• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಹರ್ ಘರ್ ತಿರಂಗಾ ಅಭಿಯಾನ : ಡಿಸಿ
ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ’ಹರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವೈವಿದ್ಯಮಯವಾಗಿ ಸ್ವಾತಂತ್ರ್ಯಸಂಭ್ರಮ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ತರೀಕೆರೆಗೆ 25 ಕೋಟಿ ವಿಶೇಷ ಅನುದಾನ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ 25 ಕೋಟಿ ರು. ಅನುದಾನ ಮಂಜೂರಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.
ಉತ್ತಮ ಪರಿಸರದಿಂದ ನೆಮ್ಮದಿ ಜೀವನ ಸಾಧ್ಯ: ರಾಜಣ್ಣ
ನಮ್ಮ ಸುತ್ತಮುತ್ತಲ ಪರಿಸರದಲ್ಲಿ ನೈರ್ಮಲ್ಯ ಕಾಪಾಡಬೇಕು. ಉತ್ತಮ ಪರಿಸರದಿಂದ ನೆಮ್ಮದಿ ಜೀವನ ಸಾಧ್ಯ ಎಂದು ಮೆಣಸೆ ಗ್ರಾಮ ಪಂಚಾಯಿತಿ ಸದಸ್ಯ ರಾಜಣ್ಣ ಹೇಳಿದರು.
ಗ್ರಾಹಕರ ಸ್ನೇಹಿಯಾಗಿ ಕಾರ್ಯ ನಿರ್ವಹಿಸಲು ಶಾಸಕ ಜಿ.ಎಚ್.ಶ್ರೀನಿವಾಸ್ ಕರೆ
ಮೆಸ್ಕಾಂ ಸಿಬ್ಬಂದಿ ಗ್ರಾಹಕರ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಗುರಿ ಮುಟ್ಟಲು ಒಂದೇ ಮನಸ್ಸಿನಿಂದ ವಿದ್ಯಾರ್ಜನೆ ಮಾಡಬೇಕು: ತಮ್ಮಯ್ಯ
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮುಗಿಸಿರುವ ವಿದ್ಯಾರ್ಥಿಗಳು ಮುಂದಿನ ಆರು ವರ್ಷಗಳ ಕಾಲ ತಮ್ಮ ಎಲ್ಲಾ ಅಭಿಲಾಷೆಗಳನ್ನೂ ಬದಿಗಿಟ್ಟು ಒಂದೇ ಮನಸ್ಸಿನಿಂದ ವಿದ್ಯಾರ್ಜನೆ ಮಾಡಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ ಮಾಡಿದರು.
ಅರಣ್ಯ- ಕಂದಾಯ ಭೂಮಿ ಜಂಟಿ ಸರ್ವೆಗೆ ಗಿರೀಶ್‌ ಆಗ್ರಹ
ಚಿಕ್ಕಮಗಳೂರು, ಅರಣ್ಯ ಒತ್ತುವರಿ, ಅಕ್ರಮ ಬಡಾವಣೆ, ಹೋಂ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಅದಕ್ಕೂ ಮುನ್ನ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಅರಣ್ಯ ಮತ್ತು ಕಂದಾಯ ಇಲಾಖೆ ಜಮೀನಿನ ಜಂಟಿ ಸಮೀಕ್ಷೆ ಮಾಡಿ ಗೊಂದಲ ಬಗೆಹರಿಸಬೇಕು ಎಂದು ಹೋಂಸ್ಟೇ ಅಸೋಸಿಯೇಷನ್ ಜಿಲ್ಲಾ ಮಾಧ್ಯಮ ಉಸ್ತುವಾರಿ ಹೊಲದಗದ್ದೆ ಗಿರೀಶ್ ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳು ಕಾನೂನನ್ನು ಗೌರವಿಸಬೇಕು: ನ್ಯಾ.ದಾಸರಿ ಕ್ರಾಂತಿ ಕಿರಣ್‌ ಕರೆ
ನರಸಿಂಹರಾಜಪುರ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾನೂನು ಅರಿತು, ಗೌರವಿಸಬೇಕು ಎಂದು ಇಲ್ಲಿನ ಸಿವಿಲ್‌ ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್‌ ಕರೆ ನೀಡಿದರು.
ಸಾಗುವಳಿ ಭೂಮಿ ವಶ: 17ಕ್ಕೆ ಬೃಹತ್ ಪ್ರತಿಭಟನೆ
ಬಾಳೆಹೊನ್ನೂರು, ಮಲೆನಾಡಿನ ರೈತರ ಜೀವನಕ್ಕೆ ಕಂಟಕಪ್ರಾಯವಾಗಿರುವ ಯೋಜನೆ ವಿರುದ್ಧ ಶೃಂಗೇರಿ ಕ್ಷೇತ್ರದ ರೈತರು, ನಾಗರಿಕರು ರಾಜಕೀಯ ಪಕ್ಷಗಳು, ವಿವಿಧ ಸಂಘ, ಸಂಸ್ಥೆಗಳ ಸಹಕಾರದಲ್ಲಿ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿಯಿಂದ ಆ.17ರಂದು ಕೊಪ್ಪದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಎಂ.ಎನ್.ನಾಗೇಶ್ ತಿಳಿಸಿದ್ದಾರೆ
24- 25, ಮಲೆನಾಡು ಮಹೋತ್ಸವ ಚಾರಿಟಿ ಎಕ್ಸ್‌ ಪೋ : ವರ್ಷಾ ಅಭಿಷೇಕ್‌
ಚಿಕ್ಕಮಗಳೂರುನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಆ. 24 ಮತ್ತು 25 ರಂದು ಮಲೆನಾಡು ಮಹೋತ್ಸವ ಚಾರಿಟಿ ಎಕ್ಸ್‌ಪೋ- 2024 ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಆಯೋಜಕರಾದ ವರ್ಷಾ ಅಭಿಷೇಕ್ ತಿಳಿಸಿದರು.
ಸಾಧಿಸುವ ಮನಸ್ಥಿತಿಯಿಂದ ಮಾತ್ರ ಗುರಿ ತಲುಪಲು ಸಾಧ್ಯ
ಕಡೂರು, ಸಾಧನೆಗೆ ಯಾವುದೂ ಅಡ್ಡಿಯಲ್ಲ. ಸಾಧಿಸುವ ಮನಸ್ಥಿತಿ ಇದ್ದರೆ ಮಾತ್ರ ಗುರಿ ತಲುಪಬಹುದು ಎಂದು ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯರಾದ ಡಾ. ಸಬಿತಾ ಬನ್ನಾಡಿ ಹೇಳಿದರು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 416
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved