• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡೂರು ಪುರಸಭೆ ಚುನಾವಣೆಗೆ ತೆರೆಮರೆ ಕಸರತ್ತು
ಕಡೂರುಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿಯ ಮೀಸಲಾತಿ ಪ್ರಕಟವಾಗುತ್ತಿರುವ ಬೆನ್ನಲ್ಲೇ ಕಡೂರು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಕುರಿತಂತೆ ಕಡೂರು ರಾಜಕೀಯ ಮೊಗಸಾಲೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷಗಳಲ್ಲಿ ಮಿಂಚಿನ ಸಂಚಾರ ಆರಂಭವಾಗಿದೆ.
ಕೇರಳದ ನೆರೆ ಸಂತ್ರಸ್ಥರಿಗೆ ಆಹಾರ ಕಿಟ್‌ಗಳ ರವಾನೆ
ಚಿಕ್ಕಮಗಳೂರು: ಕೇರಳದ ವಯನಾಡಿನಲ್ಲಿ ಪ್ರಕೃತಿ ವಿಕೋಪದಿಂದ ಕುಟುಂಬ ಕಳೆದುಕೊಂಡು, ಹಸಿವಿನಿಂದ ಬಳಲುತ್ತಿರುವವರಿಗೆ ಕಾಂಗ್ರೆಸ್ ಕಿಸಾನ್ ರಾಜ್ಯ ಸಂಚಾಲಕ ಸಿ.ಎನ್. ಅಕ್ಮಲ್ 70ಕ್ಕೂ ಹೆಚ್ಚು ಆಹಾರ ಕಿಟ್‌ಗಳನ್ನು ವಾಹನದಲ್ಲಿ ಕಳುಹಿಸಿಕೊಟ್ಟು ನೆರವಾಗಿದ್ದಾರೆ.
ಸದಾ ಮನಸ್ಸಿನಲ್ಲಿ ಉಳಿಯುವ ಕವಿ ದ.ರಾ ಬೇಂದ್ರ: ಮಮತೇಶ್
ತರೀಕೆರೆ, ಕವಿ ದ.ರಾ.ಬೇಂದ್ರ ದೇಶೀಯ ಕವಿಗಳು. ಗ್ರಾಮೀಣ ಶೈಲಿಯಲ್ಲೇ ಕವನಗಳನ್ನು ರಚಿಸಿದ್ದ ಅವರಿಂದ ಪ್ರೀತಿ ಪ್ರೇಮ ಕಲಿಯಬೇಕು ಎಂದು ಕಡೂರು ಸರ್ಕಾರಿ ಪದವಿ ಪೂರ್ವ ಕಾಲೇಜು ನಿವೃತ್ತ ಉಪನ್ಯಾಸಕರು ಸಾಹಿತಿ ಮಮತೇಶ್ ಎಚ್.ಒ. ಹೇಳಿದ್ದಾರೆ.
ಐವರು ಬಾಲಕಾರ್ಮಿಕರ ರಕ್ಷಣೆ
ಬಾಳೆಹೊನ್ನೂರು, ಪಟ್ಟಣದ 3 ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ಐವರು ಬಾಲಕ ಕಾರ್ಮಿಕರನ್ನು ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ರಕ್ಷಿಸಿದ್ದಾರೆ.
ತೋಟಗಾರಿಕೆಗೆ ಡಾ.ಎಂ.ಎಚ್.ಮರೀಗೌಡ ಕೊಡುಗೆ ಅಪಾರ: ಶ್ರೀ ಕೃಷ್ಣ
ಶೃಂಗೇರಿ, ತೋಟಗಾರಿಕಾ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರ ಮಾಡಿ ಹೊಸ ಆಯಾಮ ನೀಡಿದ ತೋಟಗಾರಿಕಾ ಪಿತಾಮಹ ಡಾ.ಎಂ.ಎಚ್.ಮರೀಗೌಡರು ಈ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ್ದಾರೆ ಎಂದು ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀ ಕೃಷ್ಣ ಹೇಳಿದರು.
ಅನಧಿಕೃತ ಸಾಗುವಳಿ ಜಮೀನು ಗುತ್ತಿಗೆ ಆಧಾರ: ಕೆಜಿಎಫ್‌ ಸ್ವಾಗತ
ಚಿಕ್ಕಮಗಳೂರು, ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್‌) ಬೆಳೆಗಾರರು ಗಡುವು ನೀಡಿರುವ ದಿನದೊಳಗೆ ಅರ್ಜಿ ಸಲ್ಲಿಸಿ ಗುತ್ತಿಗೆ ಆಧಾರದಲ್ಲಿ ಜಮೀನು ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಒಕ್ಕೂಟದ ಅಧ್ಯಕ್ಷ ಡಾ.ಎಚ್.ಟಿ.ಮೋಹನ್‌ಕುಮಾರ್ ಮನವಿ ಮಾಡಿದರು.
ವಿದ್ಯಾರ್ಥಿಗಳಲ್ಲಿ ಸೇವೆ ಸಲ್ಲಿಸುವ ಸಂಸ್ಕಾರ ಬೆಳೆಯಲಿ: ಪುಟ್ಟನಾಯ್ಕ
ಚಿಕ್ಕಮಗಳೂರು, ವಿದ್ಯಾರ್ಥಿಗಳು ಕೇವಲ ಕಲಿಕೆಗಷ್ಟೇ ಸೀಮಿತವಾಗದೆ ಸಮಾಜದಲ್ಲಿ ಸೇವೆ ಸಲ್ಲಿಸುವ ಬಗ್ಗೆ ಸಂಸ್ಕಾರ ಕಲಿಯಬೇಕು. ಇದಕ್ಕೆ ಪೂರಕವಾಗಿ ಭಾರತ ಸೇವಾದಳ, ಎನ್‌ಎಸ್‌ಎಸ್, ಸ್ಕೌಟ್ ಆ್ಯಂಡ್‌ ಗೈಡ್ಸ್‌ ಕಾರ್ಯ ಶ್ಲಾಘನೀಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟನಾಯ್ಕ ಹೇಳಿದ್ದಾರೆ.
ವಿದ್ಯಾರ್ಥಿಗಳು ಮೊಬೈಲ್‌ ಸಂಸ್ಕೃತಿಯಿಂದ ದೂರವಿರಿ: ಅರುಣ್ ಕುಮಾರ್
ಶೃಂಗೇರಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಸಂಸ್ಕೃತಿ ಹಾವಳಿ ಹೆಚ್ಚುತ್ತಿದೆ. ಮೊಬೈಲ್ ಅತಿಯಾದ ಬಳಕೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ಆದಷ್ಟು ದೂರವಿರಬೇಕು ಎಂದು ಶೃಂಗೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್ ಹೇಳಿದರು.
ಕೋಡಿಬಿದ್ದ ಗಾಳಿಹಳ್ಳಿ ಕೆರೆ: ರಹೀಂಸಾಬ್‌ ಲೇಔಟ್, ತೋಟಗಳು ಜಲಾವೃತ
ಬೀರೂರು, ತಾಲೂಕಿನ ಜೀವನಾಡಿ ಮದಗದಕೆರೆ ಕೋಡಿ ಬಿದ್ದ ಹಿನ್ನಲೆಯಲ್ಲಿ ಇದರ ಸರಣಿ ಕೆರೆಗಳಲ್ಲಿ ಒಂದಾದ ಗಾಳಿಹಳ್ಳಿ ಕೆರೆ ಬುಧವಾರ ಸಂಜೆ ಕೋಡಿ ಬಿದ್ದು, ಪಟ್ಟಣ ಸಮೀಪದ ರಹೀಂ ಸಾಬ್ ಲೇಔಟ್ ಸೇರಿದಂತೆ ನೂರಾರು ಎಕರೆ ಪ್ರದೇಶದ ರೈತರ ಕೃಷಿ ಭೂಮಿ ಜಲಾವೃತವಾಗಿ ಜನರು ಬದುಕು ಬೀದಿಗೆ ಬರುವಂತಾಗಿದೆ.
ವಿದ್ಯಾವಂತರಲ್ಲಿ ಮೌಡ್ಯತೆ ವಿಷಾದಕರ: ರಾಮು ಗುರೂಜಿ
ತರೀಕೆರೆ, ಇಂದಿನ ಕಾಲದ ವಿದ್ಯಾವಂತರಲ್ಲೂ ಮೌಢ್ಯ ಅತಿ ಹೆಚ್ಚಾಗಿ ಕಂಡುಬರುತ್ತಿರುವುದು ತುಂಬಾ ವಿಷಾದಕರ ಎಂದು ಕುರುಬರಹಳ್ಳಿ ಯೋಗ ಆಶ್ರಮ ಯೋಗ ಮತ್ತು ಪ್ರಕೃತಿ ಚಿಕಿತ್ಸ ಕೇಂದ್ರ ಪ್ರಗತಿಪರ ಚಿಂತಕ, ವಾಗ್ಮಿ ರಾಮು ಗುರೂಜಿ ಹೇಳಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 416
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved