• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಮಿಯ ಹಕ್ಕು ಕೊಡಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ : ಡಾ.ಅಂಶುಮಂತ್‌
ಚಿಕ್ಕಮಗಳೂರು, ಜೀವನಕ್ಕಾಗಿ ಈಗಾಗಲೇ ಸಾಗುವಳಿ ಮಾಡಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಭೂಮಿ ಹಕ್ಕು ಕೊಡಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಆದರೆ, ವಿಪಕ್ಷದವರ ಹೇಳಿಕೆಯಿಂದ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಹೇಳಿದ್ದಾರೆ.
ಒತ್ತುವರಿ ತೆರವು ವಿರೋಧಿಸಿ ಬೃಹತ್ ಹೋರಾಟ
ಶೃಂಗೇರಿ, ರೈತರ ಒತ್ತುವರಿ ತೆರವು, ಅರಣ್ಯ ಇಲಾಖೆಯ ದೌರ್ಜನ್ಯ ವಿರೋಧಿಸಿ ಶೃಂಗೇರಿಯಲ್ಲಿ ಆಗಸ್ಟ್ 26 ರಂದು ಬಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಚಿವ ಡಿ.ಎನ್. ಜೀವರಾಜ್ ಹೇಳಿದರು.
ಸಂಸ್ಕೃತಿ ನಾಗರಿಕತೆಗಳ ಅಡಿಪಾಯವೇ ಜಾನಪದ: ಬಿ. ರಾಜಪ್ಪ
ಅಜ್ಜಂಪುರ, ಸಂಸ್ಕೃತಿ, ನಾಗರಿಕತೆಯ ಅಡಿಪಾಯವೇ ಜಾನಪದ. ಈ ಪ್ರಪಂಚದಲ್ಲಿ ಪ್ರತಿಯೊಂದು ಆಚಾರ ವಿಚಾರ ಉಡುಪು, ಧರ್ಮ, ಕಲೆ ಸಾಹಿತ್ಯ, ಸಂಗೀತ, ಆಹಾರ ಪದ್ಧತಿ, ಜೀವನ ಶೈಲಿ ಮುಂತಾದವುಗಳೆಲ್ಲವೂ ಜಾನಪದ ಸಂಸ್ಕೃತಿಯ ಪ್ರಭಾವದಿಂದಲೇ ಉಗಮಗೊಂಡಿವೆ ಎಂದು ಜಾನಪದ ಸಾಹಿತಿ ಬಿ. ರಾಜಪ್ಪ ಅಭಿಪ್ರಾತಪಟ್ಟರು.
ಡಾ. ಕಸ್ತೂರಿ ರಂಗನ್ ವರದಿ ರದ್ದುಗೊಳಿಸಲು ಆಗ್ರಹ
ಚಿಕ್ಕಮಗಳೂರು, ಬಡವರ ವಿರೋಧಿ ಡಾ. ಕಸ್ತೂರಿ ರಂಗನ್ ವರದಿ ರದ್ದುಗೊಳಿಸಬೇಕು. ಬದುಕಿಗಾಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ಸಣ್ಣ ರೈತರನ್ನು ಒಕ್ಕಲೆಬ್ಬಿಸದೇ ಸಕ್ರಮಗೊಳಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಮ್ಯೂನಿಸ್ಟ್ ಪಕ್ಷ (ಎಂ.ಎಲ್‌.) ಜಿಲ್ಲಾ ಸಮಿತಿ ಮುಖಂಡರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ವೈದ್ಯ ಅತ್ಯಾಚಾರ : ಇಂದು ಮೌನ ಪ್ರತಿಭಟನೆಗೆ ರೈತ ಸಂಘ ಬೆಂಬಲ
ಚಿಕ್ಕಮಗಳೂರು, ಕೊಲ್ಕತ್ತಾದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿ ಆ. 24 ರಂದು ಇನ್ನರ್ ವ್ಹೀಲ್‌ ಕ್ಲಬ್‌ ನೇತೃತ್ವದಲ್ಲಿ ನಗರದಲ್ಲಿ ನಡೆಯುವ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗ್ರೀನ್ ಆರ್ಮಿ ಇಂಡಿಯಾ ಸಂಘಟನೆ ಬೆಂಬಲಿಸಿದೆ.
ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಅಗತ್ಯ : ಸುಜಾತ ಶಿವಕುಮಾರ್
ಚಿಕ್ಕಮಗಳೂರು, ವಿದ್ಯಾರ್ಥಿಗಳು ಸಂಸ್ಕಾರವಂತರಾದಾಗ ಮಾತ್ರ ಭಾರತ ದೇಶದ ಸಂಸ್ಕೃತಿ ಪರಂಪರೆಗೆ ಅರ್ಥ ಬರುತ್ತದೆ ಎಂದು ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ಹೇಳಿದರು.
ಸಹೋದರತ್ವ ಕಲ್ಪನೆಗೂ ಮೀರಿದ ಸಂಬಂಧ: ಸೋಮೇಶ್‌ಗೌಡ
ಬಾಳೆಹೊನ್ನೂರು, ಅಣ್ಣ, ತಂಗಿಯರು ರಕ್ಷಾಬಂಧನದ ಮೂಲಕ ಆಚರಿಸಿ ಪ್ರತೀ ವರ್ಷ ಗಟ್ಟಿಗೊಳಿಸುವ ಸಹೋದರತ್ವದ ಸಂಬಂಧ ಕಲ್ಪನೆಗೂ ಮೀರಿದ್ದಾಗಿದೆ ಎಂದು ಜಯಪುರ ಬಿಜಿಎಸ್ ಕಾಲೇಜಿನ ಉಪನ್ಯಾಸಕ ಸೋಮೇಶ್‌ಗೌಡ ಹೇಳಿದರು.
ಕೊಳಚೆ ನಿವಾಸಿಗರಿಗೆ ನಿವೇಶನ ನೀಡಬೇಕೆಂದು ಆಗ್ರಹ
ಕಡೂರು, ಕೊಳಚೆ ನಿವಾಸಿಗರಿಗೆ ನಿವೇಶನ ನೀಡಬೇಕೆಂದು ಆಗ್ರಹಿಸಿ ನೂರಾರು ಮಹಿಳೆಯರು, ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ, ಡಿಎಸ್‍ಎಸ್ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕರ್ನಾಟಕ ಜನ ಶಕ್ತಿ ರಾಜ್ಯ ಸಮಿತಿ, ಜಿಲ್ಲಾ ಹಾಗೂ ಕಡೂರು ತಾಲೂಕು ಸಮಿತಿಯ ಪದಾಧಿಕಾರಿಗಳು ಮತ್ತು ದಲಿತ ಸಂಘಟನೆಗಳ ಸಹಯೋಗದಲ್ಲಿ ಅಂಬೇಡ್ಕರ್ ಪ್ರತಿಮೆಯಿಂದ ತಾಲೂಕು ಕಚೇರಿಗೆ ತೆರಳಿ ಪ್ರತಿಭಟಿಸಿದರು.
ಮಕ್ಕಳಿಗೆ ಎಲ್ಲಾ ರೀತಿಯ ಹಕ್ಕು ಬಾಧ್ಯತೆಗಳಿವೆ: ಜಿ.ಸುಬ್ರಹ್ಮಣ್ಯ
ತರೀಕೆರೆ, ಸಂವಿಧಾನದಲ್ಲಿ ಪ್ರಜೆಗಳಿಗಾಗಿಯೇ ಮೂಲಭೂತ ಹಕ್ಕು ಮತ್ತು ಕರ್ತವ್ಯ ಅಳವಡಿಸಿದ್ದೇವೆ. ಎಲ್ಲಾ ಮಕ್ಕಳಿಗೆ ಎಲ್ಲ ರೀತಿಯ ಹಕ್ಕುಭಾದ್ಯತೆಗಳಿವೆ. ಇವು ಸ್ವಾತಂತ್ರ್ಯದ ಉಡುಗೆರೆಯಾಗಿವೆ ಎಂದು ವಕೀಲ ಜಿ.ಸುಬ್ರಹ್ಮಣ್ಯ ಹೇಳಿದ್ದಾರೆ.
ಕಾಫಿ ಮಂಡಳಿಗೆ ₹307.80 ಕೋಟಿ ನೆರವು: ದಿನೇಶ್‌ ದೇವವೃಂದ
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ವಾಣಿಜ್ಯ ಸಚಿವಾಲಯವು 2024- 25 ನೇ ಸಾಲಿನಲ್ಲಿ ಕಾಫಿ ಮಂಡಳಿಗೆ ₹307.80 ಕೋಟಿ ನೆರವು ನೀಡಿದೆ ಎಂದು ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊತ್ತವು 2023-24 ನೇ ಸಾಲಿಗಿಂತ ಶೇ.36 ರಷ್ಟು ಹೆಚ್ಚಾಗಿದೆ. 2023-24 ನೇ ಸಾಲಿನಲ್ಲಿ ವಿವಿಧ ಯೋಜನೆಯ ಸಹಾಯಧನಕ್ಕೆ ಮಂಡಳಿಗೆ ₹62.70 ಕೋಟಿ ಸಹಾಯಧನ ದೊರೆತಿದ್ದರೆ, 2024-25 ರಲ್ಲಿ ₹90 ಕೋಟಿ ಸಹಾಯಧನ ದೊರೆತಿದೆ. ಇದು ಶೇ.40 ರಷ್ಟು ಹೆಚ್ಚಾಗಿದೆ ಎಂದು ಹೇಳಿದರು.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 417
  • next >
Top Stories
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ
ಖುರೇಷಿ ಟೀಕಿಸಿದ್ದ ಎಂಪಿ ಸಚಿವನ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶ
ರಾಜಧಾನಿಗೆ ವರುಣಾಘಾತ ; 50 ಬಡಾವಣೆಗಳು ಜಲಾವೃತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved