• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಡಿಕಲ್ ಕಾಲೇಜನ್ನು ಮಂಜೂರು ಮಾಡಿಸಿದ್ದು ಯಾರವ್ವಾ?
ಕಡೂರು ತಾಲೂಕಿನ ಅಯ್ಯನಕೆರೆಗೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮುಖಂಡರೊಂದಿಗೆ ಬಾಗಿನ ಅರ್ಪಿಸಿದರು.
ರೈತರ ಸಂಕಷ್ಟಗಳಿಗೆ ಒಗ್ಗಟ್ಟಿನಿಂದ ಸ್ಪಂದಿಸಬೇಕು: ತಮ್ಮಯ್ಯ
ಚಿಕ್ಕಮಗಳೂರು ತಾಲೂಕಿನ ಮಾದರಸನಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ, ಎಂಎಲ್‌ಸಿ ಭೋಜೇಗೌಡ, ಗಾಯತ್ರಿ ಶಾಂತೇಗೌಡ, ರೇಖಾ ಹುಲಿಯಪ್ಪಗೌಡ ಹಾಗೂ ಮುಖಂಡರು ಶುಕ್ರವಾರ ಬಾಗಿನ ಅರ್ಪಿಸಿದರು.
ಬಾಳೆಹೊನ್ನೂರಿನ ಹೋಬಳಿಯಾದ್ಯಂತ ಸಂಭ್ರಮದ ವರಮಹಾಲಕ್ಷ್ಮೀ ವ್ರತ
ಬಾಳೆಹೊನ್ನೂರು ಹೋಬಳಿಯಾದ್ಯಂತ ಮಹಿಳೆಯರು ವರಮಹಾಲಕ್ಷ್ಮೀ ವ್ರತವನ್ನು ಶ್ರದ್ಧಾ, ಭಕ್ತಿಯಿಂದ ಶುಕ್ರವಾರ ಆಚರಿಸಿದರು.
ಕೃಷಿ ಜಮೀನುಗಳನ್ನು ಖುಲ್ಲಾ ಮಾಡದಂತೆ ಡಿ.ಎಪ್.ಒ.ಗೆ ಮನವಿ
ಜಂಟಿ ಸರ್ವೇ ಪೂರ್ಣಗೊಂಡು ಅಂತಿಮ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಬೆಳೆ ಇರುವ ಯಾವುದೇ ಕೃಷಿ ಜಮೀನುಗಳನ್ನು ಖುಲ್ಲಾ ಮಾಡದಂತೆ ಕ್ರಮವಹಿಸುವಂತೆ ಶುಕ್ರವಾರ ಕೊಪ್ಪ ಅರಣ್ಯ ಉಪ ಸಂರಕ್ಷಣಾ ಅಧಿಕಾರಿಗಳಿಗೆ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದರು.
ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸುವುದು ಅತಿ ಮುಖ್ಯ
ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸುವುದು ಅತಿ ಮುಖ್ಯವಾಗಿದೆ ಎಂದು ರೋಟರಿ ಕ್ಲಬ್‌ನ ಖಜಾಂಚಿ ಎಸ್‌.ಎಸ್‌.ಶಾಂತಕುಮಾರ್‌ ಸಲಹೆ ನೀಡಿದರು.
ಸುದೀರ್ಘ ಸೇವೆಯಲ್ಲಿ ಜನರ ಪ್ರೀತಿ ಗಳಿಸಿದ ಪುಟ್ಟಮ್ಮ
ಜನರ ಅಭಿಮಾನ ಗಳಿಸುವುದು ಸುಲಭದ ಮಾತಲ್ಲ. ಶಿಕ್ಷಕಿ ಪುಟ್ಟಮ್ಮ ಕಳೆದ 40 ವರ್ಷದ ಸುದೀರ್ಘ ಸೇವೆಯಲ್ಲಿ ಜನರ ಪ್ರೀತಿ ಗಳಿಸಿದ್ದಾರೆ. ಅವರ ಪರಿಶ್ರಮ, ಪ್ರಾಮಾಣಿಕ ಸೇವೆಗೆ ಪ್ರತಿಫಲ ಸಿಕ್ಕಿದೆ ಎಂದು ಪೊಲೀಸ್ ಠಾಣಾಧಿಕಾರಿ ಬಿ.ಎಸ್.ನಿರಂಜನಗೌಡ ಹೇಳಿದರು.
ಶೃಂಗೇರಿಗೆ ರೈಲ್ವೆ ಸಂಪರ್ಕ ಕಲ್ಪಿಸಲು ಕ್ರಮ: ವಿ.ಸೋಮಣ್ಣ
ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದರು.
ಮನರಂಜಿಸಿದ ಕೆಸರುಗದ್ದೆ ಆಟೋಟ ಸ್ಪರ್ಧೆ
ಬಾಳೆಹೊನ್ನೂರಿನ ಜೇಸಿಐ ಸಂಸ್ಥೆಯ ವತಿಯಿಂದ ಕೊಪ್ಪ ರಸ್ತೆಯ ಎಂ.ಎಸ್.ಅರುಣೇಶ್ ಅವರ ಗದ್ದೆಯಲ್ಲಿ ಕೆಸರುಗದ್ದೆ ಆಟೋಟ ಸ್ಪರ್ಧೆಗಳು ನಡೆಯಿತು.
ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮ ಭಾರತ : ಶಾಸಕ ಟಿ.ಡಿ. ರಾಜೇಗೌಡ
ಸ್ವಾತಂತ್ರ್ಯೋತ್ಸವದಂದು ನರಸಿಂಹರಾಜಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಟಿ.ಡಿ. ರಾಜೇಗೌಡರು ಭಾರತವನ್ನು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಬಣ್ಣಿಸಿದರು. ಅತಿವೃಷ್ಠಿಯಿಂದಾದ ನಷ್ಟ ಮತ್ತು ಪರಿಹಾರ ಕ್ರಮಗಳ ಬಗ್ಗೆಯೂ ಅವರು ಮಾಹಿತಿ ನೀಡಿದರು.
ಸ್ವಾರ್ಥಕ್ಕಾಗಿ ಬದುಕದೆ ದೇಶದ ಪ್ರಗತಿಗಾಗಿ ಶ್ರಮಿಸಿ :ಮುಖ್ಯಾಧಿಕಾರಿ ಜಿ.ಪ್ರಕಾಶ್
ಬೀರೂರು, ಭಾರತ ಇಂದು ಸರ್ವರೀತಿಯಲ್ಲಿ ಪ್ರಗತಿಯತ್ತ ಹೆಜ್ಜೆಯಿಡುತ್ತಿದೆ. ಇದಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟು ತಮ್ಮ ಪ್ರಾಣಾರ್ಪಣೆ ಮಾಡಿದ ಸ್ವಾತಂತ್ರ ಹೋರಾಟಗಾರರು ಹಾಗೂ ಯೋಧರ ಶ್ರಮ ಹಾಗೂ ಅವರ ಕನಸು ಸಾಕಾರಗೊಳ್ಳುವ ರೀತಿ ಸ್ವಾರ್ಥಕ್ಕಾಗಿ ಬದುಕದೆ ದೇಶದ ಪ್ರಗತಿಗಾಗಿ ಶ್ರಮಿಸೋಣ ಪುರಸಭಾ ಮುಖ್ಯಾಧಿಕಾರಿ ಜಿ.ಪ್ರಕಾಶ್ ತಿಳಿಸಿದರು.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 417
  • next >
Top Stories
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ
ರಾಜಧಾನಿಗೆ ವರುಣಾಘಾತ ; 50 ಬಡಾವಣೆಗಳು ಜಲಾವೃತ
ಬೆಲೆ ಏರಿಕೆ, ಭ್ರಷ್ಟಾಚಾರ, ಅಧಿಕಾರ ದುರುಪಯೋಗವೇ ಇವರ ಸಾಧನೆಯೇ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved