• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮಗಳೂರಿನತ್ತ 18 ಕಾಡಾನೆಗಳ ಪ್ರಯಾಣ
ಚಿಕ್ಕಮಗಳೂರು, ಸುಮಾರು 60 ಆನೆಗಳ ಹಿಂಡಿನಿಂದ ಬೇರ್ಪಟ್ಟು ಕಳೆದ ಒಂದು ವಾರದಿಂದ ಮೂಡಿಗೆರೆ ತಾಲೂಕು ಮುಗಿಸಿ ಚಿಕ್ಕಮಗಳೂರು ತಾಲೂಕಿನಲ್ಲಿ ಜರ್ನಿ ಮುಂದುವರಿಸಿರುವ ಸುಮಾರು 18 ಕಾಡಾನೆಗಳ ಹಿಂಡು ಭಾನುವಾರ ಜಿಲ್ಲಾ ಕೇಂದ್ರದತ್ತ ಮುಖ ಮಾಡಿದೆ.
ಅಡಕೆ ಸುಲಿವ ಕಾಲ - ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಮೂಲ
ತರೀಕೆರೆ, ಅಡಕೆ ಬೆಳೆ ಮತ್ತು ಉತ್ಪಾದನೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಡಕೆ ಕಾಯಕ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ತಂದುಕೊಟ್ಟಿದೆ. ತರೀಕೆರೆ ತಾಲೂಕಿನಲ್ಲಿ ಸರಿ ಸುಮಾರು ಶೇ.80ರಷ್ಟು ಸಂಪೂರ್ಣ ಆರ್ಥಿಕ ವಹಿವಾಟು ರೈತರು ಬೆಳೆಯುವ ಪ್ರಮುಖ ಬೆಳೆಯಾದ ಅಡಕೆ ಮೇಲೆ ಅವಲಂಬಿತವಾಗಿದೆ. ಇದೇ ಇಲ್ಲಿನ ಸಾವಿರಾರು ಮಹಿಳೆಯರಿಗೆ ಆರ್ಥಿಕ ಮೂಲವೂ ಹೌದು.
ಮೌಲ್ಯಾಧಾರಿತ ಶಿಕ್ಷಣಕ್ಕೆ ನೀಡಿ ಆದ್ಯತೆ: ಯಶೋಧ
ಕೊಪ್ಪ, ಸರ್ಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರಾಯೋಗಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದರಿಂದ ೧೦ನೇ ತರಗತಿ ಉತ್ತೀರ್ಣರಾದ ಅನೇಕ ಮಕ್ಕಳು ಸ್ವಂತ ದುಡಿಮೆ ಮೂಲಕ ಸ್ವಾವಲಂಬಿಯಾಗುತ್ತಿದ್ದಾರೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಯಶೋಧ ಆರ್.ಒ. ಹೇಳಿದರು.
ದತ್ತಮಾಲಾ ಅಭಿಯಾನ: ಬಂದೋಬಸ್ತ್‌ಗೆ 1600 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಚಿಕ್ಕಮಗಳೂರು, ಶ್ರೀರಾಮ ಸೇನೆ ಹಮ್ಮಿಕೊಂಡಿರುವ ದತ್ತಮಾಲಾ ಅಭಿಯಾನಕ್ಕೆ ಕೊನೆ ದಿನವಾದ ಭಾನುವಾರ ವಿವಿಧ ಕಾರ್ಯಕ್ರಮಗಳ ನಡುವೆ ತೆರೆ ಬೀಳಲಿದೆ.ಭಾನುವಾರ ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ಧಾರ್ಮಿಕ ಸಭೆ, ಶೋಭಾಯಾತ್ರೆ ನಡೆಯಲಿದೆ. ಬಳಿಕ ದತ್ತಪೀಠಕ್ಕೆ ತೆರಳಲಿರುವ ಭಕ್ತರು ದತ್ತಪಾದುಕೆಗಳ ದರ್ಶನ ಪಡೆಯಲಿದ್ದಾರೆ. ಬಂದೋ ಬಸ್ತಿಗಾಗಿ ಸುಮಾರು 1600 ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಗಳನ್ನು ಜಿಲ್ಲೆಯಾದ್ಯಂತ ನಿಯೋಜನೆ ಮಾಡಲಾಗಿದೆ.
ಶ್ರೀರಾಮ ಸೇನೆ ಹಮ್ಮಿಕೊಂಡಿರುವ ದತ್ತ ಮಾಲಾ ಅಭಿಯಾನ : ಬಂದೋಬಸ್ತ್‌ಗೆ 1600 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಶ್ರೀರಾಮ ಸೇನೆ ಹಮ್ಮಿಕೊಂಡಿರುವ ದತ್ತಮಾಲಾ ಅಭಿಯಾನಕ್ಕೆ ಕೊನೆ ದಿನವಾದ ಭಾನುವಾರ ವಿವಿಧ ಕಾರ್ಯಕ್ರಮಗಳ ನಡುವೆ ತೆರೆ ಬೀಳಲಿದೆ.

ಕಾನೂನು ಸೇವೆಯಡಿ ಆರ್ಥಿಕ ಅಶಕ್ತರಿಗೂ ಉಚಿತ ಕಾನೂನು ನೆರವು: ಸವಿತಾರಾಣಿ
ಕಡೂರು, ಎಲ್ಲ ತಾಲೂಕುಗಳ ನ್ಯಾಯಾಲಯಗಳಲ್ಲಿ ಉಚಿತ ಕಾನೂನು ಸೇವಾ ಸಮಿತಿ ಇದ್ದು ಆರ್ಥಿಕವಾಗಿ ಅಶಕ್ತರಾಗಿರುವ ಅರ್ಹರು ಉಚಿತ ಕಾನೂನು ನೆರವು ಪಡೆದುಕೊಳ್ಳಬಹುದು ಎಂದು ಕಡೂರು ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸವಿತಾರಾಣಿ ಹೇಳಿದರು.
ಹೃದಯಕ್ಕೆ ಹತ್ತಿರವಾಗುವ ಭಾಷೆ ಕನ್ನಡ: ಎಸ್.ಎಚ್.ಪೂರ್ಣೇಶ್
ಬಾಳೆಹೊನ್ನೂರು, ಅತ್ಯಂತ ಶ್ರೀಮಂತ ಹಾಗೂ ಪ್ರೀತಿಯ ಭಾಷೆಯಾದ ಕನ್ನಡ ಹೃದಯಕ್ಕೆ ಹತ್ತಿರುವಾಗುವ ಭಾಷೆಯಾಗಿದೆ ಎಂದು ಎನ್.ಆರ್.ಪುರ ತಾಲೂಕು ಕಸಾಪ ಅಧ್ಯಕ್ಷ ಎಸ್.ಎಚ್.ಪೂರ್ಣೇಶ್ ಹೇಳಿದರು.
ಬಗರ್ ಹುಕುಂ ಅಕ್ರಮ ಮಂಜೂರಾತಿ ಪರಿಶೀಲಿಸಿ ಭೂಮಿ ವಶಕ್ಕೆ ಪಡೆಯಲು ಒತ್ತಾಯ
ತರೀಕೆರೆ, ತಾಲೂಕಿನಾದ್ಯಂತ ಎಲ್ಲಾ ಹೋಬಳಿಗಳಲ್ಲಿಯೂ ಬಗರ್ ಹುಕುಂ ನಡಿ ಮಂಜೂರಾದ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಕಡೂರು ತಾಲೂಕಿನಂತೆ, ನ್ಯಾಯಯುತವಾಗಿ ತನಿಖೆ ನಡೆಸಿ ಅಕ್ರಮ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆಯಲು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಮಹೇಶ್ ಒತ್ತಾಯಿಸಿದ್ದಾರೆ.
ದೇಶವನ್ನು ಉಳಿಸಲು ನಾವು ಬಿಜೆಪಿ ಕಟ್ಟುತ್ತಿದ್ದೇವೆ: ಕೋಟಾ ಶ್ರೀನಿವಾಸ ಪೂಜಾರಿ
ಚಿಕ್ಕಮಗಳೂರು, ದೇಶ ಉಳಿಸಲು ನಾವು ಬಿಜೆಪಿಯನ್ನು ಕಟ್ಟುತ್ತಿದ್ದೇವೆ ಎಂದು ಯೋಚನೆ ಮಾಡಿದರೆ ನಮ್ಮ ಸೈದ್ಧಾಂತಿಕ ವಿಚಾರಗಳಿಗೆ ಶಕ್ತಿ ಬರುತ್ತದೆ ಎಂದು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ನಾಡಕಛೇರಿ ದುರಸ್ತಿಗೆ ಎಡಿಸಿ ಪರಿಶೀಲನೆ: ಶೀಘ್ರದಲ್ಲೇ ಹೊಸ ಕಟ್ಟಡ ನಿರ್ಮಾಣ
ಬೀರೂರು, ಹಲವಾರು ವರ್ಷಗಳಿಂದ ನಾಡಕಚೇರಿ ಕಟ್ಟಡ ಸೋರುತ್ತಿರುವ ಜೊತೆ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲದೆ ನಲುಗುತ್ತಿದೆ ಎಂಬ ನಾಗರಿಕರು ಮತ್ತು ಸಾರ್ವಜನಿಕರ ಅಹವಾಲಿನ ಮೇಲೆ ಚಿಕ್ಕಮಗಳೂರು ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರಡ್ಡಿ ಶನಿವಾರ ಪಟ್ಟಣದ ನಾಡಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 503
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved