• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ನರಸಿಂಹರಾಜಪುರದಲ್ಲಿ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ಜಾತ್ರೆ
ನರಸಿಂಹರಾಜಪುರ, ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಮೇ 20 ರಿಂದ 22 ರ ವರೆಗೆ ನಡೆಯಲಿದೆ ಎಂದು ಕೋಟೆ ಶ್ರೀ ಮಾರಿಕಾಂಬ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಿ.ಆರ್.ಸದಾಶಿವ ತಿಳಿಸಿದರು.
ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಲಾವಿದ ತಿಪ್ಪೇಶ್ ಆಯ್ಕೆ:ಸುರೇಶ್‌
ಕಡೂರು, ಬರುವ ಮೇ 26 ರಂದು ಕರ್ನಾಟಕ ಜಾನಪದ ಪರಿಷತ್ತಿನಿಂದ ಕಡೂರು ತಾಲೂಕಿನ ಚಿಕ್ಕನಲ್ಲೂರಿನಲ್ಲಿ ನಡೆಯಲಿರುವ ನಾಲ್ಕನೇ ಜಾನಪದ ಸಮ್ಮೇಳನದ ಅಧ್ಯಕ್ಷರನ್ನಾಗಿ ಜಾನಪದ ಕಲಾವಿದ ತಿಪ್ಪೇಶ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಜಾಪ ಜಿಲ್ಲಾಧ್ಯಕ್ಷ ಜಿ.ಬಿ. ಸುರೇಶ್‌ ತಿಳಿಸಿದರು.
ಬ್ರಿಸೆಲ್ ಪತ್ರೋಸ್ ಗೆ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ 5 ನೇ ಸ್ಥಾನ
ನರಸಿಂಹರಾಜಪುರ: ಬಡಗಬೈಲು ಗ್ರಾಮದ ಕಣಿಗೇರಿಯ ಬ್ರಿಸೆಲ್ ಪತ್ರೋಸ್ ಅವರು ಬೆಂಗಳೂರಿನಲ್ಲಿ ನಡೆದ ಮಿಸ್ಟರ್ ಸೌತ್ ಇಂಡಿಯಾ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ 5 ನೇ ಸ್ಥಾನ ಪಡೆದು ಪ್ರಶಸ್ತಿ ಪಡೆದಿದ್ದಾರೆ.
ಕಾಲುಸಂಕದ ಹೊರತು ಚಟ್ಕುಣಿ ಗ್ರಾಮಕ್ಕೆ ದಾರಿಯೇ ಇಲ್ಲ
ಶೃಂಗೇರಿ , ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ, ಸುವರ್ಣ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಿಸಿಕೊಂಡರೂ ಇಲ್ಲಿನ ಗ್ರಾಮಸ್ಥರು ಕಾಲುಸಂಕದಲ್ಲಿಯೇ ಓಡಾಡುತ್ತಿದ್ದಾರೆ. ಬೇರೆ ಸೇತುವೆಯೂ ಇಲ್ಲ. ಅಡಕೆ ಮರದ ತುಂಡುಗಳು, ಮರದ ದಿಮ್ಮಿಗಳು, ಬೀಳು, ಮರದ ಕಂಬಗಳಿಂದ ಸ್ವಯಂ ನಿರ್ಮಿತ ಕಾಲು ಸಂಕದ ಮೇಲೆ ನಿತ್ಯ ಗ್ರಾಮಸ್ಥರ ಓಡಾಟ. ಆದರೂ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲೀ, ಸರ್ಕಾರವಾಗಲೀ ಇತ್ತ ಕಣ್ಣು ಹಾಯಿಸಿಯೇ ಇಲ್ಲ.
ವಾಹನಗಳ ದಟ್ಟಣೆ ನಿಯಂತ್ರಿಸಲು ರಸ್ತೆ ಅಗಲೀಕರಣ: ಭಂಡಾರಿ ಶ್ರೀನಿವಾಸ್
ಕಡೂರುಪಟ್ಟಣದ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಪುರಸಭಾ ನಿಧಿಯ ₹19.50 ಲಕ್ಷ ವೆಚ್ಚದ ಅನುದಾನದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಮಾಡಲಾಗುತ್ತಿದೆ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಕೊಪ್ಪಕ್ಕೆ ಶುದ್ಧ ನೀರು ಒದಗಿಸಲು ಸುಧಾಕರ್ ಶೆಟ್ಟಿ ಆಗ್ರಹ
ಕೊಪ್ಪ, ಪಟ್ಟಣದ ಪ್ರಮುಖ ನಾಲ್ಕು ಒವರ್ ಹೆಡ್ ಟ್ಯಾಂಕ್‌ಗಳಿಂದ ಪಟ್ಟಣಕ್ಕೆ ಸರಬರಾಜಾಗುತ್ತಿರುವ ನೀರು ಕುಡಿಯಲು ಯೋಗ್ಯವಲ್ಲ ಎಂದು ಜಿಲ್ಲಾ ಪ್ರಯೋಗಾಲಯದ ವರದಿ ದೃಢಪಡಿಸಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರ ಬಗ್ಗೆ ಒಂದಿಷ್ಟು ಕಳಕಳಿ ಇಲ್ಲದ ಪಟ್ಟಣ ಆಡಳಿತದ ಬಗ್ಗೆ ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಅಮ್ಮ ಫೌಂಡೇಷನ್ ಅಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಅಸಮಧಾನ ವ್ಯಕ್ತಪಡಿಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ
ಚಿಕ್ಕಮಗಳೂರು, ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯವನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಶನಿವಾರ ಎಐಟಿಯುಸಿ ಸಂಯೋಜಿತ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ನಿವೃತ್ತ ನೌಕರರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕಷ್ಟಕ್ಕೆ ಸ್ಪಂದಿಸುವ ಗುಣವನ್ನು ಮಕ್ಕಳಿಗೆ ಕಲಿಸಬೇಕು: ಅರವಿಂದ ಸೋಮಯಾಜಿ ಕರೆ
ನರಸಿಂಹರಾಜಪುರ, ಇನ್ನೊಬ್ಬರ ಕಷ್ಟಗಳಿಗೆ ಸ್ಪಂದಿಸುವ ಗುಣವನ್ನು ತಾಯಂದಿರು ಮಕ್ಕಳಿಗೆ ಕಲಿಸಬೇಕು ಎಂದು ಕೊಪ್ಪದ ಸಂಸ್ಕೃತಿ ಚಿಂತಕ ಅರವಿಂದ ಸೋಮಯಾಜಿ ಕರೆ ನೀಡಿದರು.
ಶೃಂಗೇರಿ ನಿಯಂತ್ರಣ ತಪ್ಪಿಉರುಳಿದ ಬಸ್: 8 ಪ್ರಯಾಣಿಕರಿಗೆ ಗಾಯ
ಶೃಂಗೇರಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 169 ರ ಕೆರೆಕಟ್ಟೆ ಸಮೀಪ ಪ್ರವಾಸಿ ಬಸ್ ನಿಯಂತ್ರಣ ತಪ್ಪಿ ಹೊಂಡಕ್ಕುರುಳಿದ ಘಟನೆ ಶನಿವಾರ ಸಂಜೆ ಸಂಭವಿಸಿದೆ.
ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ: ಪ್ರಾಣೇಶ್‌
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ವಿಧಾನ ಪರಿಷತ್ ಅರ್ಜಿ ಸಮಿತಿ ಅಧ್ಯಕ್ಷ ಎಂ.ಕೆ.ಪ್ರಾಣೇಶ್ ಹೇಳಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 436
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved