• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಪೂರಕ: ವನಿತಾಮಧು
ಬೀರೂರು, ಮಕ್ಕಳ ರಚನಾತ್ಮಕ ಚಟುವಟಿಕೆಗಳನ್ನು ಪೋಷಕರು ಮತ್ತು ಶಿಕ್ಷಕರು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಿದರೆ ಕ್ರೀಯಾಶೀಲ ಮನಸ್ಸುಗಳು ಮೂಡಿ ಬರಲಿವೆ. ಗುಣಾತ್ಮಕ ಕಲಿಕೆಗೆ ಶಿಕ್ಷಣ ಇಲಾಖೆ ರೂಪಿಸಿರುವ ಪ್ರತಿಭಾ ಕಾರಂಜಿ ಪೂರಕವಾಗಿದೆ ಎಂದು ಪುರಸಭೆ ಅಧ್ಯಕ್ಷೆ ವನಿತಾಮಧು ಹೇಳಿದರು.
ದಾನಿಗಳ ಸಹಕಾರದಿಂದ ಅದ್ಧೂರಿ ಪ್ರತಿಭಾ ಕಾರಂಜಿ: ಕೆ.ಆರ್‌.ಪುಷ್ಪ
ನರಸಿಂಹರಾಜಪುರ, ಪ್ರತಿಭಾ ಕಾರಂಜಿ ನಡೆಸಲು ಸರ್ಕಾರ ಅಲ್ಪಹಣ ಮಾತ್ರ ನೀಡುತ್ತದೆ. ಆದರೆ, ಗ್ರಾಮಸ್ಥರು ದಾನಿಗಳ ಸಹಕಾರದಿಂದ ಅದ್ಧೂರಿಯಾಗಿ ಸಂಭ್ರಮದಿಂದ ಪ್ರತಿಭಾ ಕಾರಂಜಿ ನಡೆಸುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್‌.ಪುಷ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ಬದುಕು ಇರುವುದು ಬಾಳುವುದಕ್ಕೆ ಬಳಲುವುದಕ್ಕಲ್ಲ: ರಂಭಾಪುರಿ ಶ್ರೀ
ಬಾಳೆಹೊನ್ನೂರು, ಬದುಕಿಗೆ ಭಗವಂತ ಕೊಟ್ಟ ಕೊಡುಗೆ ಅಮೂಲ್ಯ. ಬದುಕು ಇರುವುದು ಸಂತಸಪಡಲು ಹೊರತು ಸಂಕಟಪಡಲು ಅಲ್ಲ. ಬದುಕು ಇರುವುದು ಬಾಳುವುದಕ್ಕೆ ಹೊರತು ಬಳಲುವುದಕ್ಕಲ್ಲ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ನಕ್ಸಲ್‌ ಮುಂಡಗಾರು ಲತಾ ಹಾಗೂ ಸಹಚರರು ಇತ್ತೀಚೆಗೆ ಬಂದು ಹೋಗಿದ್ದು ಅಪರಿಚಿತರ ಮನೆಗಲ್ಲ, ಅವರ ಅತ್ತೆ ಮನೆಗೆ.

ನಕ್ಸಲ್‌ ಮುಂಡಗಾರು ಲತಾ ಹಾಗೂ ಅವರ ಸಹಚರರು ಇತ್ತೀಚೆಗೆ ಬಂದು ಹೋಗಿದ್ದು ಅಪರಿಚಿತರ ಮನೆಗಲ್ಲ, ಅವರ ಅತ್ತೆ ಮನೆಗೆ.

ಕನ್ನಡ ಸಂಘ ವಿದ್ಯಾದಾನದ ಮೂಲಕ ಮತ್ತಷ್ಟು ಪ್ರಜ್ವಲಿಸಲಿ: ಶಾಸಕ ಕೆ.ಎಸ್.ಆನಂದ್
ಬೀರೂರು.ಶಿಕ್ಷಕರು ಪಠ್ಯಕ್ರಮಗಳಿಂದ ಮಕ್ಕಳ ವ್ಯಕ್ತಿತ್ವ ರೂಪಿಸಲು ಸಾಧ್ಯವಿಲ್ಲ. ಅವರಿಗೆ ಈ ನೆಲದ ಸಂಸ್ಕೃತಿ ಮತ್ತು ಸಂಸ್ಕಾರ ನೀಡುವ ಜೊತೆಗೆ ರಾಜ್ಯಾಭಿಮಾನ ಮತ್ತು ರಾಷ್ಟ್ರಾಭಿಮಾನ ಮೂಡಿಸಿದಾಗ ಮಾತ್ರ ಉತ್ತಮ ಪ್ರಜೆಯಾಗಿ ರೂಪಿಸಬಹುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಭಕ್ತರ ಗಾಯನ, ಕೀರ್ತನೆಗಳಲ್ಲಿ ಭಗವಂತ ನೆಲಸಿರುತ್ತಾನೆ: ಶ್ರೀ ಡಾ.ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ
ತರೀಕೆರೆ, ಭಕ್ತರ ಗಾಯನ, ಕೀರ್ತನೆಗಳಲ್ಲಿ ಭಗವಂತನು ನೆಲಸಿರುತ್ತಾನೆ ಎಂದು ಶ್ರೀ ಕ್ಷೇತ್ರ ಕೂಡಲಿ ಮಠ ಶ್ರೀ ಡಾ.ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಮಹಾಸ್ವಾಮಿ ಹೇಳಿದರು.
ಗ್ರಂಥಪಾಲಕರು ಕ್ರಿಯಾತ್ಮಕ ವಾಗಿ ಕಾರ್ಯನಿರ್ವಹಿಸಿ: ಶ್ರೀ ಶೈಲ ಅಥಣಿ
ತರೀಕೆರೆ, ಗ್ರಾಮೀಣ ಭಾಗದಲ್ಲಿ ಗ್ರಂಥಪಾಲಕರು ಕ್ರಿಯಾತ್ಮಕ ವಾಗಿ ಕಾರ್ಯನಿಹಿಸಿದಾಗ ಮಾತ್ರ ಗ್ರಂಥಾಲಯಗಳು ಸದುಪಯೋಗ ವಾಗುತ್ತವೆ ಎಂದು ಡಿ.ಜಿ ವಿಕಸನ ಸಂಸ್ಥೆ ಬೆಳಗಾವಿ ವಲಯ ಸಂಯೋಜಕ ಶ್ರೀ ಶೈಲ ಅಥಣಿ ಹೇಳಿದರು.
ಬಹು ಜನರ ಏಳಿಗೆಗೆ ದುಡಿಯುತ್ತಿರುವ ಪಕ್ಷ ಬಿಎಸ್ಪಿ: ಜಾಕೀರ್
ಚಿಕ್ಕಮಗಳೂರು, ಅಂಬೇಡ್ಕರ್ ಅವರ ತತ್ತ್ವ, ಸಿದ್ಧಾಂತವನ್ನು ಒಳಗೊಂಡಿರುವ ಬಿಎಸ್ಪಿ ಪಕ್ಷ ರಾಜ್ಯ ಹಾಗೂ ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಮುನ್ನಡೆದರೆ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಜಾಕೀರ್ ಹುಸೇನ್ ಹೇಳಿದರು.
ಜನಸಂಪರ್ಕ ಸಭೆ ಮೂಲಕ ಆಡಳಿತ ವ್ಯವಸ್ಥೆ ಜನರ ಮನೆ ಬಾಗಿಲಿಗೆ : ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ಜನಸಂಪರ್ಕ ಸಭೆ ನಡೆಸುವ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಸೂಚನೆ: ಟಿ.ಡಿ.ರಾಜೇಗೌಡ ಮಾಹಿತಿ
ನರಸಿಂಹರಾಜಪುರ, ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಖಾಂಡ್ಯ, ಬಾಳೆಹೊನ್ನೂರು ಭಾಗದಲ್ಲಿನ ಲೋಕೋಪಯೋಗಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಗುಣಮಟ್ಟದ ಕಾಮಗಾರಿ ಕೈಗೊಂಡು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 504
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved