• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪ ಗಾಯತ್ರಿ ಸೌಹಾರ್ದಕ್ಕೆ ₹೪೪.೯೧ ಲಕ್ಷ ಲಾಭ: ಮಂಗಳ ಪ್ರವೀಣ್
ಕೊಪ್ಪ, ಗಾಯಿತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ ನಿಯಮಿತ, ಕೊಪ್ಪ ಇದರ ೨೦೨೪-೨೫ ನೇ ಸಾಲಿನ ೨೫ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷೆ ಮಂಗಳ ಪ್ರವೀಣ್ ಅಧ್ಯಕ್ಷತೆಯಲ್ಲಿ ಗಾಯತ್ರಿ ಸಾಂಸ್ಕೃತಿಕ ಭವನದಲ್ಲಿ ನಡೆಯಿತು.
ಬಿಜೆಪಿಗೆ ಸಿದ್ಧಾಂತ ಕೊಟ್ಟವರು ಉಪಾಧ್ಯಾಯ: ಬಸವರಾಜ ಬೊಮ್ಮಾಯಿ
ಕಡೂರು, ಪಂಡಿತ ದೀನ್ ದಯಾಳ್ ಉಪಾಧ್ಯಾಯ ಒಬ್ಬ ಮಾನವತಾವಾದಿ, ದೇಶದ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತುವ ಮೂಲಕ ಅವರ ಅಂತ್ಯೋದಯದ ವಿಚಾರಗಳನ್ನು ಕಾರ್ಯರೂಪಕ್ಕೆ ತಂದಿರುವ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಸ್ವಚ್ಛತೆ ಬಗ್ಗೆ ಜನ ಜಾಗೃತಿ ಮೂಡಿಸಬೇಕು: ನ್ಯಾ.ಕೆ.ಎನ್.ಫಣೀಂದ್ರ
ಚಿಕ್ಕಮಗಳೂರು: ಮನೆ, ಬೀದಿ, ಇಡೀ ಊರನ್ನು ಶುಚಿಯಾಗಿಟ್ಟುಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕೆಂದು ಕಾನೂನು ಸೇವಾ ಪ್ರಾಧಿಕಾರ, ಪುರಸಭಾ ಆಡಳಿತ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಗೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಕರೆ ನೀಡಿದರು.
ಸರ್ಕಾರಿ ನೌಕರರಿಗೆ ರಾಜ್ಯದ 8 ಕೋಟಿ ಜನರ ಜವಾಬ್ದಾರಿ: ನ್ಯಾ.ಕೆ.ಎನ್.ಫಣೀಂದ್ರ
ಚಿಕ್ಕಮಗಳೂರು, ರಾಜ್ಯ ಸರ್ಕಾರಿ ನೌಕರರ ಭುಜದ ಮೇಲೆ ಸುಮಾರು 8 ಕೋಟಿ ಜನಸಾಮಾನ್ಯರ ಸಮಸ್ಯೆಗಳ ಜವಾಬ್ದಾರಿ ಇದ್ದು, ಕರ್ತವ್ಯ ಪ್ರಜ್ಞೆಯಿಂದ, ಜಾಗರೂಕತೆಯಿಂದ ಕಾರ್ಯ ನಿರ್ವಹಿಸುವುದು ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಕರ್ತವ್ಯ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್ .ಫಣೀಂದ್ರ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಶ್ರೀ ಅಂತರಘಟ್ಟಮ್ಮ ದೇವಿಗೆ ವಿಶೇಷ ನವ ಧಾನ್ಯಗಳಿಂದ ಅಲಂಕಾರ
ತರೀಕೆರೆ, ಪಟ್ಟಣದ ದೊಡ್ಡಯ್ಯನ ಬೀದಿಯ ಶ್ರೀ ಅಂತರಘಟ್ಟಮ್ಮ ದೇವಸ್ಥಾನದ ಸಾನ್ನಿಧಿಯಲ್ಲಿ ನವರಾತ್ರಿ 4ನೆ ದಿನದಂದು ಕೂಷ್ಮಾಂಡ ದೇವಿ ಅವತಾರದಲ್ಲಿ ಶ್ರೀ ಅಂತರಘಟ್ಟಮ್ಮ ದೇವಿಗೆ ವಿಶೇಷವಾಗಿ ನವಧಾನ್ಯಗಳಿಂದ ಅಲಂಕರಿಸಿ ಪೂಜಿಸಲಾಗಿದೆ ಎಂದು ದೇವಸ್ಥಾನದ ಶರವನ್ನರಾತ್ರಿ ವ್ಯವಸ್ಥಾಪಕ ಟಿ. ಆರ್. ಸೋಮಯ್ಯ ಹೇಳಿದರು.
ಡಾ.ಎಸ್.ಎಲ್.ಭೈರಪ್ಪ ಕನ್ನಡ ಸಾಹಿತ್ಯದ ಮೇರು ಲೇಖಕ: ರವಿ ದಳವಾಯಿ
ತರೀಕೆರೆ, ಖ್ಯಾತ ಕಾದಂಬರಿಕಾರರಾದ ಡಾ.ಎಸ್.ಎಲ್.ಭೈರಪ್ಪ ಕನ್ನಡ ಸಾಹಿತ್ಯದ ಮೇರು ಲೇಖಕರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಹೇಳಿದರು.
ಮಯೂರವಾಹನದಲ್ಲಿ ಕೌಮಾರಿಯಾಗಿ ಕಣ್ತುಂಬಿದ ಅಧಿದೇವತೆ
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಉತ್ಸವ ದಿನದಿಂದ ದಿನಕ್ಕೆ ರಾಜ್ಯ,ದೇಶದ ನಾನಾ ಕಡೆಗಳ ಜನರನ್ನು ಆಕರ್ಷಿಸುತ್ತಿದ್ದು ಶ್ರೀ ಶಾರದಾಂಬೆ ದರ್ಶನ, ರಾಜಬೀದಿ ಉತ್ಸವ, ದಸರೆಯ ದರ್ಬಾರ್ ಸೇರಿದಂತೆ ಎಲ್ಲೆಡೆ ಜನಸ್ತೋಮವೇ ಕಂಡು ಬರುತ್ತಿದೆ.
ಶೃಂಗೇರಿ ಕ್ಷೇತ್ರದ ರಸ್ತೆಗಳ ಹೊಂಡ ಶೀಘ್ರ ಮುಚ್ಚದಿದ್ದರೆ ಪ್ರತಿಭಟನೆ: ಅರುಣಕುಮಾರ್ ಎಚ್ಚರಿಕೆ
ನರಸಿಂಹರಾಜಪುರ, ಶೃಂಗೇರಿ ಕ್ಷೇತ್ರದ ಎಲ್ಲಾ ರಸ್ತೆಗಳಲ್ಲೂ ಹೊಂಡ, ಗುಂಡಿಗಳು ಬಿದ್ದಿದ್ದು ಶಾಸಕರು ಕೂಡಲೆ ಹೊಂಡ ಮುಚ್ಚಿಸದಿದ್ದರೆ ಮುಂದೆ ತೀವ್ರ ರೀತಿ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಅರುಣಕುಮಾರ್ ಎಚ್ಚರಿಕೆ ನೀಡಿದರು.
ವಿದ್ಯಾರ್ಥಿಗಳು ಭಾರತ ದೇಶದ ಸಂವಿಧಾನ ಓದಬೇಕು: ಕೆ.ಎನ್‌. ಫಣೀಂದ್ರ
ಚಿಕ್ಕಮಗಳೂರು: ವಿದ್ಯಾರ್ಥಿಗಳು ಅಂಬೇಡ್ಕರ್‌ ರಚಿಸಿರುವ ಗ್ರಂಥಗಳು ಹಾಗೂ ಭಾರತ ದೇಶದ ಸಂವಿಧಾನವನ್ನು ಓದಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಕರೆ ನೀಡಿದರು.
ಪುನೀತ್‌ ರಾಜ್‌ಕುಮಾರ್‌ ಶ್ರೇಷ್ಠ ಮಾನವತಾವಾದಿ: ಬಸವರಾಜ್‌ ಬೊಮ್ಮಾಯಿ
ಚಿಕ್ಕಮಗಳೂರು, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಶ್ರೇಷ್ಠ ಮಾನವತಾವಾದಿ. ಅವರ ಸಾವು ಅನಿರೀಕ್ಷಿತ. ಸಾಧಕನಿಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕುವವರು ಸಾಧಕರು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಪಾದಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 533
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved