• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ನಿಂದ ಸಂವಿಧಾನ, ಡಾ.ಅಂಬೇಡ್ಕರ್‌ಗೆ ಅಪಮಾನ
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ಸಮ್ಮಾನ್ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಸಂವಿಧಾನದಿಂದ ಎಲ್ಲ ವರ್ಗಕ್ಕೂ ಅಧಿಕಾರ: ಹರೀಶ್
ಚಿಕ್ಕಮಗಳೂರಿನ ಜಿಲ್ಲಾ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಮಂಗಳವಾರ ಸಂವಿಧಾನ ದಿನಾಚರಣೆ ನಡೆಯಿತು. ಬಿ.ಎಚ್‌. ಹರೀಶ್‌, ಎಂ.ಸಿ. ಶಿವಾನಂದಸ್ವಾಮಿ, ಮಲ್ಲೇಶ್‌ಸ್ವಾಮಿ, ಮಂಜೇಗೌಡ, ಹಿರೇಮಗಳೂರು ರಾಮಚಂದ್ರ, ಪ್ರಸಾದ್‌ ಅಮಿನ್‌ ಇದ್ದರು.
ಎಲ್ಲ ಸಾಹಿತ್ಯಕ್ಕೂ ಜಾನಪದವೇ ಮೂಲ: ಡಾ.ಎಸ್.ಬಾಲಾಜಿ
ಎಲ್ಲ ಸಾಹಿತ್ಯಕ್ಕೂ ಜಾನಪದವೇ ಮೂಲವಾಗಿದೆ ಎಂದು ರಾಜ್ಯ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ.ಜಾನಪದ ಎಸ್. ಬಾಲಾಜಿ ತಿಳಿಸಿದರು.
ಓಕೆ... ಸಾಹಿತ್ಯ ರಚನೆಗೆ ಪ್ರಕೃತಿ ಮಡಿಲು ಸ್ಫೂರ್ತಿ
ಶೆಟ್ಟಿಕೊಪ್ಪ ಜೋಯಿ, ಅರಣ್ಯ ಇಲಾಖೆ ಗೌಸ್ ಮೊಹಿದ್ದೀನ್, ಉದಯೋನ್ಮುಕ ಬರಹಗಾರ ನವೀನ್ ಕುಮಾರ್, ನಂದೀಶ್ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ 38 ಜನ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಆರೋಗ್ಯ ತಪಾಸಣೆ ಮಾಡಲಾಯಿತು.
ಗ್ಯಾರಂಟಿ ಪ್ರಸ್ತಾಪ: ಸಚಿವ ಕೆ.ಜೆ. ಜಾರ್ಜ್‌ ಭಾಷಣಕ್ಕೆ ಅಡ್ಡಿ - ಬಿಜೆಪಿ ಮುಖಂಡರಿಂದ ಟಕ್ಕರ್‌
ಚಿಕ್ಕಮಗಳೂರು, ಜಿಲ್ಲಾ ಒಕ್ಕಲಿಗರ ಸಂಘ ನಿರ್ಮಾಣ ಮಾಡಿರುವ ಬೆಳ್ಳಿ ಭವನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅವರಿಗೆ ಬಿಜೆಪಿ ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದರು.
ಸಮಸಮಾಜ ನಿರ್ಮಾಣ ವಚನಕಾರರ ಮೂಲ ಉದ್ದೇಶ: ಛಾಯಾಪತಿ
ಶೃಂಗೇರಿ, 12 ನೇ ಶತಮಾನದ ಆರಂಭದಲ್ಲಿ ಬಸವಣ್ಣನವರಿಂದ ಆರಂಭಗೊಂಡ ವಚನ ಚಳುವಳಿ ಸಾಮಾಜಿಕ ಕ್ರಾಂತಿ ಹುಟ್ಟಿಸಿತು. ಸಮ ಸಮಾಜ ನಿರ್ಮಾಣ ವಚನಕಾರರ ಮುಖ್ಯ ಉದ್ದೇಶವಾಗಿತ್ತು ಎಂದು ಕನ್ನಡ ಶಿಕ್ಷಕ ಎ. ಛಾಯಾಪತಿ ಹೇಳಿದರು.
ಕನ್ನಡ ಸಂಸ್ಕೃತಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಸೂರಿ ಶ್ರೀನಿವಾಸ್
ತರೀಕೆರೆ, ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸ ಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ಹೇಳಿದರು.ಜಿಲ್ಲಾ ಹಾಗೂ ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸ. ಬಾಲಕರ ಪ.ಪೂ. ಕಾಲೇಜಿನಲ್ಲಿ ನಡೆದ ದತ್ತಿ ಉಪನ್ಯಾಸ ಮತ್ತು ಸಾಹಿತ್ಯ ಪರಿಷತ್ತು ಸುವರ್ಣ ಸಂಭ್ರಮ 50 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ಯಾರಂಟಿ ಅನುಷ್ಠಾನದಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನ : ಎಚ್‌.ಎಂ. ರೇವಣ್ಣ
ಚಿಕ್ಕಮಗಳೂರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಇಡೀ ರಾಜ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆ ಮೊದಲ ಸ್ಥಾನದಲ್ಲಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷ ಎಚ್‌.ಎಂ. ರೇವಣ್ಣ ಹೇಳಿದರು.
ಗುಣಮಟ್ಟದ ಬೋಧನೆಯಿಂದ ಸರ್ಕಾರಿ ಶಾಲೆಗಳ ಮಕ್ಕಳ ಮುನ್ನಡೆ: ಕೆ.ಎಸ್. ಆನಂದ್‌
ಕಡೂರು, ಸರ್ಕಾರಿ ಶಾಲೆಯ ನುರಿತ ಶಿಕ್ಷಕರ ಗುಣಮಟ್ಟದ ಬೋಧನೆಯಿಂದ ಸರ್ಕಾರಿ ಶಾಲೆಗಳ ಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ಮುನ್ನಡೆಯುತ್ತಿದ್ದಾರೆ ಎಂದು ಶಾಸಕ ಕೆ.ಎಸ್. ಆನಂದ್‌ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಕಾರವನ್ನು ಯುವ ಪೀಳಿಗೆಗೂ ಕಲಿಸಬೇಕು: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ
ಚಿಕ್ಕಮಗಳೂರು, ಒಕ್ಕಲಿಗರ ಸಂಸ್ಕೃತಿ, ಸಂಸ್ಕಾರವನ್ನು ಯುವ ಪೀಳಿಗೆಗೂ ಕಲಿಸಿ ಸಮಾಜಮುಖಿ ಕೆಲಸಗಳನ್ನು ಮಾಡಬೇಕೆಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮಿ ನುಡಿದರು.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 504
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved