• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಷ್ಯನ ಗಮನ ಗುರಿಯತ್ತ ಇರಲಿ: ರಂಭಾಪುರಿ ಶ್ರೀ
ಬಾಳೆಹೊನ್ನೂರು, ಕಷ್ಟ ನಾವು ಹೇಗೆ ಬದುಕಬೇಕೆಂಬುದನ್ನು ಕಲಿಸುತ್ತದೆ. ನಷ್ಟ ನಾವು ಯಾರನ್ನು ನಂಬಬೇಕು ಎಂದು ಕಲಿಸುತ್ತದೆ. ಮನುಷ್ಯನ ಗಮನ ಗುರಿಯತ್ತ ಇರಬೇಕೇ ಹೊರತು ಸಮಸ್ಯೆ ಅಡೆತಡೆಯ ಮೇಲಲ್ಲ ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಹೇಳಿದರು.
ಕಂದಾಯ ಭೂಮಿ ಪ್ಲಾಂಟೇಷನ್‌ಗಳಿಗೆ ಲೀಸ್‌: ಕಾಫಿ ಬೆಳೆಗಾರರಿಗೆ ಹರ್ಷ
ಚಿಕ್ಕಮಗಳೂರು, ತಾವು ಒತ್ತುವರಿ ಮಾಡಿರುವ ಕಂದಾಯ ಭೂಮಿಯನ್ನು ತಮಗೆ ಕೇರಳ ಮಾದರಿ (ಒತ್ತುವರಿ ಮಾಡಿರುವವರಿಗೆ ಅದೇ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ನೀಡುವುದು)ಯಲ್ಲಿ ಗುತ್ತಿಗೆ ನೀಡಬೇಕೆಂಬುದು ರಾಜ್ಯದ ಕಾಫಿ ಬೆಳೆಗಾರರ ಬಹಳ ವರ್ಷದ ಬೇಡಿಕೆ, ಇದು ಈಡೇರುವ ಕಾಲ ಸನ್ನಿಹಿತವಾಗಿದೆ.
ಪ್ರತಿಯೊಬ್ಬರೂ ಆರೋಗ್ಯವಾಗಿರಬೇಕು ಎಂಬುದು ಶೃಂಗೇರಿ ಶ್ರೀ ಮಠದ ಆಶಯ: ಕೃಷ್ಣ ಮೂರ್ತಿ
ನರಸಿಂಹರಾಜಪುರ, ಪ್ರತಿಯೊಬ್ಬರೂ ಆರೋಗ್ಯವಾಗಿರಬೇಕು ಎಂಬುದು ಶೃಂಗೇರಿ ಶ್ರೀ ಮಠದ ಆಶಯವಾಗಿದೆ ಎಂದು ಶೃಂಗೇರಿ ಮಠದ ಶ್ರೀಗಳ ಆಪ್ತ ಕಾರ್ಯದರ್ಶಿ ಕೃಷ್ಣಮೂರ್ತಿ ತಿಳಿಸಿದರು.
ಎರಡು ಪ್ರತ್ಯೇಕ ಕಳ್ಳತನ ಪ್ರಕರಣ: ಇಬ್ಬರು ಕಳ್ಳರ ಬಂಧನ
ನರಸಿಂಹರಾಜಪುರ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳ್ಳತನ ಮಾಡಿದ್ದ ಭದ್ರಾವತಿಯ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ 70 ಸಾವಿರ ರು. ನಗದು ವಶಪಡಿಸಿಕೊಂಡಿದ್ದಾರೆ.
ಶಿವಶರಣರ ವಚನಗಳು ಸಮಾಜಕ್ಕೆ ದಾರಿದೀಪ: ಹೊಸೂರು ಪುಟ್ಟರಾಜು
ಕಡೂರು, ಶಿವಶರಣರ ವಚನಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಸಾಹಿತಿ ಹೊಸೂರು ಪುಟ್ಟರಾಜು ಹೇಳಿದರು.
ನಾಳೆ ದಾವಣಗೆರೆಯಲ್ಲಿ ವಿಶ್ವ ಆದಿವಾಸಿ ದಿನಾಚರಣೆ: ರಾಜೇಶ್‌
ಚಿಕ್ಕಮಗಳೂರು, ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್, ಕಾಗಿನೆಲೆ ಮಹಾ ಸಂಸ್ಥಾನ ಕನಕಗುರುಪೀಠ ತಿಂತಿಣಿ, ಶ್ರೀಮೇದಾರ ಕೇತೇಶ್ವರ ಗುರುಪೀಠ ಚಿತ್ರದುರ್ಗದ ಇವರ ಸಂಯುಕ್ತಾಶ್ರಯದಲ್ಲಿ ಆ.9 ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ನಗರದ ಬಂಬೂ ಬಜಾರ್‌ನ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ 30ನೇ ವಿಶ್ವ ಆದಿವಾಸಿ ದಿನಾಚರಣೆ ಆಯೋಜಿಸಲಾಗಿದೆ ಎಂದು ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೇಶ್ ಹೇಳಿದರು.
ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ 12 ರಂದು ಬೆಂಗಳೂರು ಚಲೋ
ಚಿಕ್ಕಮಗಳೂರು, ಕಳೆದ 2016 ಕ್ಕಿಂತ ಮೊದಲು 1 ರಿಂದ 7 ಮತ್ತು 1 ರಿಂದ 8 ವೃಂದಕ್ಕೆ ನೇಮಕಾತಿಯಾದ ಎಲ್ಲಾ ಸಹ ಶಿಕ್ಷಕರು, ಪ್ರಾಥಮಿಕ ಶಾಲಾ ಶಿಕ್ಷಕರು, 1 ರಿಂದ 5 ಎಂದು ಪರಿಗಣಿಸಿ ಸರ್ಕಾರ ಆದೇಶಿಸಿದ್ದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯ ವಾಗಿದ್ದು, ಈ ಆದೇಶವನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಆ.12 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಬುಧವಾರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎಸ್‌. ಕೀರ್ತನಾ ಅವರಿಗೆ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ನಾವೆಲ್ಲರೂ ಒಂದೇ ಎಂಬ ಭಾವ ಹೊರಹೊಮ್ಮಿಸಿದೆ ಕನ್ನಡ ಕಲಿಕೆ: ಡಾ.ಮರುಳಸಿದ್ದಯ್ಯ ಪಟೇಲ್
ತರೀಕೆರೆ, ಕನ್ನಡ ಅಧ್ಯಯನದಿಂದ ನಾವೆಲ್ಲರೂ ಒಂದೇ ಎಂಬ ಭಾವನೆ ಹೊರಹೊಮ್ಮಿದೆ ಎಂದು ರಂಗೇನಹಳ್ಳಿ ಸಾಹಿತಿ ಡಾ.ಮರುಳಸಿದ್ದಯ್ಯ ಪಟೇಲ್ ಹೇಳಿದ್ದಾರೆ.
ನರೇಗಾ ಯೋಜನೆಯಡಿ ಗ್ರಾಪಂ ನಿಂದ ಅತಿ ಹೆಚ್ಚು ಸೌಲಭ್ಯ ಪಡೆಯಬಹುದು: ಮನೀಶ್
ನರಸಿಂಹರಾಜಪುರ, ನರೇಗ ಯೋಜನೆಯಡಿ ಗ್ರಾಮ ಪಂಚಾಯಿತಿ ಮೂಲಕ ರೈತರು ಅತಿ ಹೆಚ್ಚು ಸೌಲಭ್ಯಗಳನ್ನು ಪಡೆಬಹುದು ಎಂದು ಗ್ರಾಮ ಸಭೆಯ ನೋಡಲ್‌ ಅಧಿಕಾರಿ ಹಾಗೂ ತಾಲೂಕು ಪಂಚಾಯಿತಿ ನರೇಗ ಯೋಜನೆಯ ಸಹಾಯಕ ನಿರ್ದೇಶಕ ಮನೀಶ್‌ ಸಲಹೆ ನೀಡಿದರು.
ಸತ್ಕಾರ್ಯಗಳಿಂದ ಮನದ ಕೊಳೆ ಕಳೆದುಕೊಳ್ಳಿ
ಮನುಷ್ಯ ದೇಹದ ಕೊಳೆಯನ್ನು ಸ್ನಾನ ಎಂಬ ಸಂಸ್ಕಾರದಿಂದ ಕಳೆಯುತ್ತಾನೆ. ಇದೇ ರೀತಿ ಮನದ ಕೊಳೆಯನ್ನು ಸದ್ಭಕ್ತಿ, ಸತ್ಕಾರ್ಯಗಳ ಮೂಲಕ ಕಳೆದುಕೊಳ್ಳಬೇಕು ಎಂದು ಹೊನ್ನಾಳಿ ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 416
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved