• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾವುದೇ ಭಾಷೆ ಸಾಹಿತ್ಯ ಬೆಳೆಯಲು ಯುವ ಸಮೂಹದ ಪಾಲ್ಗೊಳ್ಳುವಿಕೆ ಮುಖ್ಯ
ಅಜ್ಜಂಪುರ, ಯಾವುದೇ ಭಾಷೆ ಸಾಹಿತ್ಯ, ನಾಡು, ನುಡಿ ಬೆಳೆಯಲು ಯುವ ಸಮೂಹ ಸಾಹಿತ್ಯ, ಕವನ, ಕಾದಂಬರಿ ಬರೆವ ಮತ್ತು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ರಾಷ್ಟ್ರ ಪ್ರಶಸ್ತಿ ವಿಜೇತ, ಸಾಹಿತಿ ಪುಟ್ಟಸ್ವಾಮಿ ಅಭಿಪ್ರಾಯಪಟ್ಟರು.
ರಂಭಾಪುರಿ ಪೀಠದಲ್ಲಿ ಇಂದಿನಿಂದ ಶ್ರಾವಣ ಸಂಭ್ರಮ
ಬಾಳೆಹೊನ್ನೂರು, ಮಲಯಾಚಲ ಪರ್ವತ ಶ್ರೇಣಿ ಭದ್ರಾನದಿ ತಟದಲ್ಲಿ ಜಗದ್ಗುರು ರೇಣುಕಾಚಾರ್ಯರಿಂದ ಸ್ಥಾಪಿತವಾದ ವೀರಶೈವ ಪಂಚಪೀಠಗಳಲ್ಲಿ ಪ್ರಥಮ ಪೀಠವಾದ ರಂಭಾಪುರಿ ಸೋಮವಾರ(ಆ.5)ದಿಂದ ನಡೆಯುವ ಶ್ರಾವಣ ಸಂಭ್ರಮಕ್ಕೆ ಸಜ್ಜುಗೊಂಡಿದೆ.
ಸಂಘ ಸಂಸ್ಥೆಗಳು ಸರ್ಕಾರಿ ಶಾಲೆ ಸಬಲೀಕರಣ ಕೆಲಸ ಮಾಡುತ್ತಿವೆ: ಮಂಗಳಗೌರಮ್ಮ
ಚಿಕ್ಕಮಗಳೂರು, ಬಹಳಷ್ಟು ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕೈಜೋಡಿಸಿ ಕೆಲಸ ಮಾಡುತ್ತಿವೆ ಎಂದು ಡಯಟ್ ನ ಪ್ರಾಂಶುಪಾಲರಾದ ಮಂಗಳಗೌರಮ್ಮ ಹೇಳಿದರು.
ಅಜ್ರವಳ್ಳಿ ರಸ್ತೆ ಮಧ್ಯೆಯಲ್ಲೇ ಜಲ ಉದ್ಭವ: ಕೆಸರು ಗದ್ದೆಯಾದ ದಾರಿ
ನರಸಿಂಹರಾಜಪುರ, ಸೀತೂರು ಗ್ರಾಮದ ಅಜ್ರವಳ್ಳಿ ರಸ್ತೆಯಲ್ಲಿ ಮದ್ಯದಲ್ಲೇ ಜಲ ಎದ್ದು ರಸ್ತೆಯೆಲ್ಲಾ ಕೆಸರು ಗದ್ದೆಯಂತಾಗಿದ್ದು ಅಜ್ರವಳ್ಳಿಯ 12 ಮನೆಗಳ ವಾಹನವು ಕಳೆದ 15 ದಿನದಿಂದ ಮನೆಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಆ ಭಾಗದ ಗ್ರಾಮಸ್ಥರು ದೂರಿದ್ದಾರೆ.
ಪ್ರತಿಕೂಲ ವಾತಾವರಣದ ಎಫೆಕ್ಟ್‌: ಆಲೂಗೆಡ್ಡೆ ಬಿತ್ತನೆಯಲ್ಲಿ ಭಾರೀ ಹಿನ್ನಡೆ
ಚಿಕ್ಕಮಗಳೂರು, ಕಳೆದ ವರ್ಷ ಆಲೂಗೆಡ್ಡೆ ಫಸಲು ಹಲವು ಹಂತಗಳಲ್ಲಿ ಕಂಟಕ ಎದುರಿಸಿದ್ದರ ಪರಿಣಾಮ ಈ ಬಾರಿ ಬಿತ್ತನೆಯಲ್ಲಿ ಭಾರೀ ಹಿನ್ನಡೆಯಾಗಿದೆ.
ಎಲ್ಲೆಡೆ ಭೂ ಕುಸಿತ: ಅಪಾಯದ ಕರೆ ಗಂಟೆ
ಶೃಂಗೇರಿ, ಮಡಿಕೇರಿ, ಕೊಡಗು, ಶಿರೂರು ವಯನಾಡು ಗುಡ್ಡಬೆಟ್ಟಗಳ ಕುಸಿತದಂತಹ ಘಟನೆಗಳ ನಂತರ ಇದೀಗ ಶಾಂತವಾಗಿದ್ದ ಮಲೆನಾಡು ಪ್ರದೇಶಗಳಲ್ಲಿಯೂ ಬೆಟ್ಟಗುಡ್ಡ, ರಸ್ತೆ ಸೇರಿದಂತೆ ಆಗುತ್ತಿರುವ ಭೂ ಕುಸಿತಗಳು ಜನರ ಬದುಕನ್ನೇ ಅಲ್ಲೋಲ ಕಲ್ಲೋಲ ಮಾಡುತ್ತಿವೆ. ಬೆಟ್ಟಗುಡ್ಡಗಳು ಜಾರಿ ಕೆಳ ಬರುತ್ತಿದೆ, ರಸ್ತೆಗಳು ಕುಸಿದು ಕಂದಕಕ್ಕೆ ಉರುಳುತ್ತಿವೆ. ಬೆಟ್ಟಗುಡ್ಡಗಳ ಅಂಚಿನ ಜನರು ಜೀವಭೀತಿಯಿಂದ ಬದುಕುವ ಆತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.
ಮೇಕೆ ಮೇಯಿಸಲು ಹೋಗಿದ್ದ ವ್ಯಕ್ತಿ ನಾಪತ್ತೆ
ತರೀಕೆರೆ: ಕಾಡಂಚಿನಲ್ಲಿ 16 ಮೇಕೆಗಳನ್ನು ಮೇಯಿಸಲು ಹೋಗಿದ್ದ ವ್ಯಕ್ತಿಯೊಬ್ಬರು ಮೇಕೆ ಸಹಿತ ನಾಪತ್ತೆಯಾಗಿರುವ ಘಟನೆ ಸಮೀಪದ ಬರ್ಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರುವನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಆಟಿ ಅಮಾವಾಸ್ಯೆಗೆ ಹಾಲೆ ಮರದ ಔಷಧಿ ಸೇವನೆ
ಬಾಳೆಹೊನ್ನೂರು, ಆಷಾಡಮಾಸದ ಅಮಾವಾಸೈ (ಆಟಿ) ಅಂಗವಾಗಿ ಹೋಬಳಿ ವಿವಿಧೆಡೆ ಜನರು ರೋಗನಿರೋಧಕ ಶಕ್ತಿ ಹೊಂದಿದ ಮದ್ದಾಲೆ ಮರ (ಹಾಲೆ ಮರ, ಸಪ್ತವರ್ಣ ಮರ)ದ ತೊಗಟೆ ಔಷಧಿ (ಕಷಾಯ)ಯನ್ನು ಭಾನುವಾರ ಮುಂಜಾನೆ ಸೇವಿಸಿದರು.
ವಯನಾಡು ಭೂಕುಸಿತದಲ್ಲಿ ಮೃತಪಟ್ಟವರಿಗೆ ಕಾವ್ಯ ಕಂಬನಿ
ತರೀಕೆರೆ, ಪ್ರಕೃತಿಯ ಮೇಲೆ ನಡೆಯುತ್ತಿರುವ ಮಾನವ ಪ್ರಹಾರಗಳಿಂದ ವಯನಾಡ್ ಜಿಲ್ಲೆಯಲ್ಲಿ ಅಪಾರ ಸಾವು ನೋವುಗಳು ಉಂಟಾಗಿವೆ ಎಂದು ಪುರಸಭೆ ಮುಖ್ಯಾಧಿಕಾರಿ ಎಚ್. ಪ್ರಶಾಂತ್ ಹೇಳಿದರು.
ಪ್ರತಿಯೊಬ್ಬರು ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕು: ಡಿ.ನಾಗೇಶ ಗೌಡ ಕರೆ
ನರಸಿಂಹರಾಜಪುರ, ಪ್ರತಿಯೊಬ್ಬರು ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಿ.ನಾಗೇಶ್ ಗೌಡ ಕರೆ ನೀಡಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 416
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved