• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲರಲ್ಲಿ ತಿಳಿಯುವ ಹಂಬಲ ಇರಲಿ, ಅಹಂ ಸುಳಿಯದಿರಲಿ
ಚಿಕ್ಕಮಗಳೂರು, ಹಿರಿಯ ವಕೀಲರ ಅನುಭವ ಹಾಗೂ ವಾದ ಮಂಡಿಸುವ ಚಾಣಕ್ಯತೆಯನ್ನು ಯುವ ವಕೀಲರು ಅನುಸರಿಸಬೇಕು. ಇದರಿಂದ ಕಾಲಕ್ರಮೇಣ ಪರಿಣಿತಿ ಹೊಂದುವ ಮುಖಾಂತರ ನೊಂದವರಿಗೆ ನ್ಯಾಯ ಒದಗಿಸಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಬಿ.ಎಸ್. ಭಾನುಮತಿ ಹೇಳಿದರು.
ರಕ್ತದಾನದ ಜೊತೆಗೆ ಮತದಾರರ ಜಾಗೃತಿ ಕಾರ್ಯ: ಸಿ.ಎಲ್. ಮನೋಹರ್
ನರಸಿಂಹರಾಜಪುರ, ಕಳೆದ 10 ವರ್ಷದಿಂದಲೂ ಮುತ್ತಿನಕೊಪ್ಪ ಜನ ಜಾಗೃತಿ ವೇದಿಕೆ ರಕ್ತ ದಾನ ಶಿಬಿರ ಏರ್ಪಡಿಸುತ್ತಿದೆ ಎಂದು ಮುತ್ತಿನಕೊಪ್ಪ ಜನ ಜಾಗ್ರತಿ ವೇದಿಕೆ ಅಧ್ಯಕ್ಷ ಸಿ.ಎಲ್.ಮನೋಹರ್ ತಿಳಿಸಿದರು.
ಸಹಕಾರ ಸಂಘಗಳು ರಾಜಕೀಯ ರಹಿತವಾಗಿರಬೇಕು: ತಮ್ಮಯ್ಯ
ಚಿಕ್ಕಮಗಳೂರು, ಸಹಕಾರಿ ಸಂಘ ಸಂಸ್ಥೆಗಳು ಅಭಿವೃದ್ಧಿ ಹೊಂದಬೇಕಾದರೆ ಅವು ರಾಜಕೀಯ ರಹಿತವಾಗಿರಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು.
ಪ.ಜಾತಿ, ಪಂಗಡದವರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು: ಎ.ಸಿ.ಶ್ರೀನಿವಾಸ್
ನರಸಿಹಂರಾಜಪುರ, ಪರಿಶಿಷ್ಟಜಾತಿ, ಪರಿಶಿಷ್ಟಪಂಗಡದವರು ತಮ್ಮ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಶೃಂಗೇರಿ ಕ್ಷೇತ್ರ ಮಟ್ಟದ ಶ್ರೀಮಹರ್ಷಿ ವಾಲ್ಮೀಕಿ ನಾಯಕರ ಸಂಘದ ಅಧ್ಯಕ್ಷ ಎ.ಸಿ.ಶ್ರೀನಿವಾಸ್ ಹೇಳಿದರು.
ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಗೊ.ರು. ಚನ್ನಬಸಪ್ಪ: ಸುರೇಶ್
ಅಜ್ಜಂಪುರ, ನಮ್ಮ ಜಿಲ್ಲೆಯ ಹೆಮ್ಮೆಯ ಜಾನಪದ ಸಾಹಿತಿ ಗೊ.ರು.ಚನ್ನಬಸಪ್ಪ ಅವರು ತಮ್ಮ ಸಾಹಿತ್ಯದಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಕಜಾಪ ಜಿಲ್ಲಾಧ್ಯಕ್ಷ ಜೆ. ಬಿ. ಸುರೇಶ್ ತಿಳಿಸಿದರು.
ಪ್ರಿಯಕರನಿಂದ ಗೃಹಿಣಿ ಹತ್ಯೆ ಪ್ರಕರಣ: ಆರೋಪಿ ಸೆರೆ
ಬಾಳೆಹೊನ್ನೂರು, ಪ್ರಿಯಕರನೊಂದಿಗೆ ಮಾತು ಬಿಟ್ಟಿದ್ದಳು ಎಂಬ ಕಾರಣಕ್ಕೆ ಆಕೆಯನ್ನು ಚಾಕುವಿನಿಂದ ಇರಿದು, ಕೆರೆಗೆ ತಳ್ಳಿ ಹತ್ಯೆ ಮಾಡಿದ್ದಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಶನಿವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ.
ಅನುವಂಶಿಕ ದೋಷಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು: ಮೀನಾ ನಾಗರಾಜ್‌
ಚಿಕ್ಕಮಗಳೂರು, ಮಾನಸಿಕ ಅಸ್ವಸ್ಥತೆ ಹಾಗೂ ಗಮನ ಕೊರತೆ ಸೇರಿದಂತೆ ವಿವಿಧ ಅಂಗ ವೈಕಲ್ಯತೆಗೆ ಕಾರಣವಾದ ಅನುವಂಶಿಕ ದೋಷ ಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅವುಗಳನ್ನು ತಡೆಗಟ್ಟುವಲ್ಲಿ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ಗೆ ಎರಡನೇ ಸ್ಥಾನ: ಡಿ ಎಸ್ ಸುರೇಶ್
ಅಜ್ಜಂಪುರ, ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ರಾಜ್ಯದಲ್ಲಿ 2ನೇ ಸ್ಥಾನ ಪಡೆದಿದೆ ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ. ಎಸ್. ಸುರೇಶ್ ಹೇಳಿದರು.
ಅಭಿವೃದ್ಧಿಗೆ ಆದ್ಯತೆ ನೀಡಿ: ಭಂಡಾರಿ ಶ್ರೀನಿವಾಸ್
ಕಡೂರು, ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ರಾಜಕೀಯವನ್ನು ಚುನಾವಣೆಗೆ ಮಾತ್ರ ಸೀಮಿತ ಮಾಡುವ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಶಾಲೆಗಳು ವ್ಯಕ್ತಿಯ ಕಣ್ಣು ತೆರೆಸುವ ದೇವಾಲಯ: ಹೆನ್ರಿ ಫೌಲ್ ಡಿಸೋಜಾ
ಬಾಳೆಹೊನ್ನೂರು, ಪ್ರತಿಯೊಂದು ಊರಿನಲ್ಲಿರುವ ಚರ್ಚ್, ಮಸೀದಿ, ಮಂದಿರಗಳು ಜನರಲ್ಲಿ ಧರ್ಮ ಪ್ರಜ್ಞೆಯನ್ನು ಮೂಡಿಸಿದರೆ, ಊರಿನಲ್ಲಿರುವ ಶಾಲೆಗಳು ವ್ಯಕ್ತಿಗಳ ಜ್ಞಾನದ ಕಣ್ಣು ತೆರೆಸುವ ದೇವಾಲಯಗಳು ಆಗಿವೆ ಎಂದು ವಿಜಯಮಾತೆ ಚರ್ಚ್ ಧರ್ಮಗುರು ಹೆನ್ರಿ ಫೌಲ್ ಡಿಸೋಜಾ ಹೇಳಿದರು.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 504
  • next >
Top Stories
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
ಬಂಗಾಳದ ಹಿಂದಿ ವಿರೋಧಿ ಪ್ರತಿಭಟನೆಯಲ್ಲಿ ಕುವೆಂಪು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved