• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು : ಎಡಿಸಿ
ಚಿಕ್ಕಮಗಳೂರು, ಕೃಷಿ ಗಣತಿ ಕೈಗೊಳ್ಳುವಾಗ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಹೇಳಿದ್ದಾರೆ.
ಸೇವೆಯನ್ನೇ ತನ್ನ ಧ್ಯೇಯವನ್ನಾಗಿಸಿಕೊಂಡು ಕೆಲಸ: ಕೆ. ಪುಷ್ಪರಾಜ್
ಚಿಕ್ಕಮಗಳೂರು, ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ರೋಗಿಗಳಿಗೆ ಲಯನ್ಸ್ ಕ್ಲಬ್ ನಿಂದ ಉಚಿತ ಕನ್ನಡಕಗಳನ್ನು ವಿತರಿಸಲಾಗುವುದೆಂದು ಲಯನ್ಸ್ ಕ್ಲಬ್ ಅಧ್ಯಕ್ಷ ಕೆ. ಪುಷ್ಪರಾಜ್ ಹೇಳಿದ್ದಾರೆ.
ಜನಪ್ರತಿನಿಧಿಗಳಿಗೆ ತಮ್ಮ ಕಾರ್ಯದ ಕುರಿತು ಆತ್ಮಾವಲೋಕನ ಅಗತ್ಯ
ಬಾಳೆಹೊನ್ನೂರು, ಸಂವಿಧಾನದ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಸ್ವೀಕರಿಸಿರುವ ಶಾಸಕ, ಜನಪ್ರತಿನಿಧಿಗಳು ನಾವು ಸಮಾಜಕ್ಕಾಗಿ ಎಷ್ಟರಮಟ್ಟಿಗೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಹೇಳಿದರು.
ಪ್ರಯಾಣಿಕರಿಗೆ ಸುರಕ್ಷಿತವಲ್ಲದ ತಾಣ ಕೊಪ್ಪ ಬಸ್‌ನಿಲ್ದಾಣ
ಕೊಪ್ಪ, ಶೃಂಗೇರಿ, ನ.ರಾ.ಪುರ, ಕೊಪ್ಪ ಈ ಮೂರೂ ತಾಲೂಕುಗಳನ್ನೊಳಗೊಂಡ ಶೃಂಗೇರಿ ವಿಧಾನಸಭಾ ಕ್ಷೇತ್ರಗಳ ಮುಖ್ಯ ಕೇಂದ್ರವಾದ ಕೊಪ್ಪದಲ್ಲಿ ನಿರ್ಮಾಣಗೊಂಡ ಬಸ್‌ನಿಲ್ದಾಣ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಲುಕಿ ಕುಸಿಯುವ ಹಂತ ತಲುಪಿದೆ.
ನಿರಂತರ ಮಳೆಗೆ ಗಡಿಗೇಶ್ವರ ಶಾಲೆ ಮೇಲೆ ಉರುಳಿದ ಮರ
ನರಸಿಂಹರಾಜಪುರ: ಶನಿವಾರ ಕಡಿಮೆಯಾಗಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಬಿಟ್ಟು ಬಿಡದೆ ಸುರಿದಿದೆ.
ಮುಂದಿನ ತಲೆಮಾರಿಗೆ ಜಾನಪದ ಸವಿಯನ್ನುಣಿಸಬೇಕು : ಬಾಲಾಜಿ
ಚಿಕ್ಕಮಗಳೂರು, ಜನರ ಆಚಾರ ವಿಚಾರ, ಬದುಕು ಭಂಡಾರವೇ ಜಾನಪದ ಸಾಹಿತ್ಯವಾಗಿ ಹೊರಹೊಮ್ಮಿದೆ. ಜಾನಪದ ಭಂಡಾರದ ಸೊಗಡನ್ನು ದಾಖಲಿಸಿಕೊಳ್ಳುವ ಮೂಲಕ ಮುಂದಿನ ತಲೆಮಾರಿನವರಿಗೆ ಜಾನಪದದ ಸವಿಯನ್ನುಣಿಸಬೇಕು ಎಂದು ಕನ್ನಡ ಜಾನಪದ ಪರಿಷತ್‌ನ ರಾಜ್ಯಾಧ್ಯಕ್ಷ ಡಾ. ಎಸ್‌. ಬಾಲಾಜಿ ಹೇಳಿದರು.
ವಿವೇಕಾನಂದರ ಪಯಣಕ್ಕೆ ಗಂಗೋತ್ರಿ ಆಗಿದ್ದ ಪೆರುಮಾಳ್‌ : ವೀಣಾ ಬನ್ನಂಜೆ
ಚಿಕ್ಕಮಗಳೂರು, ಸ್ವಾಮಿ ವಿವೇಕಾನಂದರೆಂಬ ಮಹಾನ್ ನಾವಿಕ ಅಮೇರಿಕಾದ ವಿಶ್ವಧರ್ಮ ಸಮ್ಮೇಳನವೆಂಬ ಸಾಗರವನ್ನು ಯಶಸ್ವಿಯಾಗಿ ದಾಟಿದರಾದರೂ ಆ ಮಹಾನ್ ಯತಿಯ ಸುಧೀರ್ಘ ಪಯಣಕ್ಕೆ ಗಂಗೋತ್ರಿ ಆದವರು ಅಳಸಿಂಗ ಪೆರುಮಾಳರು ಎಂದು ವಾಗ್ಮಿ ವೀಣಾ ಬನ್ನಂಜೆ ಹೇಳಿದರು.
ಶೂನ್ಯ ಅಭಿವೃದ್ಧಿ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ - ಸುನೀಲ್‌ಕುಮಾರ್‌
ಚಿಕ್ಕಮಗಳೂರು, ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಹಗರಣಗಳ ಸರ್ಕಾರ, ದಲಿತ ವಿರೋಧಿ, ಶೂನ್ಯ ಅಭಿವೃದ್ಧಿ ಸರ್ಕಾರ. ಇದರ ವಿರುದ್ಧ ಜನಾಂದೋಲನ ಮಾಡಬೇಕು ಎಂದು ಕಾರ್ಕಳ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್‌ಕುಮಾರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಭಾರತದ ಸತ್ಸಂಪ್ರದಾಯ, ಸಂಸ್ಕಾರಗಳಿಗೆ ನಮ್ಮ ಪೂರ್ವಜರೇ ಕಾರಣ: ಶಶಿ ಸುರೇಶ್
ಕಡೂರು, ಜಗತ್ತು ಎಷ್ಟೇ ಆಧುನಿಕವಾಗಿ ಬೆಳೆದಿದ್ದರೂ ಸಹ ಭಾರತದಲ್ಲಿ ಸತ್ಸಂಪ್ರದಾಯ ಮತ್ತು ನಮ್ಮ ಸಂಸ್ಕಾರಗಳು ಅಷ್ಟೇ ಪ್ರಮಾಣದಲ್ಲಿ ಉತ್ತುಂಗದಲ್ಲಿರಲು ನಮ್ಮ ಪೂರ್ವಜರು ಕಾರಣ ಎಂದು ಭಾವಸಾರ ವಿಷನ್ ರಾಷ್ಟ್ರೀಯ ಅಧ್ಯಕ್ಷೆ ಶಶಿ ಸುರೇಶ್ ನವಲೆ ಹೇಳಿದರು.
ತಮಿಳು ಜನಾಂಗಕ್ಕೆ ಮೂಲ ಸೌಕರ್ಯ ಅವಶ್ಯಕ: ಕುಮಾರ್
ಚಿಕ್ಕಮಗಳೂರು, ಕನ್ನಡ ನಾಡಿನಲ್ಲಿ ಬದುಕು ಕಟ್ಟಿಕೊಂಡಿರುವ ತಮಿಳರು ನೆಲ, ಜಲ ಹಾಗೂ ಭಾಷೆಯ ಪರಂಪರೆಗೆ ಧಕ್ಕೆಯುಂಟಾದ ವೇಳೆಯಲ್ಲಿ ಧೈರ್ಯವಾಗಿ ರಾಜ್ಯದ ಪರವಾಗಿ ನಿಲ್ಲುವ ಸಾಮರ್ಥ್ಯ ಬೆಳೆಸಿಕೊಂಡಿದ್ದಾರೆ ಎಂದು ತಮಿಳು ಸಂಘದ ರಾಜ್ಯಾಧ್ಯಕ್ಷ ಕುಮಾರ್ ಹೇಳಿದರು.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 416
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ರಾಹುಲ್‌ ಶತಕ : ಐಪಿಎಲ್‌ನಲ್ಲಿ ದಾಖಲೆ!
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved