ನರಸಿಂಹರಾಜಪುರ ವೃತ್ತಕ್ಕೆ ಬೇಗಾನೆ ರಾಮಯ್ಯ ಹೆಸರಿಡಲು ಮನವಿನರಸಿಂಹರಾಜಪುರ, ಪಟ್ಟಣ ವ್ಯಾಪ್ತಿಯ ಯಾವುದಾದರೂ ಒಂದು ವೃತ್ತಕ್ಕೆ ಮಾಜಿ ಸಚಿವ ಬೇಗಾನೆ ರಾಮಯ್ಯ ಹೆಸರು ನಾಮಕರಣ ಮಾಡಲು ಒತ್ತಾಯಿಸಿ ಬೇಗಾನೆ ರಾಮಯ್ಯ ಅಭಿಮಾನಿ ಬಳಗದವರು ಮಂಗಳವಾರ ಪಟ್ಟಣ ಪಂಚಾಯಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ, ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.