• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
100 ರೋಗ ನಿರೋಧಕ್ಕೆ ಎದೆಹಾಲು ಸಮ: ಡಾ.ದೀಪಕ್ ಚಿರಡೋಣಿ
ಸ್ತನ್ಯಪಾನವು ನೂರಕ್ಕೂ ಹೆಚ್ಚು ಆಂಟಿ ಬಯೋಟಿಕ್ ಗೆ ಸರಿಸಮವಾದದ್ದು ಎಂದು ಪಟ್ಟಣದ ಬಸವೇಶ್ವರ ಆಸ್ಪತ್ರೆ ಮಕ್ಕಳ ತಜ್ಞರಾದ ಡಾ.ದೀಪಕ್ ಚಿರಡೋಣಿ ಹೇಳಿದರು.
ಮದಗದ ಕೆರೆ ಪ್ರದೇಶದ ಅಭಿವೃದ್ಧಿಗೆ ₹50 ಕೋಟಿ: ಕೆ. ಎಸ್‌.ಆನಂದ್
ಕಡೂರು ತಾಲೂಕಿನ ಜನರ ಜೀವನಾಡಿಯಾದ ಮದಗದ ಕೆರೆ ಪ್ರದೇಶದ ಅಭಿವೃದ್ಧಿಗೆ ₹50 ಕೋಟಿ ಮಂಜೂರು ಆಗಿದೆ ಎಂದು ಶಾಸಕ ಕೆ. ಎಸ್‌.ಆನಂದ್ ಪ್ರಕಟಿಸಿದರು.
ಮಗುವಿಗೆ ಎದೆ ಹಾಲು ನೀಡಲು ನಿರ್ಲಕ್ಷ್ಯ ಸಲ್ಲದು: ಶ್ರೀನಿವಾಸ ಗೌಡ
ನರಸಿಂಹರಾಜಪುರ, ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಮಗುವಿಗೆ ಎದೆ ಹಾಲು ನೀಡಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆಡುವಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್ ಗೌಡ ತಿಳಿಸಿದರು.
ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ಆರತಿಕೃಷ್ಣ ಮನವಿ
ಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದ ವಿವಿಧೆಡೆ ಕಾಡಾನೆಗಳು ಮಿತಿಮೀರಿದ ಹಾವಳಿ ಉಂಟು ಮಾಡುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಐದು ಜನರ ಪ್ರಾಣ ಹಾನಿಯನ್ನೂ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕೋರಿ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪತ್ರಿಕೆಗಳು ಸಮಾಜದ ಕಣ್ಗಾವಲು: ಕೆ.ಎಸ್‌.ಆನಂದ್‌
ಬೀರೂರುಹಲವು ಏಳು ಬೀಳುಗಳ ನಡುವೆ ಪತ್ರಿಕೆಗಳು ಸಮಾಜದ ದನಿ ಹಾಗೂ ಕಣ್ಗಾವಲಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಶಾಸಕ ಕೆ.ಎಸ್‌.ಆನಂದ್‌ ಹೇಳಿದರು.
ಮಾಜಿ ಸೈನಿಕರ ಸಮಸ್ಯೆಗಳಿಗೆ ಕಾನೂನು ನೆರವು: ನ್ಯಾ. ವಿ.ಹನುಮಂತಪ್ಪ
ಚಿಕ್ಕಮಗಳೂರು, ಕರ್ತವ್ಯದಲ್ಲಿರುವ ಸೈನಿಕರು ಹಾಗೂ ಮಾಜಿ ಸೈನಿಕರಿಗೆ ಅನುಕೂಲ ಒದಗಿಸಿಕೊಡುವ ಉದ್ದೇಶದಿಂದ ಕಾನೂನು ಸಲಹಾ ಸಮಿತಿ ಇಡೀ ದೇಶದಾದ್ಯಂತ ಅಸ್ಥಿತ್ವಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾಧೀಶ ವಿ.ಹನುಮಂತಪ್ಪ ನಗರದ ತಾಪಂ ಆವರಣದ ಮಾಜಿ ಸೈನಿಕರ ಸಂಘದ ಕಚೇರಿಗೆ ಬುಧವಾರ ತೆರಳಿ ಅವರ ಕುಂದುಕೊರತೆ ಆಲಿಸಿದರು.
ಬಲಿದಾನದ ನೆನಪಲ್ಲಿ ಹಗರಣದ ಹಬ್ಬ ಆಚರಣೆ: ಶಾಸಕ ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ದೇವರ ಬಗ್ಗೆ ನಂಬಿಕೆ, ಆಧ್ಯಾತ್ಮದ ಚಿಂತನೆಯಿಂದಾಗಿ ಭಾರತ ದೇಶ ಮತ್ತು ಕನ್ನಡ ನಾಡು ಶಾಂತಿಯಿಂದ ಇವೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಅಭಿಪ್ರಾಯಪಟ್ಟರು.
ಕನ್ನಡ ಪುಸ್ತಕ ಓದಿನ ಹವ್ಯಾಸ ಹೆಚ್ಚಿಸುವುದೇ ಉದ್ದೇಶ: ರವಿ ದಳವಾಯಿ
ತರೀಕೆರೆ, ಕನ್ನಡ ಪುಸ್ತಕಗಳ ಓದಿನ ಅರಿವಿನ ಹವ್ಯಾಸ ಹೆಚ್ಚಿಸುವುದು ಕಾರ್ಯಕ್ರಮದ ಉದ್ದೇಶ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಹೇಳಿದ್ದಾರೆ.
ಹಬ್ಬಗಳ ಸರಮಾಲೆ ಹೊತ್ತು ತರುವ ಶ್ರಾವಣ: ಭಾಗ್ಯ ನಂಜುಂಡಸ್ವಾಮಿ
ನರಸಿಂಹರಾಜಪುರ ಶ್ರಾವಣ ಮಾಸದಿಂದ ಹಬ್ಬಗಳ ಸರ ಮಾಲೆ ಪ್ರಾರಂಭವಾಗಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯನಂಜುಂಡಸ್ವಾಮಿ ತಿಳಿಸಿದರು.
ಕಡೂರಲ್ಲೂ ಸಾರಿಗೆ ನೌಕರರ ಮುಷ್ಕರದ ಬಿಸಿ: ಜನರಿಗೆ ಸಂಕಷ್ಟ
ಕಡೂರುಸಾರಿಗೆ ನೌಕರರ ಮುಷ್ಕರದ ಬಿಸಿ ಕಡೂರು ಪಟ್ಟಣ ಸೇರಿದಂತೆ ತಾಲೂಕಿನ ಮೇಲೂ ಬೀಳುವ ಮೂಲಕ ಪ್ರಯಾಣಿಕರು ಸಂಕಷ್ಟ ಅನುಭವಿಸುವಂತಾಯಿತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 496
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved