• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸೆಗಳಿಗಾಗಿ ಬದುಕಬೇಡ ಆದರ್ಶಕ್ಕಾಗಿ ಬದುಕು : ರಂಭಾಪುರಿ ಶ್ರೀ
ಬಾಳೆಹೊನ್ನೂರು, ಮಾನವನ ಬದುಕು ಮೌಲ್ಯವುಳ್ಳದ್ದು. ಮನುಷ್ಯನಲ್ಲಿ ಆಸೆ, ಆಕಾಂಕ್ಷೆಗಳು ಇರುವುದು ಸಹಜ. ಆದರೆ ಆಸೆಗಳಿಗಾಗಿ ಬದುಕದೇ ಆದರ್ಶಗಳಿಗಾಗಿ ಬದುಕಬೇಕೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಕಡೂರು ಪುರಸಭೆಗೆ ಮತ್ತೆ ಭಂಡಾರಿ ಶ್ರೀನಿವಾಸ್ ಅಧ್ಯಕ್ಷ
ಕಡೂರು, ತೀವ್ರ ಕುತೂಹಲ ಮೂಡಿಸಿದ್ದ ಕಡೂರು ಪುರಸಭೆ ಅಧ್ಯಕ್ಷರಾಗಿ ಭಂಡಾರಿ ಶ್ರೀನಿವಾಸ್ ಪುನರಾಯ್ಕೆಯಾಗಿದ್ದು, ಉಪಾಧ್ಯಕ್ಷೆ ಯಾಗಿ ಮಂಜುಳಾ ಚಂದ್ರು ಆಯ್ಕೆಯಾಗಿದ್ದಾರೆ.
ಮೂಲ ಸಂಸ್ಕೃತಿ ಉಳಿವಿಗೂ ಕೆಸರುಗದ್ದೆ ಕ್ರೀಡಾಕೂಟ ಪ್ರೇರಣೆ: ಮಧುಕುಮಾರ್
ಕೊಟ್ಟಿಗೆಹಾರ, ಸಮೀಪದ ಅತ್ತಿಗೆರೆಯ ಮಂಡಲುಬೈಲ್ ಗದ್ದೆಯಲ್ಲಿ ಪ್ರೆಂಡ್ಸ್ ಯುವಕರ ತಂಡದಿಂದ ಕೆಸರುಗದ್ದೆ ಕ್ರೀಡಾಕೂಟ ನಡೆಸಲಾಯಿತು.
ಭೂ ಒತ್ತುವರಿದಾರರು ಆತಂಕ ಪಡುವ ಅಗತ್ಯವಿಲ್ಲ : ಟಿ.ಡಿ. ರಾಜೇಗೌಡ
ಚಿಕ್ಕಮಗಳೂರು, ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಸ್ಥಳ ಪರಿಶೀಲಿಸದೆ ಡೀಮ್ಡ್ ಫಾರೆಸ್ಟ್ ಮಾಡಿರುವುದರಿಂದ ಭೂ ಒತ್ತುವರಿದಾರರಿಗೆ ಗೊಂದಲ ಸೃಷ್ಟಿಯಾಗಿದೆ. ಇದರಿಂದ ಜೀವನೋಪಾಯಕ್ಕೆ ಭೂ ಒತ್ತುವರಿ ಮಾಡಿರುವವರು ಆತಂಕ ಪಡುವ ಅಗತ್ಯ ಇಲ್ಲ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.
ಪಟ್ಟಣ ಪಂಚಾಯಿತಿಗೆ ಸುರಯ್ಯಾ ಬಾನು ಅಧ್ಯಕ್ಷೆ
ನರಸಿಂಹರಾಜಪುರ, ಪಟ್ಟಣ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಸುರಯ್ಯಬಾನು ಹಾಗೂ ಉಪಾಧ್ಯಕ್ಷರಾಗಿ ಉಮಾಕೇಶವ್ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.
ಪುರಾಣ ಪುಣ್ಯ ಕಥೆಗಳ ಅಂತರಾರ್ಥ ವಿಕೃತಿಗೊಳಿಸಿರುವುದು ವಿಷಾದಕರ
ಕೊಪ್ಪ, ನಮ್ಮ ಸನಾತನ ಪರಂಪರೆಯಲ್ಲಿ ನಾವು ನಂಬಿಕೊಂಡು ಬಂದಿರುವ ಪುರಾಣ ಪುಣ್ಯ ಕಥೆಗಳ ನಿಜಾರ್ಥ ಅರಿಯದೆ ಅದನ್ನು ತಮಗೆ ಬೇಕಾದಂತೆ ತಿರುಚಿ ಅರ್ಥೈಸಿಕೊಂಡು ಅದರ ಅಂತರಾರ್ಥವನ್ನು ವಿಕೃತಿಗೊಳಿಸುತ್ತಿರುವುದು ವಿಷಾದದ ಸಂಗತಿ ಎಂದು ಉಡುಪಿಯ ಅಸೆಮ್ಸ್ ಶಿಕ್ಷಣ ಸಂಸ್ಥೆ ಪ್ರಾಂಶುಪಾಲರು, ಯಕ್ಷಗಾನ ತಾಳಮದ್ದಲೆ ಕ್ಷೇತ್ರದ ಪ್ರಸಿದ್ಧ ಅರ್ಥಧಾರಿ, ಯಕ್ಷಗಾನ ಪ್ರಸಂಗಕರ್ತ ಪವನ ಕಿರಣಕೆರೆ ಹೇಳಿದರು.
ಕುವೆಂಪು ಕ್ರೀಡಾಂಗಣ ಸುಸಜ್ಜಿತಗೊಳಿಸಲು ಪ್ರಯತ್ನ: ಡಾ.ಕೆ.ಪಿ.ಅಂಶುಮಂತ್‌ ಭರವಸೆ
ನರಸಿಂಹರಾಜಪುರ, ಕುವೆಂಪು ಕ್ರೀಡಾಂಗಣವನ್ನು ಇನ್ನಷ್ಟು ಸುಸಜ್ಜಿತವಾಗಿ ಮಾಡಲು ಸರ್ಕಾರದ ಮಟ್ಟದಲ್ಲಿ ಎಲ್ಲಾ ಪ್ರಯತ್ನ ನಡೆಸುತ್ತೇನೆ ಎಂದು ಶಿವಮೊಗ್ಗದ ಭದ್ರಾ ಕಾಡಾ ಪ್ರಾಧೀಕಾರದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ಭರವಸೆ
ಶಾಲೆಯಲ್ಲಿ ಶಿಕ್ಷಕರಿಲ್ಲದೆ ಟಿಸಿ ಕೇಳಿದ ವಿದ್ಯಾರ್ಥಿಗಳು
ಕೊಟ್ಟಿಗೆಹಾರ, ಬಣಕಲ್ ಸಮೀಪದ ಬಗ್ಗಸಗೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ಶಿಕ್ಷಣ ವಂಚಿತ ಮಕ್ಕಳು ಟಿ.ಸಿ, ಕೇಳಿ ಪ್ರತಿಭಟಿಸಿದ ಘಟನೆ ನಡೆದಿದೆ.
ನಾರಾಯಣ ಗುರುಗಳ ಜೀವನ, ಸಾಧನೆ ಎಲ್ಲಾ ವರ್ಗಕ್ಕೂ ಮಾರ್ಗದರ್ಶನ: ಟಿ.ಡಿ.ರಾಜೇಗೌಡ
ಕೊಪ್ಪ, ಸಮಾಜದ ಎಲ್ಲಾ ವರ್ಗಕ್ಕೂ ನಾರಾಯಣ ಗುರುಗಳ ಜೀವನ ಮತ್ತು ಸಾಧನೆ ಮಾರ್ಗದರ್ಶನವಿದ್ದಂತೆ ಎಂದು ಶೃಂಗೇರಿ ಕ್ಷೇತ್ರ ಶಾಸಕ ಹಾಗೂ ಕೆ.ಆರ್.ಡಿ.ಇ.ಎಲ್. ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ: ಚಾಲಕ ಪಾರು

  ಧರೆಕೊಪ್ಪ ಪಂಚಾಯಿತಿ ವ್ಯಾಪ್ತಿಯ ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ನಡೆದಿದೆ.

  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 417
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved