• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದಲ್ಲಿ ನಾಲ್ಕು ವಿದಧ ಹಿರೋಗಳು: ವೇದಾ ಕೃಷ್ಣಮೂರ್ತಿ
ಚಿಕ್ಕಮಗಳೂರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ತಮ್ಮ ಜೀವವನ್ನು ಬಲಿಕೊಟ್ಟರು ಹಾಗೂ ಸ್ವಾತಂತ್ರ್ಯದ ನಂತರ ಈ ದೇಶವನ್ನು ಮುನ್ನಡೆಸಿಕೊಂಡು ಬಂದವರು ಹಿರೋಗಳು ಎಂದು ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ ಆಟಗಾರರಾದ ವೇದಾ ಕೃಷ್ಣಮೂರ್ತಿ ಹೇಳಿದರು.
ಶಿಸ್ತು, ಸಂಯಮ, ಶ್ರದ್ಧೆ ಮತ್ತು ಪರಿಶ್ರಮ ಗುರಿ ಸಾಧಿಸುವ ಸಾಧನಗಳು: ಪ್ರೊ.ಕೆ.ಆರ್.ವೀರೇಶ್,
ತರೀಕೆರೆ, ಶಿಸ್ತು, ಸಂಯಮ, ಶ್ರದ್ಧೆ ಮತ್ತು ಪರಿಶ್ರಮಗಳೇ ಗುರಿ ಸಾಧಿಸುವ ಸಾಧನಗಳು ಎಂದು ರಾಜ್ಯಶಾಸ್ತ್ರದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ.ಕೆ.ಆರ್.ವೀರೇಶ್ ಹೇಳಿದರು.
ಇಂದಿರಾ ಕ್ಯಾಂಟಿನ್‍ನಲ್ಲಿ ಗುಣಮಟ್ಟದ ಆಹಾರ, ಸ್ವಚ್ಛತೆಗೆ ಆದ್ಯತೆ ಅಗತ್ಯ: ಭಂಡಾರಿ ಶ್ರೀನಿವಾಸ್
ಕಡೂರು, ಬಡವರ ಜೇಬಿಗೆ ಹೊರೆಯಾಗದಂತೆ ಹಸಿವು ತಣಿಸುವ ಇಂದಿರಾ ಕ್ಯಾಂಟಿನ್‍ನಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಆಹಾರದ ಗುಣಮಟ್ಟ ಕಾಪಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಪರಿಣಿತ ಉಪನ್ಯಾಸಕರಿಂದ ಗುಣಮಟ್ಟದ ಶಿಕ್ಷಣ: ಭೋಜೇಗೌಡ
ಚಿಕ್ಕಮಗಳೂರು, ಪರಿಣಿತ ಉಪನ್ಯಾಸಕ ವೃಂದದಿಂದ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಆಡಳಿತ ವ್ಯವಸ್ಥೆಯಲ್ಲಿ ಭವಿಷ್ಯ ರೂಪಿಸಲು ಸಜ್ಜಾಗಿರುವ ಎಐಟಿ ಕಾಲೇಜಿನ ವಿದ್ಯಾರ್ಥಿಗಳು ಭಾಗ್ಯವಂತರು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.
ಒಳ ಮೀಸಲಾತಿ ಜಾರಿಗೆ ಕಾಲಹರಣದ ತಂತ್ರ: ಮಾರಸಂದ್ರ ಮುನಿಯಪ್ಪ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸುಪ್ರೀಂ ಕೋರ್ಟಿನ ತೀರ್ಪಿನಂತೆ ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯವನ್ನು ಸ್ವಾಗತಿಸುತ್ತೇವೆ. ಆದರೆ, ದತ್ತಾಂಶ ಸಂಗ್ರಹಣೆ ನೆಪವೊಡ್ಡಿ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಮತ್ತೊಂದು ಆಯೋಗ ರಚಿಸಿರುವುದು ಅನಾವಶ್ಯಕ. ಇದು ಕಾಲಹರಣ ಮಾಡುವ ತಂತ್ರವಾಗಿದೆ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆರೋಪಿಸಿದರು.
ಯುವ ಜನತೆ ಸದಾ ಕ್ರಿಯಾಶೀಲರಾಗಿರಬೇಕು: ಸಿ.ಟಿ. ರವಿ
ಚಿಕ್ಕಮಗಳೂರು, ಯುವ ಜನತೆ ಸದಾ ಕ್ರಿಯಾಶೀಲರಾಗಿರಬೇಕು. ಯುವ ಮನಸ್ಸುಗಳನ್ನು ಸೃಜನಶೀಲರನ್ನಾಗಿಸಲು ಯುವ ಜನೋತ್ಸವ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ಮಕ್ಕಳ ಭಾವನೆ ಅರ್ಥ ಮಾಡಿಕೊಳ್ಳಬೇಕು: ನಾಗರಾಜ ಪುರಾಣಿಕ್
ಹಿರಿಯರಾದ ನಾವು ಮಕ್ಕಳ ಮನಸ್ಸಿನ ಭಾವನೆ ಅರ್ಥ ಮಾಡಿಕೊಳ್ಳಬೇಕು ಎಂದು ಸೀನಿಯರ್‌ ಚೇಂಬರ್‌ ಅಧ್ಯಕ್ಷ ನಾಗರಾಜ ಪುರಾಣಿಕ್ ತಿಳಿಸಿದರು.
ಕ್ಷೇತ್ರದ ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಸಕ್ರಿಯ: ವಸಂತಕುಮಾರ್
ತರೀಕೆರೆ, ಶಾಸಕ ಜಿ.ಎಚ್.ಶ್ರೀನಿವಾಸ್ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ಕಾನೂನಿನ ತಿಳುವಳಿಕೆ ಅಗತ್ಯ: ಡಾ.ಮೋಹನ್ ಕುಮಾರ್
ಶೃಂಗೇರಿ, ಮಕ್ಕಳಿಗೆ ತಮ್ಮದೇ ಆದ ಹಕ್ಕುಗಳಿವೆ. ಅವುಗಳ ರಕ್ಷಣೆ ಮಾಡಬೇಕು. ವಿದ್ಯಾರ್ಥಿಗಳಿಗೆ ಸಾಮಾನ್ಯ ಕಾನೂನಿನ ಬಗ್ಗೆ ತಿಳುವಳಿಕೆ ಇರಬೇಕು ಎಂದು ಶೃಂಗೇರಿ ಠಾಣಾ ಸಹಾಯಕ ಪೊಲೀಸ್ ಉಪನಿರೀಕ್ಷಕ ಡಾ.ಮೋಹನ್ ಕುಮಾರ್ ಸಲಹೆ ನೀಡಿದರು.
ಸಂವಿಧಾನ ದೇಶದ ಮೂಲಭೂತ ಕಾನೂನು: ವಕೀಲ ಕೆ.ಆರ್.ಸುರೇಶ್
ಶೃಂಗೇರಿ, ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಹೊಸ ಶಕೆ ಆರಂಭಗೊಂಡಿತು. ಸಂವಿಧಾನ ದೇಶದ ಮೂಲಭೂತ ಕಾನೂನು ಎಂದು ವಕೀಲ ಕೆ.ಆರ್.ಸುರೇಶ್ ಹೇಳಿದರು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 504
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved