• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಕಳ್ಳತನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ: ಸಿ.ಟಿ. ರವಿ
ಚಿಕ್ಕಮಗಳೂರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನದ ಆರೋಪ ಮಾಡುತ್ತಾರೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾತಿ ಕಳ್ಳತನ ಮಾಡುತ್ತಿದೆ. ಜಾತಿ ಕಳ್ಳತನ ಎನ್ನುವುದೇ ಹೊಸದು. ರಾಹುಲ್ ಗಾಂಧಿ ಅವರ ಸಹಮತಿ ಮೇರೆಗೆ ರಾಜ್ಯದಲ್ಲಿ ಜಾತಿ ಕಳ್ಳತನ ನಡೆಯುತ್ತಿದೆಯೇ ಅಥವಾ ರಾಹುಲ್ ಗಾಂಧಿಯವರೇ ಜಾತಿ ಕಳ್ಳತನದ ರೂವಾರಿಗಳೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು.
ಕಚೇರಿ ಸುತ್ತಮುತ್ತ ಸ್ವಚ್ಛತೆ ಕಾಪಾಡಲು ಜಿಪಂ ಸಿಇಒ ಸಲಹೆ
ಚಿಕ್ಕಮಗಳೂರು ಅಧಿಕಾರಿಗಳು ತಮ್ಮ ಕಚೇರಿ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಸೂಚಿಸಿದರು.
ಮಕ್ಕಳು ಇಡೀ ದೇಶಕ್ಕೇ ಆಸ್ತಿಯಾಗುವ ರೀತಿ ಬೆಳೆಸಬೇಕು: ರಾಮು ಗುರೂಜಿ
ತರೀಕೆರೆ ಮಕ್ಕಳು ತಮ್ಮ ಮನೆಗಳಿಗೆ ಮಾತ್ರ ಆಸ್ತಿಯಾಗದೇ, ಇಡೀ ದೇಶಕ್ಕೇ ಆಸ್ತಿಯಾಗುವ ರೀತಿ ಬೆಳೆಯಬೇಕು ಎಂದು ಕುರುಬರಹಳ್ಳಿ ಯೋಗಾಶ್ರಮದ ರಾಮು ಗುರೂಜಿ ಹೇಳಿದ್ದಾರೆ.
ಶೃಂಗೇರಿ ಶ್ರೀ ಶಾರದಾಂಬೆಗೆ ಮಹಾಭಿಷೇಕದೊಂದಿಗೆ ನವರಾತ್ರಿ ಉತ್ಸವ ಆರಂಭ
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಭಾನುವಾರ ಶರನ್ನವರಾತ್ರಿ ಉತ್ಸವ ವಿಧ್ಯುಕ್ತವಾಗಿ ಆರಂಭಗೊಂಡಿತು. ಮಹಾಲಯ ಅಮಾವಾಸ್ಯೆ ದಿನವಾದ ಭಾನುವಾರ ಬೆಳಿಗ್ಗೆ ಪೀಠದ ಅಧಿದೇವತೆ ಶ್ರೀ ಶಾರದಾಂಬೆಗೆ ಮಹಾಭಿಷೇಕ ನಡೆಯಿತು. ಮಹಾಭಿಷೇಕದ ನಂತರ ಶೃಂಗೇರಿ ವೈಭವದ ದಸರಾಕ್ಕೆ ಅಧಿಕೃತ ಚಾಲನೆ ದೊರೆಯಿತು.
ಶೃಂಗೇರಿ: ಚಂದ್ರಶೇಖರ ಭಾರತೀ ಸ್ವಾಮಿಗಳ 71 ನೇ ಆರಾಧನಾ ಮಹೋತ್ಸವ ಸಂಪನ್ನ
ಶೃಂಗೇರಿ ಶ್ರೀ ಶಾರದಾ ಪೀಠದ 34 ನೇ ಪೀಠಾಧಿಪತಿಗಳಾಗಿದ್ದ ಜಗದ್ಗುರು ಶ್ರೀ ಚಂದ್ರಶೇಖರ ಭಾರತೀ ಸ್ವಾಮೀಜಿಗಳ 71 ನೇ ಆರಾಧನಾ ಮಹೋತ್ಸವ ಮಹಾಲಯ ಅಮಾವಾಸ್ಯೆ ದಿನವಾದ ಭಾನುವಾರ ನಡೆಯಿತು.
₹7.79 ಕೋಟಿ ವ್ಯವಹಾರ ನಡೆಸಿದ ಸೀತೂರು ವಿವಿಧೋದ್ದೇಶ ಗ್ರಾಮೀಣ ಸಹಕಾರ ಸಂಘ: ಬಿ.ಪಿ.ಮೋಹನ್
ನರಸಿಂಹರಾಜಪುರ, ಸೀತೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಕಚೇರಿ ಹಾಗೂ ವ್ಯಾಪಾರ 3 ಶಾಖೆಗಳಿಂದ ಒಟ್ಟು ₹7.79 ಕೋಟಿ ರು. ವ್ಯವಹಾರ ನಡೆಸಿದೆ ಎಂದು ಸೀತೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಬಿ.ಪಿ.ಮೋಹನ್ ತಿಳಿಸಿದರು.
ಮಹಿಳೆಯರು ದೈನಂದಿನ ಕೆಲಸದ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಬೇಕು: ಜುಬೇದ
ನರಸಿಂಹರಾಜಪುರ: ಮಹಿಳೆಯರು ತಮ್ಮ ದೈನಂದಿನ ಕೆಲಸದ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಗಮನ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ಕರೆ ನೀಡಿದರು.
ಹಳ್ಳಿಯಿಂದ ದೊಡ್ಡ ನಗರದವರೆಗೂ ವ್ಯಾಪಿಸಿದೆ ಮಾದಕ ವಸ್ತುಗಳ ಕಬಂದ ಬಾಹು: ನಿರಂಜನಗೌಡ
ನರಸಿಂಹರಾಜಪುರ, ಇಂದು ಮಾದಕ ವಸ್ತುಗಳ ಕದಂಬ ಬಾಹುಗಳು ಹಳ್ಳಿಯಿಂದ ದೊಡ್ಡ ನಗರದವರೆಗೆ ವ್ಯಾಪಿಸಿದೆ ಎಂದು ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ ತಿಳಿಸಿದರು.
ನರಸಿಂಹರಾಜಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹6.40 ಲಕ್ಷ ಲಾಭ: ಕೆ.ಟಿ.ಮಂಜುನಾಥ್
ನರಸಿಂಹರಾಜಪುರ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25 ನೇ ಸಾಲಿನಲ್ಲಿ ₹6.40 ಲಕ್ಷ ನಿವ್ಹಳ ಲಾಭ ಗಳಿಸಿದೆ ಎಂದು ನರಸಿಂಹರಾಜಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ತಿಳಿಸಿದರು.
ಸನಾತನ ಸಂಸ್ಕೃತಿ ರಕ್ಷಣೆ ಧ್ಯೇಯದೊಂದಿಗೆ ಶರನ್ನವರಾತ್ರಿ ಆಚರಣೆ
ಬಾಳೆಹೊನ್ನೂರುಭದ್ರಾನದಿ ತಟದಲ್ಲಿರುವ ಬಾಳೆಹೊನ್ನೂರಿನಲ್ಲಿ ಕಳೆದ 15 ವರ್ಷಗಳ ಹಿಂದೆ ಆರಂಭಿಸಿದ ಶರನ್ನವರಾತ್ರಿ ಮಹೋತ್ಸವ ಇಂದು ಯಶಸ್ವಿಯಾಗಿ ನಡೆಯುತ್ತಿದ್ದು, ಅತ್ಯಲ್ಪ ಕಾಲದಲ್ಲಿ ಜಿಲ್ಲೆಯಲ್ಲಿಯೇ ಗಮನಸೆಳೆದಿದೆ. ಈ ಬಾರಿ ಷೋಡಶ ವರ್ಷದ ಕಾರ್ಯ ಕ್ರಮದ ಸಂಭ್ರಮಕ್ಕೆ ಸಮಿತಿ ಸಕಲ ಸಿದ್ಧತೆ ಮಾಡಿಕೊಂಡಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 533
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved