• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆಗಳಲ್ಲಿನ ಗುಂಡಿಗಳಿಗೆ ಪೂಜೆ ಮಾಡಿ ಆಕ್ರೋಶ
ಚಿಕ್ಕಮಗಳೂರು, ಮಳೆ ನಿಂತು ಎಷ್ಟೋ ದಿನಗಳು ಕಳೆದರೂ ಚಿಕ್ಕಮಗಳೂರು ನಗರದ ಗುಂಡಿಮಯ ರಸ್ತೆಗಳಿಗೆ ಇನ್ನೂ ಮುಚ್ಚುವ ಭಾಗ್ಯ ದೊರೆತಿಲ್ಲ. ನಿತ್ಯ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಿದ್ದರೂ ನಗರಸಭೆ ಮಾತ್ರ ಎಚ್ಚೆತ್ತುಕೊಂಡಿಲ್ಲ. ರೋಸಿ ಹೋದ ಸಾರ್ವಜನಿಕರು ರಸ್ತೆಯಲ್ಲಿನ ಗುಂಡಿಗೆ ಪೂಜೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ದಲಿತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ಹಲ್ಲೆ ನಡೆಸಿದ ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ
ನರಸಿಂಹರಾಜಪುರ, ತಾಲೂಕಿನ ಬೈರಾಪುರ-ಆಲ್ದರ ಗ್ರಾಮದ ದಲಿತ ಮುಖಂಡ, ಸಾಮಾಜಿಕ ಹೋರಾಟಗಾರ ಚಿತ್ರಪ್ಪ ಯರಬಾಳ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ, ಅವರ ವೃದ್ಧ ತಂದೆ ಮೇಲೆ ಹಲ್ಲೆ ಮಾಡಿದ ಉಂಬಳೈಬೈಲು ವಲಯ ಅರಣ್ಯಾಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ದಲಿತ ಮುಖಂಡ ಎಚ್‌.ಎಂ.ಶಿವಣ್ಣ ಆಗ್ರಹಿಸಿದರು.
ಶೃಂಗೇರಿ ವೈಭವಯುತ ಶ್ರೀ ವಿದ್ಯಾಶಂಕರ ಸ್ವಾಮಿ ಮಹಾರಥೋತ್ಸವ
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ಪ್ರಾಂಗಣದ ಶ್ರೀ ವಿದ್ಯಾಶಂಕರ ಸ್ವಾಮಿ ಮಹಾರಥೋತ್ಸವ ಶನಿವಾರ ಪಟ್ಟಣದಲ್ಲಿ ವೈಭವಯುತವಾಗಿ ಜರುಗಿತು.
ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವು
ಚಿಕ್ಕಮಗಳೂರು, ಗುಂಪಿನಲ್ಲಿದ್ದ ಕಾಡಾನೆಯೊಂದು ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಆಲ್ದೂರು ಸಮೀಪದ ಪುರ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ಪ್ರಾಣ ಬಿಟ್ಟ ಸಹವರ್ತಿಯ ಬಿಡದ ಗಜ ಪಡೆ: ಮೃತ ದೇಹ ಸುತ್ತುವರೆದ ಆನೆಗಳು
ಚಿಕ್ಕಮಗಳೂರು, ಹಲವು ವರ್ಷಗಳಿಂದ ತಮ್ಮ ಬೆನ್ನಿಗೆ ನಿಂತು, ತನ್ನೊಂದಿಗೆ ನೂರಾರು ಕಿಲೋ ಮೀಟರ್‌ ಜತೆಯಲ್ಲಿಯೇ ಸಾಗಿದ ಸ್ನೇಹಿತನನ್ನು ಕಳೆದುಕೊಂಡಿರುವ ಗಜ ಪಡೆ, ಕೊನೆ ಕ್ಷಣದವರೆಗೂ ಆತನಿಗೆ ಕಾವಲಾಗಿ ನಿಂತಿರುವ ಕರುಣಾಜನಕ ಘಟನೆ ಶನಿವಾರ ನಡೆದಿದೆ.
ಚಿಕ್ಕಮಗಳೂರು : ಮಾತೃ ಸ್ವರೂಪಿ ಕನ್ನಡಕ್ಕೆ ಹೆಚ್ಚಿನ ಮಹತ್ವ ನೀಡಬೇಕು - ಹಿರೇಮಗಳೂರು ಕಣ್ಣನ್
ಚಿಕ್ಕಮಗಳೂರು, ಆಂಗ್ಲ ಭಾಷೆ ಜೊತೆಗೆ ಮಾತೃ ಸ್ವರೂಪಿ ಕನ್ನಡಕ್ಕೂ ಹೆಚ್ಚಿನ ಮಹತ್ವ ನೀಡುವುದು ಅವಶ್ಯಕವಾಗಿದ್ದು ಮಕ್ಕಳಿಗೆ ಬಾಲ್ಯದಲ್ಲೇ ಭಾಷಾಭಿಮಾನ ಮೂಡಿಸುವ ದಂತಕಥೆಗಳನ್ನು ಪಾಲಕರು ಪರಿಚಯಿಸಬೇಕು ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದ್ದಾರೆ.
ದೇವಾಲಯ ನೆಮ್ಮದಿ ಜೀವನ ಕರುಣಿಸುವ ಪುಣ್ಯ ಕ್ಷೇತ್ರ: ತಮ್ಮಯ್ಯ
ಚಿಕ್ಕಮಗಳೂರು, ಭಗವಂತ ನೆಲೆಸಿರುವ ದೇವಾಲಯಗಳು ಮನುಷ್ಯನ ಮಾನಸಿಕ ಒತ್ತಡ ನಿವಾರಿಸುವ ಮೂಲಕ ಬದುಕಿನಲ್ಲಿ ಶಾಂತಿ, ನೆಮ್ಮದಿ ಹಾಗೂ ಸಾತ್ವಿಕ ಜೀವನದತ್ತ ಕೊಂಡೊಯ್ಯುವ ಪುಣ್ಯ ಕ್ಷೇತ್ರಗಳು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದ್ದಾರೆ.
ನಿವೇಶನ, ಬೆಳೆ ಪರಿಹಾರಕ್ಕಾಗಿ ರೈತ: ಕಾರ್ಮಿಕ ಪ್ರತಿಭಟನೆ
ಕೊಪ್ಪ, ಬೆಳೆ ಪರಿಹಾರ ಮತ್ತು ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ರೈತ ಮತ್ತು ಕಾರ್ಮಿಕ ಹಕ್ಕೋತ್ತಾಯ ಸಮಿತಿ ಸದಸ್ಯರು ಶುಕ್ರವಾರ ಗುಡ್ಡೆತೋಟದಿಂದ ಜಯಪುರದವರೆಗೂ ಪ್ರತಿಭಟನೆ ನಡೆಸಿ ನಾಡಕಚೇರಿಯಲ್ಲಿ ಮನವಿ ಸಲ್ಲಿಸಿದರು.
ಕನ್ನಡವೇ ನಮ್ಮ ಸಂಸ್ಕೃತಿ- ಭಾಷೆ ಉಳಿಸಿ, ಬೆಳೆಸಿ: ಡಾ.ರಮೇಶ್
ಬಾಳೆಹೊನ್ನೂರು, ಕನ್ನಡ ನಮ್ಮ ಹೆಮ್ಮೆಯಾಗಿದ್ದು, ಕನ್ನಡ ಬಳಸುವ ಮೂಲಕ ಉಳಿಸಬೇಕು. ಕನ್ನಡವೇ ನಮ್ಮ ಸಂಸ್ಕೃತಿ ಅದನ್ನು ಬೆಳೆಸುವುದು ನಮ್ಮೆಲ್ಲರ ಹೊಣೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ರಮೇಶ್ ಹೇಳಿದರು.
ರಬ್ಬರ್‌ ಮಂಡಳಿಯಿಂದ ಗ್ರಾಮೀಣ ಭಾಗದ ಉಪ ಕೃಷಿಗೆ ಆದ್ಯತೆ: ಸುರೇಶ್‌
ನರಸಿಂಹರಾಜಪುರ, ರಬ್ಬರ ಮಂಡಳಿ ರಬ್ಬರ್ ಬೆಳೆ ಉತ್ತೇಜಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಉಪ ಕೃಷಿಗಳಿಗೂ ಹೆಚ್ಚಿನ ಆಧ್ಯತೆ ನೀಡುತ್ತಿದೆ ಎಂದು ಶಿವಮೊಗ್ಗ ಪ್ರಾದೇಶಿಕ ರಬ್ಬರ್ ಮಂಡಳಿ ಅಭಿವೃದ್ಧಿ ಅಧಿಕಾರಿ ಸುರೇಶ್ ಹೇಳಿದರು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 503
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved