ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತರ ಜಮೀನು ಒತ್ತುವರಿ ತೆರವಿಗೆ ಮುಂದಾದರೆ ವಿಪಕ್ಷಗಳಿಂದ ತಡೆ: ಡಿ.ಎನ್.ಜೀವರಾಜ್ ಎಚ್ಚರಿಕೆ
ನರಸಿಂಹರಾಜಪುರ, ಶೃಂಗೇರಿ ಕ್ಷೇತ್ರದಲ್ಲಿ ಸರ್ಕಾರ ಯಾವುದೇ ರೈತರ ಜಮೀನು ತೆರವುಗೊಳಿಸಲು ಹೊರಟರೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಒಟ್ಟಾಗಿ ತಡೆಯಲಿದ್ದಾರೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಎಚ್ಚರಿಕೆ ನೀಡಿದರು.
ಪ್ರತಿಭೆಗೆ ತಕ್ಕ ಪ್ರೋತ್ಸಾಹ ಸಿಗಬೇಕು: ಸೋಮಶೇಖರ್
ಕಡೂರು, ಪ್ರತಿಭೆಗೆ ತಕ್ಕ ಪ್ರೋತ್ಸಾಹವಿಲ್ಲದೆ ಅನೇಕ ಪ್ರತಿಭೆಗಳು ಕಮರಿ ಹೋಗುತ್ತಿದ್ದು ಜವಾಬ್ದಾರಿ ಸ್ಥಾನದಲ್ಲಿರುವವರು ಅವರನ್ನು ಬೆಳಕಿಗೆ ತರುವ ಕಾರ್ಯ ಮಾಡಬೇಕು ಎಂದು ಮೈಸೂರಿನ ನಿವೃತ್ತ ಸಹಾಯಕ ಆಯುಕ್ತ ಎಂ.ಆರ್.ಸೋಮಶೇಖರ್ ಹೇಳಿದರು.
ಜಿಲ್ಲೆಯಲ್ಲಿ ಮುಂದುವರಿದ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ
ಚಿಕ್ಕಮಗಳೂರು, ಅರಣ್ಯ ಒತ್ತುವರಿ ತೆರವಿಗೆ ರಾಜ್ಯದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಖಡಕ್ ಸೂಚನೆ ನೀಡಿದ ಹಿನ್ನಲೆಯಲ್ಲಿ ಜಿಲ್ಲೆಯ ಅರಣ್ಯ ಇಲಾಖೆಯವರು ಫುಲ್ ಅಲರ್ಟ್ ಆಗಿದ್ದಾರೆ.
ವೀರರುದ್ರಮುನಿ ಜಗದ್ಗುರುಗಳ ಪುಣ್ಯಸ್ಮರಣೆ ಇಂದು
ಬಾಳೆಹೊನ್ನೂರು, ರಂಭಾಪುರಿ ಪೀಠದ 120ನೇ ಪೀಠಾಧೀಶ ಪ್ರಸನ್ನ ರೇಣುಕ ವೀರರುದ್ರಮುನಿದೇವ ಶಿವಾಚಾರ್ಯ ಜಗದ್ಗುರುಗಳ 32ನೇ ಪುಣ್ಯ ಸ್ಮರಣೋತ್ಸವ ಆ.12ರಂದು (ಸೋಮವಾರ) ರಂಭಾಪುರಿ ಪೀಠದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ರಂಭಾಪುರಿ ಡಾ.ವೀರಸೋಮೇಶ್ವರ ಶ್ರೀಗಳು ತಿಳಿಸಿದ್ದಾರೆ.
ಸಮ ಸಮಾಜದ ಬದುಕಿಗೆ ಮಾನವೀಯ ನೆಲೆ ಒಂದು ಆದರ್ಶ: ಡಾ.ಎಸ್.ಎನ್.ಆನಂದ್
ತರೀಕೆರೆ, ಬಸವ, ಅಂಬೇಡ್ಕರ್ ಅವರು ಸಮ ಸಮಾಜದ ಬದುಕಿಗಾಗಿ ಮಾನವೀಯ ನೆಲೆಯಲ್ಲಿ ನಡೆಸಿದ ವಿಚಾರಗಳ ಮಂಥನ ಒಂದು ಆದರ್ಶವಾಗಿದೆ ಎಂದು ಅಜ್ಜಂಪುರ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಎಸ್. ಎನ್. ಆನಂದ್ ಹೇಳಿದರು.
ಪದವಿ ನಂತರ ವಿದ್ಯಾರ್ಥಿಗಳ ಹೊಸ ಆಧ್ಯಾಯ ಆರಂಭ: ತಮ್ಮಯ್ಯ
ಚಿಕ್ಕಮಗಳೂರು, ವಿದ್ಯಾರ್ಥಿನಿಯರು ಪದವಿ ಮುಗಿದ ತಕ್ಷಣ ಮನೆಯಲ್ಲಿ ಕುಳಿತುಕೊಂಡರೆ ಜವಾಬ್ದಾರಿ ಮುಗಿಯುವುದಿಲ್ಲ, ಇಲ್ಲಿಂದ ನಿಮ್ಮ ಹೊಸ ಅಧ್ಯಾಯ ಪ್ರಾರಂಭವಾಗುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ಭದ್ರೆಯಿಂದ ತರೀಕೆರೆ ಕ್ಷೇತ್ರದ ಕೆರೆಗಳಿಗೆ ನೀರು: ಜಿ.ಎಚ್.ಶ್ರೀನಿವಾಸ್
ತರೀಕೆರೆ, ಭದ್ರಾ ಜಲಾಶಯದಿಂದ ತರೀಕೆರೆ ಕ್ಷೇತ್ರದ ನೂರಾರು ಕೆರೆಗಳಿಗೆ ನೀರು ಕೊಡಲಾಗುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ವಿದ್ಯಾರ್ಥಿ ಜೀವನ ಬಹುಮುಖ್ಯ ಘಟ್ಟ: ಭಾರತಿ
ಶೃಂಗೇರಿ, ವಿದ್ಯಾರ್ಥಿ ಜೀವನ ಬಹುಮುಖ್ಯ ಘಟ್ಟ. ಕಲಿಕೆಯ ದಿನಗಳಲ್ಲಿ ವಿದ್ಯಾರ್ಥಿಗಳು, ಅದರಲ್ಲೂ ಪದವಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆಲೋಚಿಸಬೇಕು ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಸಲಹೆ ನೀಡಿದರು.
ಮಳೆಗೆ ಭೂ ಕುಸಿತ : ಚಿಕ್ಕಮಗಳೂರು ಜಿಲ್ಲೆಗೆ ಕೇಂದ್ರದ ಭೂ ವಿಜ್ಞಾನಿಗಳ ತಂಡ ಭೇಟಿ- ಪರಿಶೀಲನೆ
ಚಿಕ್ಕಮಗಳೂರು, ಕಾಫಿ ನಾಡಿನಲ್ಲಿ ಇತ್ತೀಚೆಗೆ ನಿರಂತರವಾಗಿ ಸುರಿದ ಭಾರೀ ಮಳೆಗೆ ಹಲವೆಡೆ ಉಂಟಾಗಿದ್ದ ಭೂ ಕುಸಿತದ ಸ್ಥಳಗಳಿಗೆ ಕೇಂದ್ರದ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ತಂಡ ಶನಿವಾರ ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿತು.
ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಟ್ಟು ಸಮಾಜದ ಸತ್ಪ್ರಜೆಯಾಗಿಸಬೇಕು: ಶ್ರೀನಿವಾಸ್
ತರೀಕೆರೆ, ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಟ್ಟು ಸಮಾಜಕ್ಕೆ ಸತ್ಪ್ರಜೆಯಾಗಲು ಪೋಷಕರು ಸಹಕರಿಸಬೇಕು ಎಂದು ತರೀಕೆರೆ ದಿ ಹಂಗರ್ ಪ್ರಾಜೆಕ್ಟ್ ಅಧಿಕಾರಿ ಶ್ರೀನಿವಾಸ್ ಹೇಳಿದ್ದಾರೆ.
< previous
1
...
212
213
214
215
216
217
218
219
220
...
416
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್