹೇಳಿದರು.
ಕಾಫಿನಾಡಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಎಸ್.ಎಂ.ಕೃಷ್ಣ
ಚಿಕ್ಕಮಗಳೂರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಕಾಫಿನಾಡಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ತಮ್ಮ ಮಗಳನ್ನು ಚಿಕ್ಕಮಗಳೂರಿನ ಎಬಿಸಿ ಮಾಲೀಕ (ಕಾಫಿ ಡೇ) ಸಿದ್ಧಾರ್ಥ ಅವರಿಗೆ ಮದುವೆ ಮಾಡಿಕೊಟ್ಟಿದ್ದಲ್ಲದೆ ಚಿಕ್ಕಮಗಳೂರಿನಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನೂ ಹೊಂದಿದ್ದರು.
ಎಸ್.ಎಂ.ಕೃಷ್ಣ ನಿಧನಕ್ಕೆ ರಂಭಾಪುರಿ ಶ್ರೀ ಸಂತಾಪ
ಬಾಳೆಹೊನ್ನೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ದತ್ತಜಯಂತಿ ಉತ್ಸವ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಚಿಕ್ಕಮಗಳೂರು, ಇದೇ ಡಿಸೆಂಬರ್‌ 12 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಶ್ರೀ ದತ್ತ ಜಯಂತಿ ಉತ್ಸವ ಶಾಂತ ರೀತಿಯಲ್ಲಿ ನಡೆಸುವ ಸಂಬಂಧ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 504
  • next >
Top Stories
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved