• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಯಿ ಹಾಲಿನ ಮಹತ್ವ ತಿಳಿಸುವುದು ಸ್ತನ್ಯಪಾನ ಸಪ್ತಾಹದ ಉದ್ದೇಶ: ಡಾ. ಅಶ್ವಥ್‌ಬಾಬು
ಚಿಕ್ಕಮಗಳೂರು, ತಾಯಿ ಹಾಲು, ಅದರ ಮಹತ್ವ, ಮಗುವಿಗೆ ಆಗುವ ಪ್ರಯೋಜನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಗಸ್ಟ್ ಮೊದಲ ವಾರದಲ್ಲಿ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್‌ಬಾಬು ಹೇಳಿದರು.
ಸರ್ಕಾರಿ ಬಸ್‌ ನೌಕರರ ಮುಷ್ಕರ: ಕ್ಷೀಣಿಸಿದ ಪ್ರಯಾಣಿಕರ ಸಂಖ್ಯೆ
ಚಿಕ್ಕಮಗಳೂರು, ವೇತನ ಹೆಚ್ಚಳ ಹಾಗೂ ಬಾಕಿ ವೇತನ ಪಾವತಿ ಬೇಡಿಕೆಯನ್ನು ರಾಜ್ಯ ಸರ್ಕಾರದ ಮುಂದಿಟ್ಟು ಮಂಗಳವಾರ ಕೆಎಸ್‌ಆರ್‌ಟಿಸಿ ನೌಕರರು ಕರೆ ನೀಡಿದ ಮುಷ್ಕರಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಸಂಸ್ಥೆ ಸಿಬ್ಬಂದಿ ಬೆಂಬಲ ಸೂಚಿಸಿದ್ದರು.
ಮಕ್ಕಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು: ಚಿಟ್ಟಕ್ಕಿ ಬಸಪ್ಪ
ತರೀಕೆರೆ, ಮಕ್ಕಳು ಚೆನ್ನಾಗಿ ಓದಿ, ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನೇರಲಕೆರೆ ಚಿಟ್ಟಕ್ಕಿ ಬಸಪ್ಪ ಟ್ರಸ್ಟ್ ದಾನಿಗಳಾದ ಚಿಟ್ಟಕ್ಕಿ ಬಸಪ್ಪ ಹೇಳಿದ್ದಾರೆ.
ಮುಷ್ಕರ: ಪ್ರಯಾಣಿಕರ ಪರದಾಟ
ತರೀಕೆರೆ: ಮಂಗಳವಾರದಿಂದ ಪ್ರಾರಂಭವಾದ ಕೆಎಸ್.ಆರ್.ಟಿಸಿ ನೌಕರರ ಮುಷ್ಕರದಿಂದ ಸರಿಯಾಗಿ ಬಸ್ಸುಗಳು ಬಾರದೆ ಪ್ರಮುಖ ನಿಲ್ದಾಣವಾದ ತರೀಕೆರೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಯಿತು.
ಸಾರಿಗೆ ನೌಕರರ ಮುಷ್ಕರ ಎಫೆಕ್ಟ್‌ : ನಿಲ್ದಾಣಗಳು ಬಣಬಣ
ಶೃಂಗೇರಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಆರಂಭಿಸಿರುವ ಮುಷ್ಕರದಿಂದ ಶೃಂಗೇರಿಯಲ್ಲಿ ಸರ್ಕಾರಿ ಬಸ್ ಇಲ್ಲದೇ ವಿದ್ಯಾರ್ಥಿಗಳು, ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಕಂಡುಬಂದಿತು.
ರಂಗಭೂಮಿ ನಾಟಕಗಳು ಸಮಾಜ ಪರಿವರ್ತನೆಗೆ ನಾಂದಿ: ಡಾ. ಬಸವ ಮರುಳಸಿದ್ದ ಸ್ವಾಮೀಜಿ
ಚಿಕ್ಕಮಗಳೂರು, ಸಮಾಜ ಪರಿವರ್ತನೆಗೆ ನಾಂದಿಯಾದ ನಾಟಕಗಳನ್ನು ಪ್ರತಿಯೊಬ್ಬರೂ ವೀಕ್ಷಿಸುವ ಮೂಲಕ ಕಲೆಯನ್ನು ಪ್ರೋತ್ಸಾಹಿಸುವಂತೆ ಬಸವತತ್ವ ಪೀಠದ ಪೀಠಾಧ್ಯಕ್ಷ ಡಾ. ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದರು.
ಪತ್ರಕರ್ತರ ಪ್ರಾಮಾಣಿಕ ವರದಿ ಅಧಿಕಾರದಲ್ಲಿದ್ದವರ ಎಚ್ಚರಿಸಬೇಕು: ಭಂಡಾರಿ ಶ್ರೀನಿವಾಸ್
ಕಡೂರು, ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ಪತ್ರಕರ್ತರು ಮಾಡುವ ಪ್ರಾಮಾಣಿಕ ವರದಿ ಅಧಿಕಾರದಲ್ಲಿರುವವರನ್ನು ಎಚ್ಚರಿಸು ವಂತಿರಬೇಕು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಕೊಪ್ಪ ಪುಂಡಾನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟನೆ
ಕೊಪ್ಪ, ರೈತರ ಜಮೀನಿನಲ್ಲಿ ಬೆಳೆ ಹಾನಿ ಮಾಡುತ್ತಿರುವ ಆನೆಯನ್ನು ಸೆರೆ ಹಿಡಿಯುವಂತೆ ನಾಗರಿಕ ಹಿತ ರಕ್ಷಣೆ ವೇದಿಕೆ, ಮರಿ ತೊಟ್ಲು, ಹುಲುಗಾರು, ಅಂದಗಾರು, ಕುಂಚೂರು ಭಾಗದ ರೈತರು ಮಂಗಳವಾರ ಕೊಪ್ಪ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟಿಸಿ ಮನವಿ ನೀಡಿದರು.
ಬದುಕಿಗೆ ಅರ್ಥ, ಸಮಸ್ಯೆಗೆ ಪರಿಹಾರವೇ ಜಾನಪದ: ಜಾನಪದ ಚಂದ್ರಪ್ಪ
ತರೀಕೆರೆ, ಬದುಕಿಗೆ ಅರ್ಥ, ಸಮಸ್ಯೆಗೆ ಪರಿಹಾರವೇ ಜಾನಪದ ಎಂದು ಜಾನಪದ ಚಂದ್ರಪ್ಪ ಅಜ್ಜಂಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಜಾನಪದ ಚಂದ್ರಪ್ಪ ಹೇಳಿದ್ದಾರೆ.
ಗ್ರಾಮೀಣ ಗೃಹ, ಕರಕುಶಲ ಕೈಗಾರಿಕೆಗಳನ್ನು ಪ್ರೋತ್ಸಾಹಿಸಿ ಬೆಳೆಸಿ
ಶೃಂಗೇರಿ, ಗೃಹ, ಕರಕುಶಲ ಕೈಗಾರಿಕೆಗಳು ಸಾಕಷ್ಟು ಗ್ರಾಮೀಣ ಜನರ ಬದುಕಿಗೆ ಜೀವನಾಧಾರ. ಆದರೆ ಇಂದು ಪ್ರೋತ್ಸಾಹ ವಿಲ್ಲದೇ ಇಂತಹ ಕಸುಬುಗಳು ನಶಿಸುವ ಹಂತದಲ್ಲಿದೆ. ನಾವು ಗ್ರಾಮೀಣ, ಕರಕುಶಲ ಕೈಗಾರಿಕೆಗಳನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ಮೆಣಸೆ ಸಂಜೀವಿನಿ ಒಕ್ಕೂಟದ ಶುಭಾಷಿಣಿ ಹೇಳಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 496
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved