• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರಸಿಂಹರಾಜಪುರ ಸಂಪೂರ್ಣ ಬಂದ್‌: ರಸ್ತೆಗೆ ಇಳಿಯದ ಬಸ್ಸು, ಆಟೋ ರಿಕ್ಷಾ.
ನರಸಿಂಹರಾಜಪುರ, ಮಲೆನಾಡು ನಾಗರಿಕ ರೈತ ಹಿತ ರಕ್ಷಣಾ ಸಮಿತಿ ಕರೆ ನೀಡಿದ್ದ ಬಂದ್‌ ಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು ಬಸ್ಸು, ಆಟೋ ರಿಕ್ಷಾಗಳು ರಸ್ತೆಗೆ ಇಳಿಯಲಿಲ್ಲ.
ನಾಗರಿಕ ಸಮಾಜ ತಲೆತಗ್ಗಿಸುವಂತ ಕೃತ್ಯ: ಅನಿತಾ ಎನ್.ರಾವ್
ಕೊಪ್ಪ, ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ನಾತಕೋತ್ತರ ಪದವಿ ವೈದ್ಯೆ ಅತ್ಯಾಚಾರ ಖಂಡನೀಯ. ಇದು ನಾಗರಿಕ ಸಮಾಜ ತಲೆತಗ್ಗಿಸುವಂತ ಕೃತ್ಯ ಎಂದು ಕೊಪ್ಪ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷೆ ಅನಿತಾ ಎನ್.ರಾವ್ ಹೇಳಿದರು.
ವೈದ್ಯೆ ರೇಪ್‌ ಪ್ರಕರಣ : ಕಾಫಿಯ ನಾಡಿನಲ್ಲಿ ಆಸ್ಪತ್ರೆಗಳು ಬಂದ್‌
ಚಿಕ್ಕಮಗಳೂರು, ಕೋಲ್ಕತಾ ಸರ್ಕಾರಿ ಮೆಡಿಕಲ್‌ ಕಾಲೇಜಿನಲ್ಲಿ ಕಿರಿಯ ವೈದ್ಯೆ ಮೇಲಿನ ಆತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕಾಫಿನಾಡಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಶನಿವಾರ ಬಂದ್‌ ಆಗಿದ್ದವು.
ಮಹಿಳೆಯರಿಗೆ ಬಾಪುಲೆ ದಂಪತಿ ಆದರ್ಶವಾಗಲಿ: ವಿಜಯಕುಮಾರ್
ತರೀಕೆರೆ, ಮಹಿಳೆಯರಿಗೆ ಬಾಪುಲೆ ದಂಪತಿ ಆದರ್ಶವಾಗಬೇಕು ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎನ್.ಕೆ.ವಿಜಯಕುಮಾರ್ ಹೇಳಿದ್ದಾರೆ.
ಸ್ವಾತಂತ್ರ್ಯದ ಅಮೂಲ್ಯತೆ ಬಗ್ಗೆ ಜಾಗೃತಿ ಮೂಡಿಸಬೇಕು: ನಯನಾ ಮೋಟಮ್ಮ
ಮೂಡಿಗೆರೆ, ಬಾಂಗ್ಲಾ ದೇಶದ ಪರಿಸ್ಥಿತಿ ಗಮನಿಸಿದರೆ ಸ್ವಾತಂತ್ರ್ಯ ಎಂಬುವುದು ಎಷ್ಟು ಅಮೂಲ್ಯವೆಂದು ತಿಳಿಯುತ್ತದೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.
ತಾಲೂಕಿನಾದ್ಯಂತ ಕೆರೆಗಳ ಒತ್ತುವರಿ ತೆರವು: ತಹಸೀಲ್ದಾರ್ ಡಾ. ಸುಮಂತ್
ಚಿಕ್ಕಮಗಳೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ತಾಲೂಕಿನಾದ್ಯಂತ ಕೆರೆಗಳ ಒತ್ತುವರಿ ತೆರವುಗೊಳಿಸಲಾಗುತ್ತಿದೆ ಎಂದು ತಹಸೀಲ್ದಾರ್ ಡಾ. ಸುಮಂತ್ ತಿಳಿಸಿದರು.
ಆಶಾಕಿರಣ ಶಾಲಾ ಶಿಕ್ಷಕರಿಗೆ ವಸತಿ ಅನುದಾನಕ್ಕೆ ಸಚಿವ ಜಾರ್ಜ್ ಭರವಸೆ
ಚಿಕ್ಕಮಗಳೂರಿನ ಆಶಾಕಿರಣ ಅಂಧಮಕ್ಕಳ ಪಾಠಶಾಲೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅವರು ಭೇಟಿ ನೀಡಿ ಮೆಸ್ಕಾಂ ಸಿಆರ್‌ಎಸ್ ಅನುದಾನದಲ್ಲಿ ಪೀಠೋಪಕರಣ, ಕಂಪ್ಯೂಟರ್, ಸೋಲಾರ್ ಸಾಮಗ್ರಿಗಳನ್ನು ಹಸ್ತಾಂತರಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ತ್ರೀ ಸಬಲೀಕರಣಕ್ಕೆ ಒತ್ತು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಾಲಯದಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ ಅವರು, ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಿಸಿದರು. ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ, ಕೊರಗಪ್ಪ ಪೂಜಾರಿ, ಮಂಜುನಾಥ್‌ ಹೊಸಮನಿ ಇದ್ದರು.
ಸರ್ವರಲ್ಲೂ ಸರ್ವೋದಯವಾಗಲಿ ಉಪ ವಿಭಾಗಾಧಿಕಾರಿ
ಪುರಸಭಾ ಕಾರ್ಯಾಲಯದಿಂದ ಏರ್ಪಡಿಸಿದ್ದ 78ನೇ ಸ್ವಾತಂತ್ರ್ಯದಿನಾಚರಣೆಯಲ್ಲಿ ಉಪ ವಿಭಾಗಾಧಿಕಾರಿ ಡಾ.ಕೆ.ಜಿ. ಕಾಂತರಾಜ್ ಧ್ವಜಾರೋಹಣ ನೆರವೇರಿಸಿದರು. ಪುರಸಭೆ ಸದಸ್ಯರು, ಮುಖ್ಯಾಧಿಕಾರಿ ಪ್ರಶಾಂತ್, ಪುರಸಭೆ ಸಿಬ್ಬಂದಿ ಇದ್ದರು.
ಕೇಂದ್ರ ಸಚಿವ ಸೋಮಣ್ಣ ರಂಭಾಪುರಿ ಪೀಠಕ್ಕೆ ಭೇಟಿ
ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೆ ಆಗಮಿಸಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಪತ್ನಿ ಶೈಲಜಾ ಅವರನ್ನು ರಂಭಾಪುರಿ ಶ್ರೀ ಆಶಿರ್ವದಿಸಿದರು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 417
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved