• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್‌ಆರ್‌ಪುರ: ನಾಟಿ ಮಾಡಿದ ಭತ್ತದ ಗದ್ದೆಗೆ ಹಳ್ಳ ಹರಿದಿದೆ
ನರಸಿಂಹರಾಜಪುರ ತಾಲೂಕಿನಲ್ಲಿ ಜನವರಿಯಿಂದ ಜುಲೈ30ರ ವರೆಗೆ ವಾಡಿಕೆ ಮಳೆ 892 ಮಿ.ಮೀ. ಬೀಳಬೇಕಾಗಿತ್ತು. ಆದರೆ, 1623 ಮಿ.ಮೀ. ಬಿದ್ದಿದ್ದು ಶೇ. 82ರಷ್ಟು ಹೆಚ್ಚುವರಿ ಮಳೆಯಾಗಿದೆ.
ಅಪಾಯದಂಚಿನಲ್ಲಿ ಕೆ.ಕಣಬೂರು ಕಾಲೋನಿ ಸೇತುವೆ
ಮುತ್ತಿನಕೊಪ್ಪ ಗ್ರಾಮದ ಕೆ.ಕಣಬೂರು ಕಾಲೋನಿ ಸೇತುವೆ ತುಂಬಾ ಹಳೆಯದಾಗಿದ್ದು, ಎರಡು ಪಿಲ್ಲರ್ ಹಾಳಾಗಿರುವುದರಿಂದ ಯಾವ ಕ್ಷಣದಲ್ಲಾದರೂ ಕುಸಿಯುವ ಭೀತಿ ಎದುರಾಗಿದೆ.
ಪುಷ್ಯ ಮಳೆ ಅಬ್ಬರಕ್ಕೆ ಬಾಳೆಹೊನ್ನೂರು ಜನತೆ ತತ್ತರ
ಬಾಳೆಹೊನ್ನೂರು ಪಟ್ಟಣ ಸೇರಿ ಸುತ್ತಮುತ್ತಲಿನ ಪ್ರದೇಶ ಹಾಗೂ ಹೋಬಳಿ ವಿವಿಧೆಡೆ ಸೋಮವಾರ ರಾತ್ರಿ ಬಳಿಕ ಪುಷ್ಯ ಮಳೆ ಅಬ್ಬರ ಹೆಚ್ಚಾಗಿದ್ದು, ಬೆಳಗ್ಗಿನ ವೇಳೆಗೆ ಜನಜೀವನ ಅಸ್ತವ್ಯಸ್ತಗೊಳಿಸಿದೆ.
ಪ್ರತಿ ಪಕ್ಷಗಳಿಂದ ಸುಳ್ಳನ್ನು ಸತ್ಯ ಮಾಡುವ ಪ್ರಯತ್ನ : ಕೆ.ಜೆ. ಜಾರ್ಜ್‌
ಚಿಕ್ಕಮಗಳೂರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಸತ್ಯಕ್ಕೆ ದೂರವಾದ ಆರೋಪ ಮಾಡಿದ ಪ್ರತಿಪಕ್ಷಗಳು, ಮುಖ್ಯಮಂತ್ರಿಗೆ ಉತ್ತರ ನೀಡಲೂ ಅವಕಾಶ ಕೊಡದೆ ಸುಳ್ಳನ್ನು ಸತ್ಯ ಮಾಡುವ ಪ್ರಯತ್ನ ನಡೆಸಿದವು ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ.
ಕೆಸರು ಮುಕ್ತ ಸಂಚಾರ ಕಲ್ಪಿಸಲು ಭಾಗವತ್ ನಗರ ನಿವಾಸಿಗಳ ಆಗ್ರಹ
ಬೀರೂರು, ಪಟ್ಟಣದ ರೈಲ್ವೇ ಸ್ಷೇಷನ್ ಪಕ್ಕದಲ್ಲಿ ಪುರಸಭೆ ಆಶ್ರಯ ಸಮಿತಿ ಮನೆ ಇಲ್ಲದವರಿಗೆ ನಿರ್ಮಾಣ ಮಾಡಿರುವ ಭಾಗವತ್ ನಗರ ಹಲವು ಮೂಲಭೂತ ಸೌಕರ್ಯಗಳಿಲ್ಲದೆ ಬಡಾವಣೆ ಜನರು ಪುರಸಭೆ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.
ಪತ್ರಿಕಾರಂಗ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ: ಸಚಿವ ಕೆ.ಜೆ. ಜಾರ್ಜ್‌
ಚಿಕ್ಕಮಗಳೂರು, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾರಂಗ ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸಿದೆ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಜನಪ್ರಿಯತೆ ಮುಖ್ಯವಲ್ಲ, ಮೊದಲು ಮಾನವರಾಗಬೇಕು: ಅಭಿನಂದನ್ ಕರೆ
ನರಸಿಂಹರಾಜಪುರ, ಕೇವಲ ಜನಪ್ರಿಯರಾಗುವುದು ಮುಖ್ಯವಲ್ಲ. ಮಾನವರಾಗುವುದು ಸಹ ಮುಖ್ಯ ಎಂದು ರೋಟರಿ ಜಿಲ್ಲೆ 3182ನ ಮಾಜಿ ಜಿಲ್ಲಾ ಗವರ್ನರ್ ಕುಂದಾಪುರದ ಅಭಿನಂದನ್ ಎ.ಶೆಟ್ಟಿ ಕರೆ ನೀಡಿದರು.
ಚಿಕ್ಕಮಗಳೂರು ಜಿಲ್ಲೆಯ ಮಳೆಹಾನಿಗೆ ವಿಶೇಷ ನೆರವು ನೀಡಲು ಸಿಎಂಗೆ ಮನವಿ: ಕೆ.ಜೆ.ಜಾರ್ಜ್
ಚಿಕ್ಕಮಗಳೂರು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಿಲ್ಲೆಯಾದ್ಯಂತ ಆಗಿರುವ ಅಪಾರ ಪ್ರಮಾಣದ ಹಾನಿಗೆ ವಿಶೇಷ ಪರಿಹಾರ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಹಿರಿಯ ಪತ್ರಕರ್ತ ಚೂಡನಾಥ ಅಯ್ಯರ್‌ ನಿಧನ
ಚಿಕ್ಕಮಗಳೂರು: ಜಿಲ್ಲೆಯ ಹಿರಿಯ ಪತ್ರಕರ್ತ ಜಿ.ವಿ. ಚೂಡನಾಥ ಅಯ್ಯರ್ (76 ) ನಿಧನರಾಗಿದ್ದಾರೆ.ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಪತ್ನಿ ಯಶೋಧ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಉಪ್ಪಳ್ಳಿಯ ಮುಕ್ತಿಧಾಮದಲ್ಲಿ ಸೋಮವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.
ಅತಿವೃಷ್ಟಿ ಹಾನಿ ಪ್ರದೇಶಗಳಿಗೆ ಸಚಿವ ಕೆ.ಜೆ.ಜಾರ್ಜ್ ಭೇಟಿ
ಕೊಪ್ಪ: ತಾಲೂಕಿನ ವಿವಿಧೆಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾಜ್ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 416
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved