• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೃತ್ತ ಯೋಧರ ಭವನ ನಿರ್ಮಾಣಕ್ಕೆ ಚಾಲನೆ: ಕೆ.ಎಸ್.ಆನಂದ್
ಕಡೂರು ದೇಶಭಿಮಾನದಿಂದ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನಿವೃತ್ತ ಯೋಧರು ಸಂಘದ ಮೂಲಕ ಚಟುವಟಿಕೆಯಿಂದಿರಲು ಮಾಜಿ ಯೋಧರ ಭವನ ನಿರ್ಮಾಣಕ್ಕೆ ಚಾಲನೆ ನೀಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಆಲ್ದೂರು ಒಕ್ಕಲಿಗರ ಸಂಘಕ್ಕೆ ಜಾಗ ನೀಡಲು ಜಿಲ್ಲಾಡಳಿತಕ್ಕೆ ಮನವಿ
ಚಿಕ್ಕಮಗಳೂರು, ಆಲ್ದೂರಿನ ಒಕ್ಕಲಿಗರ ಸಂಘಕ್ಕೆ ಪ್ರತ್ಯೇಕವಾಗಿ 3 ಎಕರೆ ಭೂಮಿ ನೀಡುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಟಿ. ರಾಜಶೇಖರ್‌ ಹೇಳಿದ್ದಾರೆ.
ದೇಶದ ಅಭಿವೃದ್ಧಿ ಮುನ್ನೋಟ ಅಂಬೇಡ್ಕರ್‌ ಚಿಂತನೆಯಲ್ಲಿದೆ: ಪಲ್ಲವಿ
ಕಡೂರು, ದೇಶವನ್ನು ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂಬುದು ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಗಳಲ್ಲಿವೆ ಎಂದು ಚಿಂತಕಿ ಪಲ್ಲವಿ ಹೇಳಿದರು.
ಬ್ಯಾಂ ಕಿನಲ್ಲಿ ಅವ್ಯವಹಾರ ಆರೋಪ ನಿರಾಧಾರ
ಚಿಕ್ಕಮಗಳೂರುಚಿಕ್ಕಮಗಳೂರು ಜಿಲ್ಲಾ ಪದವೀಧರರ ಪತ್ತಿನ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಬ್ಯಾಂಕ್ ನಿರ್ದೇಶಕ ಗೋಪಾಲಗೌಡ ಮಾಡಿರುವ ಆರೋಪಗಳು ನಿರಾಧಾರ ಎಂದು ಬ್ಯಾಂಕಿನ ಹಿರಿಯ ನಿರ್ದೇಶಕ ಲೋಕಪ್ಪಗೌಡ ತಿಳಿಸಿದರು.
ತರೀಕೆರೆ: ಅಮೃತ್‌ 2.0 ಯೋಜನೆಯಡಿ ಕೆರೆಗಳ ಅಭಿವೃದ್ಧಿ
ತರೀಕೆರೆ, ಅಮೃತ್‌ 2.0 ಯೋಜನೆಯ ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿಗಾಗಿ ರಾಜ್ಯಮಟ್ಟದ ಉನ್ನತ ಅಧಿಕಾರ ಸಮಿತಿ ಸಭೆಯಲ್ಲಿ ತಯಾರಿಸಿರುವ ಕ್ರಿಯಾ ಯೋಜನೆಯಂತೆ ಪುರಸಭೆ ವ್ಯಾಪ್ತಿಯ ಚಿಕ್ಕಕೆರೆ, ದೊಡ್ಡಕೆರೆ ಹಾಗೂ ದಳವಾಯಿ ಕೆರೆಗಳನ್ನು ಅಭಿವೃದ್ಧಿ ಪಡಿಸಲು ಸೋಮವಾರ ನಡೆದ ಪುರಸಭೆಯ ವಿಶೇಷ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಚಿಕ್ಕ ಮಕ್ಕಳೂ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ: ಅರವಿಂದ ಸೋಮಯಾಜಿ
ನರಸಿಂಹರಾಜಪುರ, ಇತ್ತೀಚಿನ ವರ್ಷಗಳಲ್ಲಿ ಚಿಕ್ಕ, ಚಿಕ್ಕ ಮಕ್ಕಳೇ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ವಿಷಯವಾಗಿದೆ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಅರವಿಂದ ಸೋಮಯಾಜಿ ತಿಳಿಸಿದರು.
ಸಮಸ್ಯೆ ಬಗೆಹರಿಸಿ ರೈತರಿಗೆ ಪರಿಹಾರ ಕೊಡಿಸಿದ ಶಾಸಕರು: ತಿಮ್ಲಾಪುರ ದಿನೇಶ್
ಕಡೂರು, ಸೋಲಾರ್ ಘಟಕ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ತಾಲೂಕಿನ ಗಡಿ ಗ್ರಾಮ ತಿಮ್ಲಾಪುರ ಗ್ರಾಮದ ರೈತರ ಪರವಾಗಿ ನಮ್ಮ ಶಾಸಕ ಕೆ.ಎಸ್.ಆನಂದ್ ನಮ್ಮೊಂದಿಗೆ ಹೋರಾಟ ಮಾಡುವ ಮುಖೇನ ಸಮಸ್ಯೆ ಬಗೆಹರಿಸಿ ರೈತರಿಗೆ ಪರಿಹಾರ ಕೊಡಿಸಿದ್ದಾರೆ ಎಂದು ತಿಮ್ಲಾಪುರ ದಿನೇಶ್ ತಿಳಿಸಿದರು.
ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಸಮಾಜಕ್ಕೆ ಆದರ್ಶ ಪುರುಷ: ಶಾಸಕ ಶ್ರೀನಿವಾಸ್ ಅಭಿಮತ
ತರೀಕೆರೆ: ಡಾ.ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ, ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸಮಾಜಕ್ಕೆ ಅವರು ಆದರ್ಶ ಪುರುಷರಾಗಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಸಿರಿಧಾನ್ಯ ಬಳಕೆಯಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು: ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ಆಹಾರದಿಂದಲೇ ಆರೋಗ್ಯ. ನಾವು ಆಯ್ಕೆ ಮಾಡಿಕೊಳ್ಳುವ ಆಹಾರ ಪದಾರ್ಥಗಳು ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಸಿರಿಧಾನ್ಯಗಳಿಂದ ತಯಾರಾದ ಖಾದ್ಯಗಳನ್ನು ಹೆಚ್ಚು ಬಳಸುವುದರಿಂದ ಅನೇಕ ರೋಗಗಳನ್ನು ತಡೆಗಟ್ಟ ಬಹುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯವಿದೆ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಮಕ್ಕಳ ಪ್ರತಿಭೆ ಅನಾವಣರಣಕ್ಕೆ ಪ್ರತಿಭಾ ಕಾರಂಜಿಯಂತಹ ವೇದಿಕೆ ಅಗತ್ಯವಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 504
  • next >
Top Stories
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved