• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಸಂಸ್ಕೃತಿ ಜಗತ್ತಿನಲ್ಲಿಯೇ ಶ್ರೇಷ್ಠ
ಸಾವಿರಾರು ವರ್ಷಗಳ ಪ್ರಾಚೀನತೆ, ಇತಿಹಾಸ ಹೊಂದಿರುವ ಭಾರತದ ಪರಂಪರೆ ಜಗತ್ತಿಗೆ ಮಹತ್ತರ ಕೊಡುಗೆ ನೀಡಿದ ಅತ್ಯಂತ ಶ್ರೇಷ್ಠವಾದ ಸಂಸ್ಕೃತಿಯಾಗಿದೆ ಎಂದು ಶ್ರೀ ಕ್ಷೇತ್ರ ಹರಿಹರಪುರ ಪೀಠಾಧೀಶರಾದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಹೇಳಿದರು.
ಬಂಟರ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು 38 ಎಕರೆ ಜಾಗ ಗುರುತು
ಬಂಟರ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಕೊಪ್ಪದಲ್ಲಿ 38 ಎಕರೆ ಜಾಗ ಗುರುತಿಸಿಕೊಳ್ಳಲಾಗಿದೆ ಎಂದು ಬೆಂಗಳೂರಿನ ಕೀರ್ತಿ ಫೌಂಡೇಶನ್ ಅಧ್ಯಕ್ಷ ಕೀರ್ತಿರಾಜ್ ಶೆಟ್ಟಿ ಹೇಳಿದರು.
ದಾಸ ಶ್ರೇಷ್ಠರಾಗಿ ಇತಿಹಾಸ ನಿರ್ಮಿಸಿದ ಕನಕ
16ನೇ ಶತಮಾನದಲ್ಲಿ ಸಮಾಜದ ಅಸ್ಪೃಶ್ಯತೆ, ಮೂಢನಂಬಿಕೆ, ಡಂಬಾಚಾರಗಳನ್ನು ವಿರೋಧಿಸಿ ಸಮಾಜದ ಸುಧಾರಣೆಗೆ ಹೋರಾಟ ಮಾಡಿ ದಾಸಶ್ರೇಷ್ಠರಾಗಿ ಇತಿಹಾಸ ನಿರ್ಮಿಸಿದವರು ಕನಕದಾಸರು ಎಂದು ಪುರಸಭೆ ಅಧ್ಯಕ್ಷೆ ವನಿತಮಧು ಹೇಳಿದರು.
ಕನಕರಿಂದ 4 ಪುಸ್ತಕ, 316 ಕೀರ್ತನೆ ರಚನೆ
ಕನಕದಾಸರು 4 ಪುಸ್ತಕ ಹಾಗೂ 316 ಕೀರ್ತನೆಗಳನ್ನು ರಚನೆ ಮಾಡಿದ್ದರು ಎಂದು ಕರ್ನಾಟಕ ಪಬ್ಲಿಕ್‌ ಸ್ಕೂಲಿನ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ರಾಮಪ್ಪ ಚೆಲುವಾದಿ ತಿಳಿಸಿದರು.
ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು: ಡಾ.ಸಿ.ಕೆ.ಸುಬ್ಬರಾಯ
ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಸೀಮಿತವಾಗದೆ ನಿತ್ಯೋತ್ಸವವಾಗಿ ನಮ್ಮಲ್ಲಿ ರೂಢಿಯಾಗಬೇಕು ಎಂದು ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ.ಸಿ.ಕೆ .ಸುಬ್ಬರಾಯ ಆಶಯ ವ್ಯಕ್ತಪಡಿಸಿದರು.
ಆದಿವಾಸಿಗಳ ಸ್ವಾಭಿಮಾನದ ಪ್ರತೀಕ ಬಿರ್ಸಾ ಮುಂಡಾ: ಮಣಿವಣ್ಣನ್
ನರಸಿಂಹರಾಜಪುರ, ಭಗವಾನ್‌ ಬಿರ್ಸಾ ಮುಂಡ ಅವರು ಆದಿವಾಸಿಗಳ ಸ್ವಾಭಿಮಾನದ ಪ್ರತೀಕವಾಗಿದ್ದಾರೆ ಎಂದು ವನವಾಸಿ ಕಲ್ಯಾಣ ಸಮಿತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮಣಿವಣ್ಣನ್‌ ತಿಳಿಸಿದರು.
ಆಹಾರದಲ್ಲಿ ಸಿರಿ ಧಾನ್ಯಗಳ ಬಳಕೆಯಿಂದ ಆರೋಗ್ಯ ವೃದ್ಧಿ: ತಮ್ಮಯ್ಯ
ಚಿಕ್ಕಮಗಳೂರು, ದಿನನಿತ್ಯದ ಆಹಾರ ಪದ್ಧತಿಯಲ್ಲಿ ಹೆಚ್ಚು ಸಿರಿ ಧಾನ್ಯ ಪದಾರ್ಥಗಳನ್ನು ಬಳಸುವುದರಿಂದ ಅನೇಕ ರೋಗ ರುಜಿನಗಳಿಂದ ಮುಕ್ತರಾಗಿ ಆರೋಗ್ಯವಾಗಿರಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ರಾಜಕೀಯ ವಿರೋಧಿಗಳಿಗೆ ಕೆಲಸಗಳ ಮೂಲಕ ಉತ್ತರಿಸುವೆ: ಕೆ.ಎಸ್.ಆನಂದ್
ಕಡೂರು, ತಮ್ಮ ರಾಜಕೀಯ ವಿರೋಧಿಗಳ ಮಾತುಗಳಿಗೆ ಗಮನ ಕೊಡದೆ ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸಿ ನನ್ನ ಕೆಲಸಗಳ ಮೂಲಕ ಉತ್ತರಿಸುವೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಬರೋಬ್ಬರಿ 20 ವರ್ಷ ನಂತರ ಮರಳಿ ಒಂದಾದ ತಾಯಿ-ಮಗ!
ತರೀಕೆರೆ, ಕಾರಣಾಂತರದಿಂದ ಸುಮಾರು 20 ವರ್ಷ ಕಾಲ ದೂರವಿದ್ದ ತರೀಕೆರೆ ಸಮೀಪದ ಭಾವಿಕೆರೆ ಗ್ರಾಮದ ತಾಯಿ - ಮಗ ಮರಳಿ ಒಂದಾದ ಮನ ಮಿಡಿಯುವ ಘಟನೆ ಇತ್ತೀಚೆಗೆ ನಡೆದಿದೆ.
ನಾಡಿನ ಪಾರಂಪರೆ, ಸಂಸ್ಕಾರ ಉಳಿಸುವ ಸದುದ್ದೇಶದಿಂದ ಪ್ರತಿಭಾ ಕಾರಂಜಿ ಬಹುಮುಖ್ಯ: ಸಿ.ಆರ್.ಅನಂತಪ್ಪ
ತರೀಕೆರೆ, ಆಧುನಿಕ ಜಗತ್ತಿನಲ್ಲಿ ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ಈ ಸಂದರ್ಭದಲ್ಲಿ ಸರ್ಕಾರ ಪ್ರಾಥಮಿಕ ಹಂತ ದಲ್ಲಿಯೇ ನಮ್ಮ ನಾಡಿನ ಪಾರಂಪರಿಕ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಉಳಿಸುವ ಸದುದ್ದೇಶದಿಂದ ಪ್ರತಿಭಾ ಕಾರಂಜಿ ಬಹುಮುಖ್ಯ ವೇದಿಕೆಯಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಆರ್. ಅನಂತಪ್ಪ ಹೇಳಿದರು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 504
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved