ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾರಾಯಣಗುರು ಆದರ್ಶ ಸಮಾಜಕ್ಕೆ ಮಾದರಿ: ಟಿ.ಡಿ.ರಾಜೇಗೌಡ
ಬಾಳೆಹೊನ್ನೂರು,ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶ ಇಡೀ ಸಮಾಜಕ್ಕೆ ಮಾದರಿ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಮಹಿಳೆಯರ ಚೈತನ್ಯ ಹೊರ ತಂದು ಇತರರಿಗೆ ಸ್ಪೂರ್ತಿಯಾಗಬೇಕು: ಅನುಸೂಯ ಮಂಜುನಾಥ್
ಮೂಡಿಗೆರೆ, ಇಂದಿನ ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿ ಸಾಧನೆ ಮಾಡುವ ವಾತಾವರಣ ನಿರ್ಮಾಣವಾಗಿದೆ. ಹಾಗಾಗಿ ಎಲ್ಲಾ ಮಹಿಳೆಯರು ತಮ್ಮಲ್ಲಿರುವ ಪ್ರತಿಭೆ ಅನಾವರಣಗೊಳಿಸಿ ಆರ್ಥಿಕವಾಗಿ ಸಬಲರಾಗಬೇಕೆಂದು ಸಮಾಜ ಸೇವಕಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪುತ್ರಿ ಅನುಸೂಯ ಮಂಜುನಾಥ್ ಹೇಳಿದರು.
ಡಿಕೆಶಿ ಹೇಳಿದ್ದು ಕಾಂಗ್ರೆಸ್ಸಿನ ಹೃದಯದ ಮಾತು: ಆರೋಪ
ಕೊಪ್ಪ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರು ಕಿಸೆಯಲ್ಲಿ ಸದಾ ಸಂವಿಧಾನದ ಪುಸ್ತಕ ಹಿಡಿದು ಓಡಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನಾವೇ ಸಂವಿಧಾನ ರಕ್ಷಕರು ನಾವು ಇರುವುದರಿಂದಲೇ ದಲಿತರು ಮತ್ತು ಹಿಂದುಳಿದ ವರ್ಗದವರ ಮನೆಯಲ್ಲಿ ಬೆಳಕಾಗುತ್ತಿದೆ ಎನ್ನುತ್ತಿದ್ದಾರೆ. ಅದೇ ಪಕ್ಷದದ ಉಪಮುಖ್ಯಮಂತ್ರಿ ಡಿಕೆಶಿ ಸಂವಿಧಾನ ಬದಲಾಯಿಸಿಯಾದರೂ ಮುಸಲ್ಮಾನರಿಗೆ ಗುತ್ತಿಗೆ ಕೊಡುತ್ತೇವೆ ಎಂದು ಹೇಳಿರುವುದು ಸಂವಿಧಾನ ವಿರೋಧಿ ನಡೆ ಎಂದು ಬಿಜೆಪಿ ಮುಖಂಡ ಪುಣ್ಯಪಾಲ್ ಹೇಳಿದರು.
ಪಂಪ್ ಸೆಟ್ ಗಳನ್ನು ಸದ್ಬಬಳಕೆ ಮಾಡಿ: ಶಾಸಕ ಟಿ.ಡಿ.ರಾಜೇಗೌಡ ಕರೆ
ನರಸಿಂಹರಾಜಪುರ, ಸರ್ಕಾರದಿಂದ ಬಡವರಿಗೆ, ಅರ್ಹರಿಗೆ ನೀಡುತ್ತಿರುವ ನೀರಾವರಿ ಯೋಜನೆಯಡಿ ಮೋಟಾರ್, ಪಂಪ್ಸೆಟ್ ಹಾಗೂ ಇತರೆ ಇನ್ನಿತರೆ ಸಲಕರಣೆಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಕರೆ ನೀಡಿದರು.
ಸಂವಿಧಾನ ಬದಲು ಡಿಕೆಶಿ ಹೇಳಿಕೆ: ಬಿಜೆಪಿ ಆಕ್ರೋಶ
ಚಿಕ್ಕಮಗಳೂರು, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಜಾರಿ ಮಾಡುವುದಕ್ಕಾಗಿ ಸಂವಿಧಾನ ಬದಲಿಸಲು ಸಿದ್ಧ ಎಂದು ಹೇಳಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಮಂಗಳವಾರ ತೀವ್ರ ಪ್ರತಿಭಟನೆ ನಡೆಸಿದರು.
ನರಸಿಂಹರಾಜಪುರದ 6 ಗ್ರಾಮ ಪಂಚಾಯಿತಿಗೆ ಕ್ಷಯ ಮುಕ್ತ ಗ್ರಾಮ ಪ್ರಶಸ್ತಿ
ನರಸಿಂಹರಾಜಪುರ, ತಾಲೂಕಿನ 6 ಗ್ರಾಮ ಪಂಚಾಯಿತಿಗೆ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಪ್ರಶಸ್ತಿ ಲಭಿಸಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ತಿಳಿಸಿದರು.
ಮಲೆನಾಡಿನಲ್ಲಿ ಗುಡುಗು ಸಹಿತ ಮುಂದುವರಿದ ಮಳೆ
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡಿನಲ್ಲಿ ಗುಡುಗು, ಗಾಳಿ ಸಹಿತ ಮಂಗಳವಾರವೂ ಮಳೆ ಮುಂದುವರಿದು ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ ಹಾಗೂ ಎನ್.ಆರ್.ಪುರ ತಾಲೂಕುಗಳಲ್ಲಿ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿದೆ.
ವೈದ್ಯರು ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬಬೇಕು
Doctors should instill confidence in patients
₹ 35 ಲಕ್ಷ ಅನುದಾನದಲ್ಲಿ ಟ್ಯಾಕ್ಸಿ ನಿಲ್ದಾಣ ನಿರ್ಮಾಣ
New taxi stand inaugurated in front of public hospital
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಇಲ್ಲ
There is no question of load shedding in the state.
< previous
1
...
18
19
20
21
22
23
24
25
26
...
404
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ