• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾಷಾ ಬೆಳವಣಿಗೆಗೆ ರಂಗಭೂಮಿ ಕೊಡುಗೆ: ಮಂಜುನಾಥ ಸ್ವಾಮಿ
ಭಾಷಾ ಬೆಳವಣಿಗೆಗೆ ರಂಗಭೂಮಿ ಮಹತ್ವದ ಕೊಡುಗೆ ನೀಡಿದೆ ಎಂದು ಜಿಲ್ಲಾ ಕನ್ನಡ ,ಸಾಹಿತ್ಯ ಪರಿಷತ್ತು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಡಿ.ಎಂ.ಮಂಜುನಾಥ ಸ್ವಾಮಿ ಹೇಳಿದರು.
ಹಿಂದಿನಿಂದಲೂ ತಾಯಿ ಎದೆಹಾಲಿಗೆ ಮಹತ್ವ: ಡಾ.ಮಹೇಂದ್ರ ಕಿರೀಟಿ
992 ರಿಂದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಪ್ರಾರಂಭವಾಗಿದೆ. ಆದರೆ, ನಮ್ಮ ಪೂರ್ವಜರು ಹಿಂದಿನಿಂದಲೂ ತಾಯಿಯ ಎದೆ ಹಾಲಿಗೆ ಹೆಚ್ಚು ಮಹತ್ವ ನೀಡಿದ್ದರು ಎಂದು ತಾಲೂಕು ವೈದ್ಯಾಧಿಕಾರಿ ಡಾ. ಮಹೇಂದ್ರ ಕಿರೀಟಿ ತಿಳಿಸಿದರು.
ರಸ್ತೆ, ಪ್ರವಾಸೋದ್ಯಮ ಅಭಿವೃದ್ಧಿಗೆ ₹100 ಕೋಟಿ ಅನುದಾನ: ಎಂ.ಶ್ರೀನಿವಾಸ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ನರಸಿಂಹರಾಜಪುರದ ಪಟ್ಟಣದ ರಸ್ತೆ ಅಗಲೀಕರಣ ಹಾಗೂ ಇತರ ಅಭಿವೃದ್ದಿ ಕಾಮಗಾರಿಗಾಗಿ 100 ಕೋಟಿ ರುಪಾಯಿ ಅನುದಾನ ನೀಡಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.
ಅಂದು ಚಲೇ ಜಾವ್, ಇಂದು ಚಲೇ ಆವ್: ಡಾ.ಸಿದ್ದನಗೌಡ ಪಾಟೀಲ್‌
ದೇಶಕ್ಕೆ ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ಚಲೇ ಜಾವ್ ಚಳವಳಿ ನಡೆಸಲಾಗಿತ್ತು. ಆದರೆ, ಇಂದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಚಲೇ ಆವ್ ಅನ್ನುವ ಮೂಲಕ ದೇಶದ ಸಂಪತ್ತನ್ನು ಮತ್ತೆ ವಿದೇಶಿಗರ ಕೈಗೆ ಕೊಡಲು ಮುಂದಾಗಿದ್ದಾರೆ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಡಾ.ಸಿದ್ದನಗೌಡ ಪಾಟೀಲ್ ವ್ಯಂಗ್ಯವಾಡಿದರು.
ಅರಣ್ಯದಲ್ಲಿ ಹುಲಿ ಕಳೇಬರ ಪತ್ತೆ
ಭದ್ರಾ ಅಭಯಾರಣ್ಯದ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಸಾವೇ ಅರಣ್ಯ ಪ್ರದೇಶದಲ್ಲಿ ಹುಲಿಯೊಂದು ಮೃತಪಟ್ಟಿದ್ದು. ಹುಲಿ ಕಳೇಬರ ಅಲ್ಲಿನ ಗಸ್ತು ಸಿಬ್ಬಂದಿಗೆ ಗುರುವಾರ ಬೆಳಿಗ್ಗೆ ಸಿಕ್ಕಿದೆ.
100 ರೋಗ ನಿರೋಧಕ್ಕೆ ಎದೆಹಾಲು ಸಮ: ಡಾ.ದೀಪಕ್ ಚಿರಡೋಣಿ
ಸ್ತನ್ಯಪಾನವು ನೂರಕ್ಕೂ ಹೆಚ್ಚು ಆಂಟಿ ಬಯೋಟಿಕ್ ಗೆ ಸರಿಸಮವಾದದ್ದು ಎಂದು ಪಟ್ಟಣದ ಬಸವೇಶ್ವರ ಆಸ್ಪತ್ರೆ ಮಕ್ಕಳ ತಜ್ಞರಾದ ಡಾ.ದೀಪಕ್ ಚಿರಡೋಣಿ ಹೇಳಿದರು.
ಮದಗದ ಕೆರೆ ಪ್ರದೇಶದ ಅಭಿವೃದ್ಧಿಗೆ ₹50 ಕೋಟಿ: ಕೆ. ಎಸ್‌.ಆನಂದ್
ಕಡೂರು ತಾಲೂಕಿನ ಜನರ ಜೀವನಾಡಿಯಾದ ಮದಗದ ಕೆರೆ ಪ್ರದೇಶದ ಅಭಿವೃದ್ಧಿಗೆ ₹50 ಕೋಟಿ ಮಂಜೂರು ಆಗಿದೆ ಎಂದು ಶಾಸಕ ಕೆ. ಎಸ್‌.ಆನಂದ್ ಪ್ರಕಟಿಸಿದರು.
ಮಗುವಿಗೆ ಎದೆ ಹಾಲು ನೀಡಲು ನಿರ್ಲಕ್ಷ್ಯ ಸಲ್ಲದು: ಶ್ರೀನಿವಾಸ ಗೌಡ
ನರಸಿಂಹರಾಜಪುರ, ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಮಗುವಿಗೆ ಎದೆ ಹಾಲು ನೀಡಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆಡುವಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್ ಗೌಡ ತಿಳಿಸಿದರು.
ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ಆರತಿಕೃಷ್ಣ ಮನವಿ
ಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದ ವಿವಿಧೆಡೆ ಕಾಡಾನೆಗಳು ಮಿತಿಮೀರಿದ ಹಾವಳಿ ಉಂಟು ಮಾಡುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಐದು ಜನರ ಪ್ರಾಣ ಹಾನಿಯನ್ನೂ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕೋರಿ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪತ್ರಿಕೆಗಳು ಸಮಾಜದ ಕಣ್ಗಾವಲು: ಕೆ.ಎಸ್‌.ಆನಂದ್‌
ಬೀರೂರುಹಲವು ಏಳು ಬೀಳುಗಳ ನಡುವೆ ಪತ್ರಿಕೆಗಳು ಸಮಾಜದ ದನಿ ಹಾಗೂ ಕಣ್ಗಾವಲಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಶಾಸಕ ಕೆ.ಎಸ್‌.ಆನಂದ್‌ ಹೇಳಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 495
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved