• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂಗಳ ರಕ್ಷಣೆ, ಮತಾಂಧಶಕ್ತಿ ಕಡಿವಾಣಕ್ಕೆ ಬಜರಂಗದಳ ಸನ್ನದ್ಧ : ಪ್ರಭುಂಜನ್‌ ಸೂರ್ಯ
ಚಿಕ್ಕಮಗಳೂರು, ಸಮಾಜದಲ್ಲಿ ಹಿಂದೂಗಳನ್ನು ರಕ್ಷಿಸುವ ಹಾಗೂ ಮತಾಂಧ ಶಕ್ತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರತಿ ಭಾಗದಲ್ಲಿ ಭಜರಂಗದಳದ ಯುವಪಡೆ ರಚಿಸಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಬಜರಂಗದಳ ದಕ್ಷಿಣ ಕರ್ನಾಟಕ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ ಹೇಳಿದರು.
ಹುಲ್ಲೇಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 52 ಕಾಮಗಾರಿಗಳು ಪೂರ್ಣ: ರಂಗಪ್ಪ
ಬೀರೂರು, ಹುಲ್ಲೇಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 2024-25 ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಒಟ್ಟು 135 ಕಾಮಗಾರಿಗಳ ಪೈಕಿ 52 ಕಾಮಗಾರಿ ಪೂರ್ಣವಾಗಿದ್ದು, 83 ಕಾಮಗಾರಿಗಳು ಮುಂದುವರಿದಿವೆ. ಈವರೆಗೂ 53ಲಕ್ಷದ 54ಸಾವಿರದ 31ರು. ಖರ್ಚಾಗಿದೆ ಎಂದು ಸಾಮಾಜಿಕ ಲೆಕ್ಕಪರಿಶೋಧನೆ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಂಗಪ್ಪ ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರ ಮೇಲೂ ದರ ಏರಿಸಿದ್ದಾಯಿತು. ಇನ್ನು ಗಾಳಿಗೂ ತೆರಿಗೆ ಹಾಕ್ತಾರೆ : ಸಿ.ಟಿ. ರವಿ
ಚಿಕ್ಕಮಗಳೂರು, ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರ ಮೇಲೂ ದರ ಏರಿಸಿದ್ದಾಯಿತು. ಇನ್ನು ಗಾಳಿಯ ಮೇಲೂ ಒಂದು ತೆರಿಗೆ ಹಾಕಿಬಿಟ್ಟರೆ ಔರಂಗಜೇಬನ ಅಪ್ಪಂದಿರು ಎನ್ನುವುದನ್ನು ತೋರಿಸಲು ಇನ್ನೇನೂ ಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದರು.
ಚಿಕ್ಕಮಗಳೂರು ನಗರಸಭೆಗೆ ಸುಜಾತಾ ಅಧ್ಯಕ್ಷೆ , ಅನು ಉಪಾಧ್ಯಕ್ಷೆ
ಚಿಕ್ಕಮಗಳೂರು, ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರಾಗಿ ಸುಜಾತಾ ಶಿವಕುಮಾರ್‌, ಉಪಾಧ್ಯಕ್ಷರಾಗಿ ಅನು ಮಧುಕರ್‌ ಆಯ್ಕೆಯಾಗಿದ್ದಾರೆ.ನಗರಸಭೆಯಲ್ಲಿ ಗುರುವಾರ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜೀತ್ ಕುಮಾರ್‌ ಅಧ್ಯಕ್ಷತೆಯಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು. ಬೆಳಿಗ್ಗೆ 9 ರಿಂದ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸುಜಾತಾ ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ಪಕ್ಷದಿಂದ ಸಿ.ಎನ್‌. ಸಲ್ಮಾ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಅನು ಮಧುಕರ್‌ ಹಾಗೂ ಕಾಂಗ್ರೆಸ್‌ ಇಂದಿರಾ ಶಂಕರ್‌ ನಾಮಪತ್ರ ಸಲ್ಲಿಸಿದ್ದರು.
ಧಾರಾವಾಹಿಗಳು ಸಂಸ್ಕೃತಿ ಹೆಸರಲ್ಲಿ ಮಹಿಳೆಯರಲ್ಲಿ ಬಿತ್ತುತ್ತಿದೆ ಮೌಢ್ಯ: ಎಚ್‌.ಟಿ.ರಾಜೇಂದ್ರ ಕಳವಳ
ನರಸಿಂಹರಾಜಪುರ, ಟಿವಿ ಸೀರಿಯಲ್‌ ಗಳು ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರನ್ನು ಮೌಢ್ಯರನ್ನಾಗಿ ಮಾಡಿ ಶೋಷಣೆ ಮಾಡುತ್ತಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್‌.ಟಿ.ರಾಜೇಂದ್ರ ಕಳವಳ ವ್ಯಕ್ತಪಡಿಸಿದರು.
ಆರ್ಥಿಕ ಪ್ರಗತಿಯೊಂದಿಗೆ ನೆಮ್ಮದಿ ಜೀವನದ ಪರಿಕಲ್ಪನೆ ಅಧ್ಬುತ: ಸದಾಶಿವ ಬಂಗೇರಾ
ಕಡೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳ ಸದಸ್ಯರ ಮಕ್ಕಳಿಗೆ ನೀಡುವ ಶಿಷ್ಯವೇತನ (ಸುಜ್ಞಾನ ನಿಧಿ) 2,18,69 ಕೋಟಿ ರು. ಮಕ್ಕಳಿಗೆ ನೀಡಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಜಿಲ್ಲಾ ನಿರ್ದೇಶಕ ಸದಾಶಿವ ಬಂಗೇರಾ ತಿಳಿಸಿದರು.
ವಿನಾಕಾರಣ ರೈತರ ಒಕ್ಕ ಲೆಬ್ಬಿಸುತ್ತಿರುವ ವಿರುದ್ಧ ಬೃಹತ್ ಪ್ರತಿಭಟನೆ
ತರೀಕೆರೆ, ತಾಲೂಕಿನಾದ್ಯಂತ ರೈತರನ್ನು ವಿನಾಕಾರಣ ಒಕ್ಕಲೆಬ್ಬಿಸುತ್ತಿರುವ ಅರಣ್ಯಾಧಿಕಾರಿಗಳ ವಿರುದ್ಧ ಲಕ್ಕವಳ್ಳಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂಭಾಗದ ರೈತರ ಹಿತ ರಕ್ಷಣಾ ಸಮಿತಿ ಲಕ್ಕವಳ್ಳಿ ಹಾಗೂ ತರೀಕೆರೆ ತಾಲೂಕು ಸಮಸ್ತ ರೈತರಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.
ನೆನಪುಗಳನ್ನು ಹಂಚಿಕೊಳ್ಳಲು ಛಾಯಗ್ರಹಣ ಸಹಕಾರಿ: ನರಸಿಂಹಮೂರ್ತಿ
ಬೀರೂರು, ಛಾಯಗ್ರಹಣ ಜೀವನದ ಪ್ರತಿಯೊಂದು ಕ್ಷಣಗಳನ್ನು, ಭಾವನೆಗಳನ್ನು ಹಾಗೂ ಸಾಂಸ್ಕೃತಿಕ ವೈವಿದ್ಯತೆಯನ್ನು ಸೆರೆ ಹಿಡಿಯುವ ಮೂಲಕ ಜಗತ್ತಿನ ನೆನಪುಗಳನ್ನು ಹಂಚಿಕೊಳ್ಳಲು ಸಹಾಯಕ ಎಂದು ಕಡೂರು ತಾಲೂಕು ಛಾಯಗ್ರಾಹಕರ ಸಂಘದ ಅಧ್ಯಕ್ಷ ನರಸಿಂಹ ಮೂರ್ತಿ ಅಭಿಪ್ರಾಯಪಟ್ಟರು.
ಒತ್ತುವರಿ ತೆರವು ವಿರೋಧಿಸಿ ಪ್ರತಿಭಟನೆ: ಭೂಮಿ ನೀಡಲು ಆಗ್ರಹ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ನಡೆಯುತ್ತಿರುವ ಒತ್ತುವರಿ ತೆರವು ವಿರೋಧಿಸಿ ಹಾಗೂ ಭೂಮಿ ಇಲ್ಲದವರಿಗೆ ಭೂಮಿ ನೀಡುವ ಜೊತೆಗೆ ಪರಿಸರ ಸಂರಕ್ಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಕಾರ್ಯಕರ್ತರು ಬುಧವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಶೋಷಣೆ ಮುಕ್ತ ದೇಶ ಕನಸು ಕಂಡ ಅರಸು
ಡಿ.ದೇವರಾಜು ಅರಸು ಅವರ 109ನೇ ಜನ್ಮ ದಿನಾಚರಣೆಯಲ್ಲಿ ಡಾ.ಧನಂಜಯ ಅಭಿಮತ
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 417
  • next >
Top Stories
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ
ಖುರೇಷಿ ಟೀಕಿಸಿದ್ದ ಎಂಪಿ ಸಚಿವನ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved