• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಯುರ್ವೇದ ರೋಗನಿರೋಧಕ ಶಕ್ತಿ ಹೆಚ್ಚಿಸುವ ವೈದ್ಯಪದ್ಧತಿ: ಡಾ.ಗೌತಮ್
ತರೀಕೆರೆ ,ಆಯುರ್ವೇದ ಚಿಕಿತ್ಸೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಭಾರತೀಯ ವೈದ್ಯ ಪದ್ಧತಿಯಾಗಿದೆ ಎಂದು ಸರ್ಕಾರಿ ಆಯುರ್ವೇದ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಗೌತಮ್ ಎಲ್. ಆರ್. ಹೇಳಿದ್ದಾರೆ.
ಹೊಂಡ ಗುಂಡಿಗಳ ರಸ್ತೆ ದುರಸ್ತಿ ಪಡಿಸಿ
ಚಿಕ್ಕಮಗಳೂರು-ಬಾಳೆಹೊನ್ನೂರು ಮುಖ್ಯರಸ್ತೆಯ ರಾಜ್ಯ ಹೆದ್ದಾರಿಯು ಕಳೆದ ಕೆಲವು ತಿಂಗಳುಗಳಿಂದ ತೀವ್ರ ಹೊಂಡ ಗುಂಡಿಗಳಿಂದ ಕೂಡಿದ್ದು, ಇದರಿಂದಾಗಿ ವಾಹನ ಚಾಲಕರು, ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಜನಪ್ರತಿನಿಧಿಗಳಿಗೆ ಪತ್ರ ಬರೆದಿದ್ದಾರೆ.
ಧಾರ್ಮಿಕ ಕಾರ್ಯಗಳ ಮೂಲಕ ಧರ್ಮ ಉಳಿಸಲು ಸಾಧ್ಯ: ಗಿರಿಜಾಶಂಕರ ಜೋಷಿ
ಇತಿಹಾಸದಲ್ಲಿ ನೋಡಿದಂತೆ ಹಿಂದೂ ಧರ್ಮ ಶ್ರೇಷ್ಠತೆಯನ್ನು ಎತ್ತಿ ಹಿಡಿದ ಧರ್ಮ. ನಾವು ನಮ್ಮ ಧರ್ಮ ಪಾಲನೆ ಮಾಡುವುದರೊಂದಿಗೆ ಹಲವು ಧರ್ಮಗಳನ್ನೂ ಸಹ ಒಪ್ಪಿದ್ದೇವೆ ಎಂದು ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಟ್ರಸ್ಟಿ ಗಿರಿಜಾಶಂಕರ ಜೋಷಿ ಹೇಳಿದರು.
ದೇವಾಲಯ, ಧರ್ಮದ ಕೆಲಸದಲ್ಲಿ ಜಾತಿ ಇರಬಾರದು
ಪ್ರಸಿದ್ಧ ದೈವಗಳ ಆವಾಸ ತಾಣವಾದ ಹಿರೇಮಗಳೂರಿನ ಪುರಾತನ ದೇವಾಲಯಗಳನ್ನು ಜೀರ್ಣೋದ್ಧಾರಗೊಳಿಸಲು ಹಂತ ಹಂತವಾಗಿ ಅನುದಾನ ಬಿಡುಗಡೆಗೊಳಿಸಿ ಭಕ್ತಾದಿಗಳ ಪೂಜಾಕೈಂಕರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ವಿದ್ಯಾರ್ಥಿಗಳಿಗೆ ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಲಿ
ವಿದ್ಯಾರ್ಥಿಗಳಿಗೆ ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಬೇಕು. ಜಾಣ್ಮೆಯಿಂದಲೇ ಆಟೋಟಗಳಲ್ಲಿ ಪಾಲ್ಗೊಂಡು ಅಂದುಕೊಂಡಿರುವ ಗುರಿ ತಲುಪಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಹೇಳಿದರು.
ತೆರಿಗೆ ಹೆಚ್ಚಿಸಿ ಪಾಪ ಕಟ್ಟಿಕೊಂಡ ರಾಜ್ಯ ಸರ್ಕಾರ
ರಾಜ್ಯದ ಕಾಂಗ್ರೆಸ್ ಸರ್ಕಾರ ಜನತೆಯ ತೆರಿಗೆ ಹೊರೆ ಹೆಚ್ಚಿಸಿ ಪಾಪ ಕಟ್ಟಿಕೊಂಡಿದೆ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ದೇಶದ ನಾಗರಿಕರ ಜಿಎಸ್‌ಟಿಯನ್ನು ಇಳಿಕೆಗೊಳಿಸುವ ಮುಖಾಂತರ ಪುಣ್ಯವನ್ನು ಕಟ್ಟಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಹಂಸವಾಹಿನಿ ಅಲಂಕಾರ: ಕಂಗೊಳಿಸಿದ ಶಾರದೆ
ಇಲ್ಲಿನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ವಿಜಯನಗರ ಕಾಲದ ಗತವೈಭವ ನೆನಪಿಸುವಂತೆ ಪ್ರತಿ ವರ್ಷ ಸಂಪ್ರದಾಯದಂತೆ ನವರಾತ್ರಿ ಉತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜಗದ್ಗುರುಗಳ ನವರಾತ್ರಿ ದರ್ಬಾರ್ ದಸರೆಗೆ ವಿಶೇಷ ಮೆರಗು ನೀಡುತ್ತಿದೆ.
ಓಣಂಎಲ್ಲಾ ಹಿಂದೂಗಳ ಹಬ್ಬವಾಗಿದೆ: ಪಿ.ಎಂ.ವ್ಯಾಸನ್
ನರಸಿಂಹರಾಜಪುರ,ಮಲೆಯಾಳಿ ಭಾಷೆ ಆಡುವ ರಾಜ್ಯಗಳಲ್ಲಿ ಹೆಚ್ಚಾಗಿ ಓಣಂ ಹಬ್ಬ ಆಚರಿಸುತ್ತಾರೆ. ಆದರೆ, ಓಣಂ ಹಬ್ಬ ಮಲೆಯಾಳಿಗಳ ಹಬ್ಬವಾಗಿರದೆ ಎಲ್ಲಾ ಹಿಂದೂಗಳ ಹಬ್ಬವಾಗಿದೆ ಎಂದು ಕೇರಳ ರಾಜ್ಯದ ಮಣ್ಣಾರ್ ಕಾಡ್ ನ ಯುವ ಆಧ್ಯಾತ್ಮಿಕ ಪ್ರವಚನಕಾರ ಹಾಗೂ ಅಮೃತ ಟಿವಿ ಸಂದ್ಯಾದೀಪಂ ನಿರೂಪಕ ಪಿ.ಎಂ.ವ್ಯಾಸನ್ ತಿಳಿಸಿದರು.
ಪೌರ ಕಾರ್ಮಿಕರು ದುಶ್ಚಟಗಳಿಂದ ವಿಮುಖರಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು: ಭಂಡಾರಿ ಶ್ರೀನಿವಾಸ್
ಕಡೂರು ಪಟ್ಟಣದ ಸ್ವಚ್ಛತೆಗೆ ಪ್ರತಿನಿತ್ಯ ಶ್ರಮಿಸುವ ಪೌರ ಕಾರ್ಮಿಕರು ದುಶ್ಚಟಗಳಿಂದ ವಿಮುಖರಾಗಿ ಆರೋಗ್ಯಯುತ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾಕ್ಕೆ 9 ಸಾವಿರ ಹೊಸ ಸದಸ್ಯರು: ಎಸ್‌.ರಘುನಾಥ್
ನರಸಿಂಹರಾಜಪುರ ನಾನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ರಾಜ್ಯಾಧ್ಯಕ್ಷನಾಗಿ 5 ತಿಂಗಳಲ್ಲಿ ಸದಸ್ಯತ್ವ ಅಭಿಯಾನದಡಿ ಹೊಸದಾಗಿ 9 ಸಾವಿರ ಸದಸ್ಯರನ್ನು ಸೇರಿಸಲಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ರಾಜ್ಯಾಧ್ಯಕ್ಷ ಎಸ್.ರಘುನಾಥ್ ತಿಳಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 533
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved