• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಜ್ಞಾನಿಕವಾಗಿ ಜಲಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳಿಸಿ: ಕೋಟಾ ಶ್ರೀನಿವಾಸ ಪೂಜಾರಿ
ಚಿಕ್ಕಮಗಳೂರುಜಲಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ಪೂರ್ಣಗೊಳಿಸಿ ಶೀಘ್ರವಾಗಿ ಸಾರ್ವಜನಿಕರಿಗೆ ಉತ್ತಮ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದರು.
ಜಿಲ್ಲೆಯಲ್ಲಿ 2504 ಮಂದಿಗೆ ಎಚ್‌ಐವಿ ಪಾಸಿಟಿವ್‌
ಚಿಕ್ಕಮಗಳೂರುಎಚ್‌ಐವಿ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕಳೆದ 35 ವರ್ಷಗಳಿಂದ ಪ್ರತಿ ಡಿಸೆಂಬರ್‌ 1 ರಂದು ವಿಶ್ವ ಏಡ್ಸ್‌ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ, ಪೂರ್ಣ ಪ್ರಮಾಣದಲ್ಲಿ ತಡೆಗಟ್ಟಲು ಸಾಧ್ಯವಾಗಿಲ್ಲ. ಚಿಕ್ಕಮಗಳೂರು ಜಿಲ್ಲೆಯಲ್ಲಿ 2504 ಸೋಂಕಿತರು ಇದ್ದು, ಪುರುಷರಿಗಿಂತ ಮಹಿಳೆಯರ ಸಂಖ್ಯೆಯೇ ಅಧಿಕವಾಗಿದೆ ಎಂಬುದು ಅಘಾತಕಾರಿ ವಿಷಯ.
ಶಾಸಕರ, ಸಚಿವರ ವಿರುದ್ಧ ಗೋ ಬ್ಯಾಕ್‌ ಚಳುವಳಿ: ಬಿಜೆಪಿ ಎಚ್ಚರಿಕೆ
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡಿನಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಸ್ಥಳಾಂತರ ಮಾಡದೆ ಹೋದರೆ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಜಿಲ್ಲೆಯ ಶಾಸಕರ ವಿರುದ್ಧ ಗೋ ಬ್ಯಾಕ್‌ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್‌.ಸಿ. ಕಲ್ಮರುಡಪ್ಪ ಎಚ್ಚರಿಕೆ ನೀಡಿದ್ದಾರೆ.
ಪ್ರಾಮಾಣಿಕತೆಯೇ ಜೀವನದ ಮೌಲ್ಯ: ಸಾಹಿತಿ ಚಟ್ನಹಳ್ಳಿ ಮಹೇಶ್
ತರೀಕೆರೆ, ಪ್ರಾಮಾಣಿಕತೆಯೇ ಜೀವನದ ಮೌಲ್ಯ ಎಂದು ಚಿಕ್ಕಮಗಳೂರು ಸಾಹಿತಿ ಚಟ್ನಹಳ್ಳಿ ಮಹೇಶ್ ಹೇಳಿದರು.ತಾಲೂಕು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ತರೀಕೆರೆ ಕಸಾಪ ಆಶ್ರಯದಲ್ಲಿ ಶಿಕ್ಷಕರು ಚೇತನ್ ಗೌಡ ಅವರ ಮನೆಯಂಗಳದಲ್ಲಿ ಚಿಂತನ ಕಾರ್ತಿಕ-2024, ದಾಸ ಮತ್ತು ಶರಣ ಸಾಹಿತ್ಯದ ಅನುಸಂಧಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪೋಷಕರು, ಶಿಕ್ಷಕರನ್ನು ಅನುಕರಣೆ ಮಾಡುವ ಮಕ್ಕಳು; ಡಾ.ಶೃತಿ ತಲನೇರಿ
ನರಸಿಂಹರಾಜಪುರ, ಪ್ರತಿ ಮಕ್ಕಳು ಪೋಷಕರು ಹಾಗೂ ಶಿಕ್ಷಕರ ನಡವಳಿಕೆ ಗಮನಿಸಿ ಅನುಕರಣೆ ಮಾಡುತ್ತಾರೆ ಎಂದು ಬೆಂಗಳೂರಿನ ಪೀಣ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಶೃತಿ ತಲನೇರಿ ತಿಳಿಸಿದರು.
ಫಾಸ್ಟ್‌ಪುಡ್‌ ತಯಾರಿಕೆ ಅಂಗಡಿ ವಿರುದ್ಧ ಸಾರ್ವಜನಿಕರ ದೂರು
ನರಸಿಂಹರಾಜಪುರ, ತಾಲೂಕಿನ ಬಿ.ಎಚ್.ಮರದ ಫಾಸ್ಟ್‌ ಪುಡ್‌ ಅಂಗಡಿಯಲ್ಲಿ ಸಂಗ್ರಹಿಸಿಟ್ಟಿದ್ದ ಹಲವು ಬಾರಿ ಕರಿದ ಎಣ್ಣೆಯನ್ನು ಸುರಕ್ಷಣಾಧಿಕಾರಿ ಮಹೇಂದ್ರ ಭೇಟಿ ನೀಡಿ ಕರಿದ ಎಣ್ಣೆಯನ್ನು ಸೀಜ್‌ ಮಾಡಿದ್ದಾರೆ.
ಸ್ಪರ್ಧಾತ್ಮಕವಾಗಿ ವೇದಿಕೆ ಬಳಸುವುದೇ ಮಕ್ಕಳ ನಿಜವಾದ ಗೆಲುವು: ಪುರಸಭಾಧ್ಯಕ್ಷೆ ವನಿತಾ ಮಧು
ಬೀರೂರು, ಪ್ರತಿ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಸ್ಪರ್ಧೆಯಲ್ಲಿ ಪಾಲ್ಗೊಂಡು ವೇದಿಕೆ ಬಳಸಿಕೊಳ್ಳುವುದೇ ನಿಜವಾದ ಗೆಲುವು ಭಾಗವಹಿಸದಿರುವುದೇ ನಿಜವಾದ ಸೋಲು ಎಂದು ಪುರಸಭಾಧ್ಯಕ್ಷೆ ವನಿತಾ ಮಧು ಬಾವಿಮನೆ ತಿಳಿಸಿದರು.
ಹಳ್ಳಿಯ ಮನೆ ಮನೆಗಳಲ್ಲಿ ಕನ್ನಡದ ಹಬ್ಬ ನಡೆಯಲಿ: ರವಿ ದಳವಾಯಿ
ತರೀಕೆರೆ, ಸುವರ್ಣ ನುಡಿ ಸಂಭ್ರಮ 50ರ ದಶಕದ ಹೊತ್ತಿನಲ್ಲಿ ಇಡೀ ರಾಜ್ಯ ಸಂಭ್ರಮ ಪಡುತ್ತಿರುವ ರೀತಿಯಲ್ಲಿ ಹಳ್ಳಿಯ ಮನೆ ಮನೆ ಗಳಲ್ಲಿ ಕನ್ನಡದ ಹಬ್ಬ ವಿಜೃಂಭಣೆಯಿಂದ ನಡೆಯಬೇಕು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿ ದಳವಾಯಿ ಹೇಳಿದರು.
ಪ್ರತಿ ಕೆಲಸದಲ್ಲೂ ಆತ್ಮವಿಶ್ವಾಸ ಹೊಂದಿದರೆ ಯಶಸ್ಸು ಸಾಧ್ಯ: ಉಪೇಂದ್ರ ಪ್ರತಾಪ್‌ ಸಿಂಗ್‌
ಚಿಕ್ಕಮಗಳೂರು, ಶ್ರಮ, ಶ್ರದ್ಧೆ ಇತರರಿಗಿಂತ ವಿಶೇಷವಾಗಿ ತಾರ್ಕಿಕ ಚಿಂತನೆ ಯಶಸ್ಸಿಗೆ ಸಹಕರಿಸುತ್ತವೆ. ಪ್ರತಿ ಕೆಲಸದ ಮೇಲೆ ನಂಬಿಕೆ ಆತ್ಮವಿಶ್ವಾಸ ಹೊಂದಬೇಕು ಎಂದು ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಹೇಳಿದರು.
ಮಹಿಳೆಯರ ಸ್ವಾವಲಂಬನೆಗೆ ಮಾಸಿಕ ಸಂತೆ ಪೂರಕ: ಶಾರದಾ
ಶೃಂಗೇರಿ, ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಮಾಸಿಕ ಸಂತೆಗಳು ಇತ್ತಿಚಿನ ದಿನಗಳಲ್ಲಿ ಯಶಸ್ವಿಯಾಗುತ್ತಿವೆ. ಇದು ಮಹಿಳೆಯರ ಸ್ವಾವಲಂಬನೆ ಬದುಕಿಗೆ ಪೂರಕವಾಗಿದೆ ಎಂದು ಅಡ್ಡಗೆದ್ದೆ ಸಂಜೀವಿನಿ ಗ್ರಾಮ ಪಂಚಾಯಿತಿ ಒಕ್ಕೂಟದ ಅಧ್ಯಕ್ಷೆ ಶಾರದಾ ಹೇಳಿದರು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 504
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved