• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಐಟಿಯಲ್ಲಿ ಜು.24 ರಿಂದ ಅಂತರಾಷ್ಟ್ರೀಯ ಸಮ್ಮೇಳನ
ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಾ.ಸಿ.ಟಿ. ಜಯದೇವ್‌ ಮಾತನಾಡಿದರು. ಡಾ. ಪುಷ್ಪ ರವಿಕುಮಾರ್‌, ಅರ್ಪಿತಾ, ಸಂಗಾರೆಡ್ಡಿ ಇದ್ದರು.
ಶಿವಶರಣರ ಬದುಕು ಇಂದಿನ ಪೀಳಿಗೆಗೆ ಸ್ಪೂರ್ತಿದಾಯಕ
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದ ಹೇಮಾಂಗಣದಲ್ಲಿ ಮಂಗಳವಾರದ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯ ಕ್ರಮವನ್ನು ತಾಲೂಕು ಕಚೇರಿ ಗ್ರೇಡ್-2 ತಹಸೀಲ್ದಾರ್ ರಾಮರಾವ್ ದೇಸಾಯಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ರಸ್ತೆ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಡಿಸಿ
ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆ ನಡೆಯಿತು.
ಹೈನುಗಾರಿಕೆಯಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ: ಪಶು ವೈದ್ಯ ಬಸವರಾಜಪ್ಪ
ತರೀಕೆರೆ, ಹೈನುಗಾರಿಕೆಯಿಂದ ರೈತರ ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯ. ಆಧುನಿಕ ಹೈನುಗಾರಿಕೆ ಅತ್ಯುತ್ತಮ ಎಂದು ಹುಣಸಘಟ್ಟ ಪಶು ವೈದ್ಯ ಬಸವರಾಜಪ್ಪ ಹೇಳಿದರು.
ಹೆಚ್ಚಿದ ಗಾಳಿಯಬ್ಬರ: ಕಬ್ಬಿನಮನೆಯಲ್ಲಿ ರಸ್ತೆಗೆ ಮರ
ಬಾಳೆಹೊನ್ನೂರು, ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಮಳೆ ಕಡಿಮೆಯಾಗಿದ್ದು, ಗಾಳಿಯ ಅಬ್ಬರ ಹೆಚ್ಚಾಗಿದೆ. ಹಲಸೂರು ಸಮೀಪದ ಕಬ್ಬಿನಮನೆ ಎಂಬಲ್ಲಿ ಸೋಮವಾರ ಬೆಳಿಗ್ಗೆ ಮಾಗುಂಡಿ-ಮಹಲ್ಗೋಡು ತೆರಳುವ ರಸ್ತೆಗೆ ಬೃಹತ್ ಗಾತ್ರದ ಮರವೊಂದು ಬಿದ್ದಿದ್ದು, ಈ ಭಾಗದಲ್ಲಿ ಸಂಚರಿಸುವ ವಾಹನಗಳ ಸಂಪರ್ಕ ವ್ಯವಸ್ಥೆ ಕಡಿತಗೊಂಡಿತ್ತು. ಬಳಿಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
12 ದಿನದಲ್ಲಿ 237 ವಿದ್ಯುತ್‌ ಕಂಬಗಳು, 5 ಟಿಸಿ ಧರೆಗೆ : ಕತ್ತಲೆಯಲ್ಲಿ ಕೆಲವು ಗ್ರಾಮ
ನರಸಿಂಹರಾಜಪುರ, ಕಳೆದ 12 ದಿನದಿಂದ ಸುರಿದ ಮಳೆ, ಗಾಳಿಗೆ 237 ವಿದ್ಯುತ್‌ ಕಂಬ, 5 ಟ್ರಾನ್ಸ್‌ ಫಾರಂ ಉರುಳಿ ಬಿದ್ದಿದ್ದು ಗ್ರಾಹಕರಿಗೆ ವಿದ್ಯುತ್ ನೀಡಲು ಮೆಸ್ಕಾಂ ಸಿಬ್ಬಂದಿ ಹರ ಸಾಹಸ ಪಡುತ್ತಿದ್ದಾರೆ.
ಗುರುವಿನ ಆರಾಧನೆಯಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಬಿ.ಎಚ್. ಜಯಂತ್‌ ಪೈ
ಚಿಕ್ಕಮಗಳೂರು, ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನ, ಗುರುಗಳು ಜೀವನದ ಕತ್ತಲನ್ನು ದೂರ ಮಾಡಿ ಬೆಳಕಿನೆಡೆಗೆ ಸಾಗಲು ಉತ್ತಮ ಮಾರ್ಗದರ್ಶನ ನೀಡುತ್ತಾರೆ ಎಂದು ಶಾರದ ಪೈ ಕಲ್ಯಾಣ ಮಂಟಪದ ಟ್ರಸ್ಟ್‌ನ ಅಧ್ಯಕ್ಷ ಜಯಂತ್ ಪೈ ಹೇಳಿದರು.
ಮಳೆ: ಜಿಲ್ಲೆಯಲ್ಲಿ ₹100 ಕೋಟಿಗೂ ಹೆಚ್ಚು ನಷ್ಟ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗೂ ಮೀರಿ ಮಳೆ ಬಂದಿದೆ. ಮಳೆಯಿಂದ ಈವರೆಗೆ ಸುಮಾರು 100 ಕೋಟಿ ರು. ನಷ್ಟವಾಗಿದೆ. ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಲು ಹಣದ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಹೇಳಿದರು.
ಬಲವಾಗಿ ಬೀಸುತ್ತಿರುವ ಗಾಳಿ - ಧರೆಗುರುಳುತ್ತಿರುವ ವಿದ್ಯುತ್‌ ಕಂಬ, ಮರಗಳು
ಚಿಕ್ಕಮಗಳೂರು, ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ಆರ್ಭಟ ತಣ್ಣಗಾಗಿದೆ. ಆದರೆ, ಬಲವಾಗಿ ಬೀಸುತ್ತಿರುವ ಗಾಳಿಗೆ ಹಲವೆಡೆ ಅವಘಡಗಳು ಸಂಭವಿಸುತ್ತಿರುವ ಮಲೆನಾಡಿನ ಜನರು ಆತಂಕದಲ್ಲಿ ಬದುಕು ಸಾಗಿಸುತ್ತಿದ್ದಾರೆ.
ಗ್ರೂಪ್ ಕಾಲ್ ತಂತ್ರಜ್ಞಾನ ಬಳಸಿ ಕೃಷಿಕರಿಗೆ ಮಾಹಿತಿ ಕಾರ್ಯಕ್ರಮ ಯಶಸ್ವಿ
ಕಡೂರು, ಕಾಲ್ ಕಾನ್ಫರೆನ್ಸ್ ನಂತಹ ಒಂದು ಗ್ರೂಪ್ ಕಾಲ್ ಫೋನ್ ಕರೆಯಿಂದ ಏಕ ಕಾಲದಲ್ಲಿ ಸಾವಿರಾರು ರೈತರನ್ನು ತಲುಪುವ ನೂತನ ತಂತ್ರಜ್ಞಾನ ಬಳಸಿಕೊಂಡು ಕೃಷಿಕರಿಗೆ ಸರ್ಕಾರದ ಎಲ್ಲ ಸವಲತ್ತುಗಳ ಮಾಹಿತಿ ನೀಡುವ ಕಾರ್ಯಕ್ಕೆ ಕಡೂರು ಕೃಷಿ ಇಲಾಖೆ ಸಾಕ್ಷಿಯಾಯಿತು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 416
  • next >
Top Stories
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved