• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಬೇಕು: ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಸಲಹೆ ಮಾಡಿದರು.
ನೀರು ಮಲಿನಗೊಳ್ಳುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕುಃ ಡಾ.ಅಂಶುಮಂತ್
ತರೀಕೆರೆಭದ್ರಾ ಜಲಾಶಯದ ಕೆಳಭಾಗದ ಮೀನಿನ ಕೊಳಗಳ ತ್ರಾಜ್ಯವನ್ನು ಭದ್ರಾ ನದಿಗೆ ಬಿಡುತ್ತಿರುವುದರಿಂದ ಕುಡಿಯುವ ನೀರು ಮಲಿನ ಗೊಳ್ಳುವುದನ್ನು ತಡೆಯಲು ಸೂಕ್ತ ಕ್ರಮ ಅಳವಡಿಸಿಕೊಳ್ಳುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಭದ್ರಾ ಕಾಡ ಅಧ್ಯಕ್ಷ ಡಾ. ಅಂಶುಮಂತ್ ಸೂಚಿಸಿದ್ದಾರೆ.
ಶಿಕ್ಷಣದ ಗುಣಮಟ್ಟದಲ್ಲಿ ಅಸಮಾನತೆ ಹೆಚ್ಚಿದೆ: ವಿನಯಕುಮಾರ್
ಕಡೂರು, ಸರ್ಕಾರಿ ಮತ್ತು ಖಾಸಗಿಯಾಗಿ ಸಿಗುತ್ತಿರುವ ಶಿಕ್ಷಣದ ಗುಣಮಟ್ಟದಲ್ಲಿ ಹೆಚ್ಚಿನ ಅಸಮಾನತೆ ಎದ್ದು ಕಾಣುತ್ತಿದೆ ಎಂದು ಬೆಂಗಳೂರಿನ ಇನ್ ಸೈಟ್‌ ಆಕ್ಟೀವ್ ಲರ್ನಿಂಗ್ ನ ಸಂಸ್ಥಾಪಕ ಮತ್ತು ನಿರ್ದೇಶಕ ಜಿ.ಬಿ.ವಿನಯಕುಮಾರ್ ಅಭಿಪ್ರಾಯ ಪಟ್ಟರು.
ಕ್ಯಾನ್ಸರ್‌ ಗೆ ತಂಬಾಕು ಉತ್ಪನ್ನಗಳ ಸೇವನೆ ಕಾರಣ: ಆರ್.ವಿ.ಮಂಜುನಾಥ್
ನರಸಿಂಹರಾಜಪುರ, ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್ ಕಾಯಿಲೆ ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಂಬಾಕು ಉತ್ಪನ್ನ ಸೇವಿಸಬಾರದು ಹಾಗೂ ಅಂಗಡಿಯವರು ತಂಬಾಕು ಉತ್ಪನ್ನ ಮಾರಾಟ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಸಲಹೆ ನೀಡಿದರು.
ಎಲ್ಲರಲ್ಲೂ ದಿವ್ಯ ಶಕ್ತಿ ಇದೆ, ಕೀಳರಿಮೆ ಬೇಡ: ಡಾ.ಸಕ್ರೀ ನಾಯ್ಕ
ಪ್ರತಿಯೊಬ್ಬರಲ್ಲೂ ದಿವ್ಯ ಶಕ್ತಿಯಿದ್ದು ಯಾರೂ ಸಹ ತಮ್ಮನ್ನು ಕೀಳು, ಕ್ಷುಲ್ಲಕ ಎಂದು ಕೀಳರಿಮೆ ಮಾಡಿಕೊಳ್ಳಬಾರದು ಎಂದು ಶಿವಮೊಗ್ಗ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಸಕ್ರೀ ನಾಯ್ಕ ಕಿವಿಮಾತು ಹೇಳಿದರು.
ಕುತೂಹಲ ಕೆರಳಿಸಿರುವ ಕಲ್ಕಟ್ಟೆ ಗಾನ ದೀವಿಗೆ: ರಘು ಹಾಲೂರು
ಕಳೆದ ಎಂಟು ತಿಂಗಳಿಂದ ನಿರಂತರವಾಗಿ ಹೊರ ಬರುತ್ತಿರುವ ಕಲ್ಕಟ್ಟೆ ಗಾನ ದೀವಿಗೆಯು ಚಿಕ್ಕಮಗಳೂರಿನ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗ್ಗೆ ಕುತೂಹಲ ಮೂಡಿಸುತ್ತಿದೆ. ವಿದೇಶಗಳಲ್ಲಿನ ಚಿಕ್ಕಮಗಳೂರಿಗರು ಕೂಡ ತಮ್ಮೂರಿನ ಪ್ರತಿ ದೇವಾಲಯ ಗೀತೆಗಳನ್ನು ಕೇಳಿ, ತಮ್ಮ ಬಾಲ್ಯದ ದಿನಗಳ ಧಾರ್ಮಿಕ ಸಂಭ್ರಮಗಳನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂದು ಕ್ಯಾಲಿಫೋರ್ನಿಯಾದ ಕನ್ನಡ ಸಂಘದ ಸಂಚಾಲಕ ರಘು ಹಾಲೂರು ಹೇಳಿದರು.
ಪದವೀಧರರು ಸ್ವತಂತ್ರ ಬದುಕು ಕಲಿಯಬೇಕು: ನಿರ್ಮಲಾನಂದನಾಥ ಸ್ವಾಮೀಜಿ
ಪದವೀಧರರು ಸ್ವತಂತ್ರವಾಗಿ ಬದುಕುವುದನ್ನು ಕಲಿಯಬೇಕು. ಪಾಲಕರು ಹಾಗೂ ಸಮಾಜದ ಒಳಿತನ್ನು ಬಯಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶ ಡಾ. ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು.
ದೇಶ, ಧರ್ಮವಿದ್ದರೆ ನೆಮ್ಮದಿಯ ಬದುಕಿಗೆ ನಾಂದಿ: ಶಾಸಕ ಎಚ್‌.ಡಿ.ತಮ್ಮಯ್ಯ
ಪ್ರಪಂಚದಲ್ಲಿಯೇ ಧರ್ಮದ ಆಧಾರದಲ್ಲಿ ಭಾರತ ಧಾರ್ಮಿಕವಾಗಿ ನೆಲೆ ಹೊಂದಿದ್ದು, ದೇಶ ಮತ್ತು ಧರ್ಮ ಇದ್ದರೆ ಮಾತ್ರ ನೆಮ್ಮದಿ ಬದುಕಿಗೆ ನಾಂದಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಕಡೂರಿನಲ್ಲಿ ಅದ್ಧೂರಿಯಾಗಿ ಜುರಗಿದ ಕಲ್ಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ
ತಾಲೂಕಿನ ಇತಿಹಾಸ ಪ್ರಸಿದ್ದ ಸಿಂಗಟಗೆರೆಯ ಶ್ರೀ ಕಲ್ಲೇಶ್ವರ ಸ್ವಾಮಿಯವರ ಬ್ರಹ್ಮರಥೋತ್ಸವ ಸೋಮವಾರ ಸಾವಿರಾರು ಭಕ್ತರು ಪಾಲ್ಗೊಳ್ಳುವ ಮೂಲಕ ವಿಜೃಂಭಣೆಯಿಂದ ನೆರವೇರಿತು.
ಬದ್ಧತೆಯಿಂದ ಕಾರ್ಯ ನಿರ್ವಹಿಸಿದರೆ ಸಾಧನೆ ಸಾಧ್ಯ: ಎಸ್.ವಿ.ಪರಮೇಶ್ವರಪ್ಪ
ವಿದ್ಯಾರ್ಥಿಗಳು ತಮ್ಮೊಳಗಿರುವ ವಿಶೇಷ ಪ್ರತಿಭೆಗಳನ್ನು ಗುರ್ತಿಸಿ, ಬೆಳೆಸಿಕೊಂಡು ಬದುಕನ್ನು ಅರ್ಥಪೂರ್ಣವಾಗಿ ರೂಪಿಸಿಕೊಳ್ಳಬೇಕು ಎಂದು ವಿಶ್ರಾಂತ ಉಪನ್ಯಾಸಕ ಎಸ್.ವಿ.ಪರಮೇಶ್ವರಪ್ಪ ಕರೆ ನೀಡಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 436
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved