• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳಿಯೂರು ಗ್ರಾಮದಲ್ಲಿ ವಾಂತಿ ಬೇಧಿ: 12 ಜನರಿಗೆ ಚಿಕಿತ್ಸೆ
ತರೀಕೆರೆ, ಪಟ್ಟಣ ಸಮೀಪದ ಪುರಸಭಾ ವ್ಯಾಪ್ತಿಯ ಹಳಿಯೂರು ಗ್ರಾಮದಲ್ಲಿ ಕೆಲವರಿಗೆ ಏಕಾಏಕಿ ವಾಂತಿ ಭೇದಿ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಷಯ ತಿಳಿದ ಆರೋಗ್ಯ ಇಲಾಖೆ ಮತ್ತು ಪುರಸಭೆ ಹೆಚ್ಚಿನ ಮುಂಜಾಗ್ರತಾ ಕ್ರಮ ವಹಿಸಿದೆ.
ಗುರುಗಳ ಅನುಭಾವ ಅಮೃತವೇ ಎಲ್ಲಕ್ಕಿಂತ ಮಿಗಿಲು: ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ
ಚಿಕ್ಕಮಗಳೂರು, ಭಕ್ತರನ್ನು ಬಿಟ್ಟು ಸ್ವಾಮಿಗಳಿಲ್ಲ, ಸ್ವಾಮಿಗಳನ್ನು ಬಿಟ್ಟು ಭಕ್ತರಿಲ್ಲ ಇಬ್ಬರೂ ಕೂಡಿದಾಗ ಮಾತ್ರ ಬಸವ ಮಂದಿರದ ಮಹಾ ಮಠ ಬೆಳಗಲು ಸಾಧ್ಯ ಎಂದು ಅಥಣಿ ಶ್ರೀ ಮೋಟಗಿ ಮಠದ ಶ್ರೀ ಪ್ರಭುಚನ್ನಬಸವ ಸ್ವಾಮೀಜಿ ನುಡಿದರು.
ಮಳೆಯಿಂದ ಹಾನಿಗೊಂಡ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಹಾನಿಗೊಳಗಾದ ಸಂತ್ರಸ್ಥ ಕುಟುಂಬಗಳಿಗೆ ತ್ವರಿತಗತಿಯಲ್ಲಿ ಪರಿಹಾರ ಒದಗಿಸಬೇಕು ಎಂದು ಕಾಂಗ್ರೆಸ್ ಮುಖಂಡ ಕೆ.ಭರತ್ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅವರಿಗೆ ಒತ್ತಾಯಿಸಿದ್ದಾರೆ.
ಜಿಲ್ಲಾ ಮಟ್ಟದ 5ನೇ ಜಾನಪದ ಸಮ್ಮೇಳನಾಧ್ಯಕ್ಷರಿಗೆ ಸಾಂಪ್ರದಾಯಿಕ ಆಹ್ವಾನ
ಅಜ್ಜಂಪುರ, ಜಾನಪದ ಕೋಗಿಲೆ ಕೆ ಆರ್ ನಿಂಗಪ್ಪನವರ ಹುಟ್ಟೂರು ಕಲ್ಲೇನಹಳ್ಳಿಯಲ್ಲಿ ಅಕ್ಟೋಬರ್ 6 ರಂದು ನಡೆಯುವ ಚಿಕ್ಕಮಗಳೂರು ಜಿಲ್ಲಾ ಮಟ್ಟದ 5ನೇ ಜಾನಪದ ಸಮ್ಮೇಳನಾಧ್ಯಕ್ಷ, ಜಾನಪದ ಕಲಾವಿದ ಕರಿಬಸಪ್ಪನವರಿಗೆ ಶಿವನಿಯ ನಿವಾಸದಲ್ಲಿ ಸಾಂಪ್ರದಾಯಿಕವಾಗಿ ಆಹ್ವಾನ ನೀಡಲಾಯಿತು.
65 ಅಡಿ ಸಾಮರ್ಥ್ಯದ, ಕಡೂರು ತಾಲೂಕಿನ ಜನರ ಜೀವನಾಡಿ ಜನಪದ ಹಾಡಿನ ಮದಗಾದ ಕೆರೆ ಭರ್ತಿ

ಜನಪದ ಗೀತೆಗಳಲ್ಲಿ ಬರುವ (ಮಾಯದಂತ ಮಳೆ ಬಂತಮ್ಮ ಮದಗಾದ ಕೆರೆಗೆ...) ಚಿಕ್ಕಮಗಳೂರಿನ ಖ್ಯಾತ ಮದಗದ ಕೆರೆ ಈ ಬಾರಿಯ ಮುಂಗಾರು ಮಳೆಗೆ ಭರ್ತಿಯಾಗಿದೆ.

ಪತ್ರಿಕೆಗಳು ಎಚ್ಚರಿಸದಿದ್ದರೆ ಸಮಾಜದಲ್ಲಿ ಭ್ರಷ್ಟಾಚಾರ ಹೆಚ್ಚಳ: ಟಿ.ಡಿ.ರಾಜೇಗೌಡ
ಪತ್ರಿಕೆಗಳು ಎಚ್ಚರಿಸುವ ಕೆಲಸ ಮಾಡದಿದ್ದರೆ ಸಮಾಜದಲ್ಲಿ ಇನ್ನಷ್ಟು ಭ್ರಷ್ಟಾಚಾರಗಳು ನಡೆಯುತ್ತಿತ್ತು ಎಂದು ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಸಚಿವ ಟಿ.ಡಿ.ರಾಜೇಗೌಡ ತಿಳಿಸಿದ್ದಾರೆ.
ಜಿಲ್ಲೆ ಅತಿವೃಷ್ಟಿ ಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಮನವಿ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಅತಿಯಾದ ಮಳೆ ಸುರಿಯುತ್ತಿದ್ದು ವ್ಯಾಪಕವಾಗಿ ಹಾನಿ ಸಂಭವಿಸಿರುವುದರಿಂದ ಈ ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಸರ್ಕಾರಕ್ಕೆ ಮನವಿ ಮಾಡುವುದಾಗಿ ಶಾಸಕ ಎಚ್.ಡಿ. ತಮ್ಮಯ್ಯ ಭರವಸೆ ನೀಡಿದರು.
ಪ್ರವಾಸಿ ಮಂದಿರದಲ್ಲಿ ಸಿಲುಕಿದ್ದ ಆನೆ ಕಾರ್ಯಾಚರಣೆ ಸಿಬ್ಬಂದಿ: ಸ್ಥಳೀಯರಿಂದ ರಕ್ಷಣೆ
ನರಸಿಂಹರಾಜಪುರ, ಅಧಿಕ ಮಳೆಯಿಂದ ದ್ವೀಪದಂತಾದ ಮುತ್ತಿನಕೊಪ್ಪ ಪ್ರವಾಸಿ ಮಂದಿರದಲ್ಲಿ ತಂಗಿದ್ದ ಆನೆ ಕಾರ್ಯಾಚರಣೆ ಪಡೆಯ ಸಿಬ್ಬಂದಿ ಜಲದಿಗ್ಬಂಧನಕ್ಕೆ ಒಳಗಾಗಿದ್ದು ನಂತರ ಸ್ಥಳೀಯರು ಅವರನ್ನು ರಕ್ಷಿಸಿದ ಘಟನೆ ನಡೆದಿದೆ.
ಪ್ರವಾಸಿಗರಿಗೆ ಜಿಲ್ಲಾಧಿಕಾರಿ ಸೂಚನೆ
ಚಿಕ್ಕಮಗಳೂರು, ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಬಹುತೇಕ ಹಳ್ಳ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ತಲುಪಿವೆ. ತುಂಗಾ, ಭದ್ರಾ ಹಾಗೂ ಹೇಮಾವತಿ ನದಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವೆಡೆ ಭೂ ಕುಸಿತದಿಂದ ಸಾರ್ವಜನಿಕರು, ಪ್ರವಾಸಿಗರು ಮುಂದಿನ ಒಂದು ವಾರ ಅಥವಾ ಮಳೆ ಕಡಿಮೆ ಯಾಗುವವರೆಗೆ ಮುಂಜಾಗ್ರತಾ ಕ್ರಮ ಪಾಲಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದ್ದಾರೆ.
ವೈವಿಧ್ಯಮಯ ಚಿತ್ರಶಾಲೆ ’ಸಹಸ್ಪಂದನ’: ಡಾ.ತಾರಾನಾಥ್‌
ಚಿಕ್ಕಮಗಳೂರು, ಜ್ಞಾನದ ಬಾಗಿಲು ತೆಗೆದು ಬೆಳಕು ಚೆಲ್ಲುವ ’ಸಹಸ್ಪಂದನ’ ವೈವಿಧ್ಯಮಯ ಚಿತ್ರಶಾಲೆ ಎಂದು ಮೈಸೂರು ವಿ.ವಿ. ವಿಶ್ರಾಂತ ಪ್ರಾಧ್ಯಾಪಕ ಡಾ. ಎನ್.ಎಸ್. ತಾರಾನಾಥ್ ಹೇಳಿದರು.
  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 416
  • next >
Top Stories
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved