• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲ ವಸೂಲಿಯಲ್ಲಿ ಕಾನೂನಿನ ಮಾನದಂಡ ಅನುಸರಿಸದಿದ್ದಲ್ಲಿ ಕಠಿಣ ಕ್ರಮ
ಕಡೂರು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ನೀಡಿ ಮತ್ತು ಸಾಲ ವಸೂಲಿ ಮಾಡುವಾಗ ಕಾನೂನಿನ ಮಾನದಂಡಗಳನ್ನು ಅನುಸರಿಸದೇ ಹೋದಲ್ಲಿ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ತರೀಕೆರೆ ಡಿವೈಎಸ್ಪಿ ಹಾಲಮೂರ್ತಿ ರಾವ್ ಎಚ್ಚರಿಕೆ ನೀಡಿದರು.
ದಾಳಿ ನಡೆಸಿದ ಆನೆ ಸೆರೆಗೆ ಶೀಘ್ರ ಕಾರ್ಯಾಚರಣೆ: ರಾಜೇಗೌಡ
ಬಾಳೆಹೊನ್ನೂರು, ಎನ್.ಆರ್.ಪುರ ತಾಲೂಕಿನ ಸೀತೂರಿನಲ್ಲಿ ಮನುಷ್ಯನ ಮೇಲೆ ದಾಳಿ ನಡೆಸಿ ಸಾಯಿಸಿದ ಆನೆ ಸೆರೆಗೆ ಶೀಘ್ರ ಕಾರ್ಯಾಚರಣೆ ನಡೆಸಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ತರೀಕೆರೆ ಪುರಸಭೆಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದತ್ತು ಸ್ವೀಕಾರ
ತರೀಕೆರೆ, ಪೌರಕಾರ್ಮಿಕರ ಮಕ್ಕಳು ಮತ್ತು ದಲಿತ ಸಮುದಾಯದ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪಟ್ಟಣದ ಡಾ.ಬಿ.ಆರ್.ಆಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ತರೀಕೆರೆ ಪುರಸಭೆ 2024-25ನೇ ಸಾಲಿಗೆ ದತ್ತು ಸ್ವೀಕರಿಸಿ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಕಾರ್ಯಕ್ಕೆ ಮುಂದಾಗಿದೆ.
ಸರ್ಕಾರಿ ನೌಕರರಿಗೆ ಬೆದರಿಕೆ : ಕ್ರಮಕ್ಕೆ ದೇವೇಂದ್ರ ಒತ್ತಾಯ
ಚಿಕ್ಕಮಗಳೂರು, ಸರ್ಕಾರಿ ನೌಕರರ ಸಂಘದ ನಿರ್ದೇಶಕರಿಗೆ ಜಿಲ್ಲಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಬೆದರಿಕೆ ವೊಡ್ಡುತ್ತಿರುವ ವಿಧಾನ ಪರಿಷತ್ ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ದೇವೇಂದ್ರ ಚುನಾವಣಾಧಿಕಾರಿ ಬಸವರಾಜು ಅವರಿಗೆ ಭಾನುವಾರ ಮನವಿ ಸಲ್ಲಿಸಿದ್ದಾರೆ.
ಮೂಲಭೂತ ಸಮಸ್ಯೆಗಳ ಸುಳಿಯಲ್ಲಿ ಶೃಂಗೇರಿ ಬಸ್ ನಿಲ್ದಾಣ
ಶೃಂಗೇರಿ, ಗೋಡೆಗಳು ಸುಣ್ಣ ಬಣ್ಣ ಕಾಣದ ಹಲವು ವರ್ಷಗಳೇ ಕಳೆದಿವೆ. ವಿವಿಧ ಊರಿಗೆ ಸಂಚಾರದ ಬಸ್‌ ನಿಲ್ಲುವ ಸ್ಥಳಗಳ ನಾಮಫಲಕಗಳಿಲ್ಲ. ಚರಂಡಿಗಳು ಸ್ವಚ್ಛ ಗೊಳ್ಳದೆ ದುರ್ನಾತ ಬೀರುತ್ತಿವೆ. ಕಾಂಪೌಂಡ್‌ ಕುಸಿದು ಬಿದ್ದು ತಿಂಗಳುಗಳೇ ಕಳೆದಿವೆ. ಸುತ್ತಮುತ್ತಲ ಪರಿಸರ ಮಲಿನ ಗೊಂಡು ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಈ ಇಡೀ ಪರಿಸರವೇ ಮೂಲಭೂತ ಸಮಸ್ಯೆಗಳಿಂದ ಸೊರಗಿದೆ.
ಅಜ್ಜಂಪುರ ತಾಲೂಕು ತೃತಿಯ ಜಾನಪದ ಸಮ್ಮೇಳನಾಧ್ಯಕ್ಷರಾಗಿ ಶಂಕರಪ್ಪ ಆಯ್ಕೆ
ಅಜ್ಜಂಪುರ, ಡಿಸೆಂಬರ್ 15 ರಂದು ಹಣ್ಣೆಯಲ್ಲಿ ನಡೆಯಲಿರುವ ಅಜ್ಜಂಪುರ ತಾಲೂಕು ತೃತಿಯ ಜಾನಪದ ಸಮ್ಮೇಳನದ ಅಧ್ಯಕ್ಷರನ್ನಾಗಿ ಜಾನಪದ ಹಿರಿಯ ಕಲಾವಿದ ಚಿಕ್ಕಾನವಂಗಲದ ಶಂಕರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಜಿ.ಬಿ ಸುರೇಶ್ ತಿಳಿಸಿದ್ದಾರೆ.
ರಾಷ್ಟ್ರದ ಹಿತಚಿಂತನೆಗೆ ಮಲೆನಾಡು ಸಮ್ಮೇಳನ ಉಪಯುಕ್ತ : ಕೋಟಾ ಶ್ರೀನಿವಾಸ ಪೂಜಾರಿ
ಚಿಕ್ಕಮಗಳೂರು, ದೇಶ, ವಿದೇಶಗಳ ಆಗುಹೋಗುಗಳ ಬಗ್ಗೆ ಅರಿತಿರುವ ಹಾಗೂ ರಾಷ್ಟ್ರದ ಸಮಗ್ರ ಹಿತಚಿಂತನೆ ಬಯಸುವ ಯುವ ಕಲಾವಿದರು, ಲೇಖಕರು, ಬರಹಗಾರರು ಹಾಗೂ ಕವಿಗಳಿಗೆ ಮಲೆನಾಡು ಗೋಷ್ಠಿ ಬಹಳಷ್ಟು ಶಕ್ತಿ ತುಂಬಲಿದೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ವಿದ್ಯಾರ್ಥಿಗಳಲ್ಲಿ ಜ್ಞಾನದ ಶಕ್ತಿ ಹೆಚ್ಚಿಸಲು ಐತಿಹಾಸಿಕ ವೈಭವ ಸಹಕಾರಿ: ರಾಜಶೇಖರ್
ಚಿಕ್ಕಮಗಳೂರು, ವಿದ್ಯಾರ್ಥಿಗಳಲ್ಲಿ ಜ್ಞಾನದ ಶಕ್ತಿ ಹೆಚ್ಚಿಸಲು ಐತಿಹಾಸಿಕ ವೈಭವದಂತಹ ಕಾರ್ಯಕ್ರಮಗಳು ಸಹಕಾರಿ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್ ಹೇಳಿದರು.
ಹೋಂ ಸ್ಟೇ ನೋಂದಣಿಗೆ ರಾಜ್ಯ ಸರ್ಕಾರದ ನಿಯಮ ಪಾಲನೆಗೆ ಆಗ್ರಹ
ಚಿಕ್ಕಮಗಳೂರು, ಹೋಂ ಸ್ಟೇಗಳ ನೋಂದಣಿಗೆ ರಾಜ್ಯ ಸರ್ಕಾರದ ನಿಯಮಗಳನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಾಲಿಸಬೇಕೆಂದು ಆಗ್ರಹಿಸಿ ಜಿಲ್ಲಾ ಹೋಂ ಸ್ಟೇ ಅಸೋಸಿಯೇಷನ್ ಪದಾಧಿಕಾರಿಗಳು ಶನಿವಾರ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.
ಸೀತೂರು ಗ್ರಾಮದಲ್ಲಿ ಕಾಡಾನೆಗೆ ವ್ಯಕ್ತಿ ಬಲಿ: ಅರಣ್ಯ ಇಲಾಖೆ ಮೇಲೆ ಗ್ರಾಮಸ್ಥರ ಆಕ್ರೋಶ
ನರಸಿಂಹರಾಜಪುರ, ತಾಲೂಕಿನ ಸೀತೂರು ಗ್ರಾಮಕ್ಕೆ ಬಂದಿದ್ದ ಒಂಟಿ ಸಲಗವನ್ನು ಓಡಿಸುವಾಗ ಆನೆ ತಿರುಗಿ ಬಿದ್ದು ಕಾಲಿನಿಂದ ತುಳಿದು ದಾಳಿ ನಡೆಸಿದ ಪರಿಣಾಮ ತಾಲೂಕು ಮಡಿವಾಳ ಮಾಚಿ ದೇವರ ಸಂಘದ ಉಪಾಧ್ಯಕ್ಷ ಹಾಗೂ ಸೀತೂರು ಗ್ರಾಮದ ಕೆರೆಗದ್ದೆ ಕೃಷಿಕ ಕೆ.ಎಸ್.ಉಮೇಶ ( 56) ಮೃತಪಟ್ಟ ಧಾರುಣ ಘಟನೆ ಶನಿವಾರ ಮದ್ಯಾಹ್ನ 2.45ರ ಸುಮಾರಿಗೆ ನಡೆದಿದೆ.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 504
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved