• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸ್ಕೃತಿ ಒಂದು ಅನುತ್ಪಾದಕ ಕ್ಷೇತ್ರ ಎಂಬ ಅಸಡ್ಡೆ : ಚಿತ್ರನಟ ಸುಚೇಂದ್ರ ಪ್ರಸಾದ್‌
ಚಿಕ್ಕಮಗಳೂರು, ಇತ್ತೀಚಿನ ದಿನಗಳಲ್ಲಿ ಸಂಸ್ಕೃತಿ ಬಗೆಗಿನ ಆಸಕ್ತಿ ಅಳಿಯುತ್ತಿದ್ದು, ಅದೊಂದು ಅನುತ್ಪಾದಕ ಕ್ಷೇತ್ರ ಎನ್ನುವ ಅಸಡ್ಡೆ ಧೋರಣೆ ಮೂಡುತ್ತಿದೆ ಎಂದು ಚಲನಚಿತ್ರ ನಟ, ಸಂಸ್ಕಾರ ಭಾರತಿ ದಕ್ಷಿಣ ಪ್ರಾಂತ ಅಧ್ಯಕ್ಷ ಕೆ.ಸುಚೇಂದ್ರ ಪ್ರಸಾದ್‌ ವಿಷಾದ ವ್ಯಕ್ತಪಡಿಸಿದರು.
ಸಾರ್ವಜನಿಕ ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ ಉತ್ತಮವಾಗಿದೆ: ಡಾ.ಜಿ.ಎಚ್.ಶ್ರೀಹರ್ಷ
ತರೀಕೆರೆ, ಸಾರ್ವಜನಿಕ ನೈರ್ಮಲ್ಯ ಮತ್ತು ಘನತ್ಯಾಜ್ಯ ನಿರ್ವಹಣೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ ಎಂದು ಪಟ್ಟಣದ ಅರುಣೋದಯ ಸಂಸ್ಥೆ ಕಾರ್ಯದರ್ಶಿ ಡಾ.ಜಿ.ಎಚ್.ಶ್ರೀಹರ್ಷ ತಿಳಿಸಿದ್ದಾರೆ.
ಕರ್ನಾಟಕ ಭೂಪಟದ ರಂಗೋಲಿ ಸ್ಪರ್ಧೆ ಅರ್ಥಪೂರ್ಣ: ರವಿ ದಳವಾಯಿ
ತರೀಕೆರೆ, ಕರ್ನಾಟಕ ಏಕೀಕರಣದ ನೆನಪಿಗೆ ಮತ್ತು ಕರ್ನಾಟಕ ಎಂದು ಘೋಷಣೆ ಮಾಡಿದ ಐವತ್ತು ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಕರ್ನಾಟಕ ಭೂಪಟದ ರಂಗೋಲಿ ಬಿಡಿಸುವ ಸ್ಪರ್ಧೆ ಮತ್ತು ಜನಪದ ಗೀತೆ ಗಾಯನ ಸ್ಪರ್ಧೆ ಬಹಳ ಅರ್ಥಪೂರ್ಣವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ತಿಳಿಸಿದರು.
ಶಾಲಾ- ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಚಿಕ್ಕಮಗಳೂರು, ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹಾನಿಯಾಗಿರುವ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳನ್ನು ದುರಸ್ತಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
25 ಹೆಕ್ಟೇರ್ ಗೂ ಹೆಚ್ಚು ನೆಡತೋಪು ಬೆಳೆಸಿ ಅರಣ್ಯಾಧಿಕಾರಿ ಪ್ರಾಮಾಣಿಕ ಸೇವೆ : ಶಂಕರನಾರಾಯಣ
ನರಸಿಂಹರಾಜಪುರ, ಕಳೆದ 16 ವರ್ಷದಿಂದ ಮಡಬೂರು ವೃತ್ತದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಸಂಜೀವ ದೇವಾಡಿಗ ಅವರು ವೃತ್ತಿಯಲ್ಲಿ ಪ್ರಾಮಾಣಿಕತೆ ಮೈಗೂಡಿಸಿಕೊಂಡಿದ್ದು 25 ಹೆಕ್ಟೇರ್ ಗಿಂತಲೂ ಹೆಚ್ಚು ನೆಡತೋಪು ಬೆಳೆಸಿದ್ದಾರೆ ಎಂದು ಮಲ್ಲಂದೂರು ಹೊನ್ನಮ್ಮೇಶ್ವರಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಎಂ.ಎನ್.ಶಂಕರನಾರಾಯಣ ತಿಳಿಸಿದರು.
ಭದ್ರಾ ಉಪಕಣಿವೆ 2ನೇ ಹಂತದ ಕುಡಿವ ನೀರಿನ ಯೋಜನೆಗೆ ₹ 400 ಕೋಟಿ ಬಿಡುಗಡೆ
ಕಡೂರು, ಕಡೂರು ತಾಲೂಕಿನ 2ನೇ ಹಂತದ ಭದ್ರಾ ಉಪ ಕಣಿವೆ ಕುಡಿಯುವ ನೀರಿನ ಯೋಜನೆಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಒಮ್ಮೆಲೇ ₹400 ಕೋಟಿ ಬಿಡುಗಡೆ ಮಾಡಿದ್ದಾರೆಂದು ಶಾಸಕ ಕೆ.ಎಸ್‌. ಆನಂದ್ ಹೇಳಿದರು.
ಪಡಿತರ ಸರ್ವರ್ ಸರಿಪಡಿಸಿ ಗ್ರಾಹಕರ ಸಮಸ್ಯೆ ಬಗೆಹರಿಸಿ: ರಮೇಶ್ ಶೂನ್ಯ
ಶೃಂಗೇರಿ, ಕಳೆದ ಕೆಲದಿನಗಳಿಂದ ತಾಲೂಕಿನ ಎಲ್ಲಾ ಪಡಿತರ ಕೇಂದ್ರಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಪಡೆಯಲಾಗದೇ ಜನರು ಪರದಾಡುತ್ತಿದ್ದು, ಕೂಡಲೇ ಸರ್ವರ್ ಸಮಸ್ಯೆ ಸರಿಪಡಿಸಿ ಗ್ರಾಹಕರಿಗೆ ಆಗುತ್ತಿರುವ ತೊಂದರೆ ಬಗೆಹರಿಸಬೇಕು ಎಂದು ತಾಲೂಕು ಕಾರ್ಮಿಕ ಮಿತ್ರ ಬಳಗದ ಅಧ್ಯಕ್ಷ ರಮೇಶ್ ಶೂನ್ಯ ಆಗ್ರಹಿಸಿದ್ದಾರೆ.
ಪ್ರವಾಸಿಗರು ಬದಲಿ ರಸ್ತೆ ಬಳಸಿ ಸಹಕರಿಸಲು ಮನವಿ
ಕೊಪ್ಪ, ಅತ್ತಿಕೊಡಿಗೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಕೊಗ್ರೆ ಬಿಳಾಲುಕೊಪ್ಪ, ಬಸರಿಕಟ್ಟೆ ರಸ್ತೆ ಈ ಬಾರಿ ಸುರಿದ ಅಕಾಲಿಕ ಮಳೆಯಿಂದ ಸಂಪೂರ್ಣ ಹಾಳಾಗಿದೆ. ಗುಡ್ಡಗಾಡು ಪ್ರದೇಶವಾದ ಇಲ್ಲಿ ಗುಡ್ಡದ ಝರಿಯಿಂದ ನಿರಂತರ ನೀರು ಒಸರಿ ಬರುತ್ತಿರುವ ಕಾರಣ ಮಳೆ ನಿಲ್ಲದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅತ್ತಿಕೊಡಿಗೆ ಪಂಚಾಯತಿ ಅಧ್ಯಕ್ಷ ಟಿ.ಗೋಪಾಲ ಕೃಷ್ಣ ತಿಳಿಸಿದ್ದಾರೆ.
ಜನ ಖುಷಿಯಾಗಿರೋದು ಪ್ರತಿ ಪಕ್ಷಗಳಿಗೆ ಸಹಿಸಲಾಗುತ್ತಿಲ್ಲ : ಎಚ್‌.ಡಿ. ತಮ್ಮಯ್ಯ
ಚಿಕ್ಕಮಗಳೂರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕುಂಟಿತವಾಗಿಲ್ಲ. ಐದೂ ಗ್ಯಾರಂಟಿಗಳಿಂದ ಜನ ಖುಷಿಯಾಗಿದ್ದಾರೆ. ವಿರೋಧ ಪಕ್ಷಗಳಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದ್ದಾರೆ.
ರೋಟರಿ ಹಿರಿ, ಕಿರಿಯರ ಸಮಾಗಮದಿಂದ ಪ್ರಗತಿ ಸಾಧಿಸುತ್ತಿದೆ: ಬಿ.ಸಿ.ಗೀತಾ
ನರಸಿಂಹರಾಜಪುರ, ಹಳೇ ಬೇರು ಹೊಸ ಚಿಗರು ಎಂಬಂತೆ ರೋಟರಿ ಸಂಸ್ಥೆಯ ಹಿರಿಯ ಹಾಗೂ ಕಿರಿಯ ಸದಸ್ಯರು ಸೇರಿ ಕೆಲಸ ಮಾಡುತ್ತಿರುವುದರಿಂದ ರೋಟರಿ ಕ್ಲಬ್‌ ಅದ್ಭುತವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ರೋಟರಿ ಸಂಸ್ಥೆ 3182 ರ ಮಾಜಿ ಜಿಲ್ಲಾ ರಾಜ್ಯಪಾಲೆ ಬಿ.ಸಿ.ಗೀತಾ ತಿಳಿಸಿದರು.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 503
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved