ರಾಷ್ಟ್ರದ ಹಿತಚಿಂತನೆಗೆ ಮಲೆನಾಡು ಸಮ್ಮೇಳನ ಉಪಯುಕ್ತ : ಕೋಟಾ ಶ್ರೀನಿವಾಸ ಪೂಜಾರಿಚಿಕ್ಕಮಗಳೂರು, ದೇಶ, ವಿದೇಶಗಳ ಆಗುಹೋಗುಗಳ ಬಗ್ಗೆ ಅರಿತಿರುವ ಹಾಗೂ ರಾಷ್ಟ್ರದ ಸಮಗ್ರ ಹಿತಚಿಂತನೆ ಬಯಸುವ ಯುವ ಕಲಾವಿದರು, ಲೇಖಕರು, ಬರಹಗಾರರು ಹಾಗೂ ಕವಿಗಳಿಗೆ ಮಲೆನಾಡು ಗೋಷ್ಠಿ ಬಹಳಷ್ಟು ಶಕ್ತಿ ತುಂಬಲಿದೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.