• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರು ಶಿಷ್ಯ ಪರಂಪರೆ ಬಗ್ಗೆ ಮಹಾ ಭಾರತದಲ್ಲಿ ಉತ್ತಮ ವರ್ಣನೆ: ಕೃಷ್ಣಭಟ್‌
ನರಸಿಂಹರಾಜಪುರ, ಗುರು ಶಿಷ್ಯರ ಪರಂಪರೆ, ಸಂಬಂಧದ ಬಗ್ಗೆ ಮಹಾ ಭಾರತದಲ್ಲಿ ಚೆನ್ನಾಗಿ ವರ್ಣನೆ ಮಾಡಲಾಗಿದೆ ಎಂದು ನಿವೃತ್ತ ಕನ್ನಡ ಪಂಡಿತ ವಿ.ಎಸ್‌.ಕೃಷ್ಣಭಟ್‌ ತಿಳಿಸಿದರು.
ಮಳೆ ಸಂತ್ರಸ್ತ ಕುಟುಂಬಗಳ ನೆರವಿಗೆ ಧಾವಿಸಲಿದೆ ಸರ್ಕಾರ: ಸದಾಶಿವ ಭರವಸೆ
ನರಸಿಂಹರಾಜಪುರ, ಈ ವರ್ಷ ವಿಪರೀತ ಮಳೆ ಯಿಂದ ಕಸಬಾ ಹೋಬಳಿಯಲ್ಲಿ ಹೆಚ್ಚು ಅನಾಹುತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸರ್ಕಾರ ತಕ್ಷಣ ಸ್ಪಂದಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೆ ಮನವಿ ಮಾಡುತ್ತೇವೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್‌.ಸದಾಶಿವ ಭರವಸೆ ನೀಡಿದರು.
ಪುನಃ ಹೆಚ್ಚಾದ ಮಳೆ ಅಬ್ಬರ: ಮರ ಬಿದ್ದು ಕಾರ್ ಜಖಂ
ಬಾಳೆಹೊನ್ನೂರು, ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಮತ್ತೆ ಮಳೆಯ ಆರ್ಭಟ ಮುಂದುವರಿ ದಿದ್ದು, ಬಾರೀ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಬಿದ್ದು ಜಖಂಗೊಂಡಿದೆ.
ಜಾನಪದ ಸಂಸ್ಕೃತಿಯಲ್ಲಿ ಪ್ರೀತಿ, ಅಹಿಂಸೆ, ತ್ಯಾಗ ಬಲಿದಾನವಿದೆ: ಹೊಸೂರು ಪುಟ್ಟರಾಜು
ಕಡೂರು, ಜಾನಪದ ಸಂಸ್ಕೃತಿಯಲ್ಲಿ ವಾಸ್ತವಿಕತೆ ಅಡಗಿದೆ. ಆಡಂಬರದ ಜೀವನವಿಲ್ಲ, ಸತ್ಯ, ಪ್ರಾಮಾಣಿಕತೆ, ಸರಳತೆ, ಸಜ್ಜನಿಕೆ, ನಿಷ್ಕಲ್ಮಶವಾದ ಮನಸ್ಸು, ಪ್ರೀತಿ, ಅಹಿಂಸೆ, ತ್ಯಾಗ ಬಲಿದಾನವಿದೆ ಎಂದು ಜಾನಪದ ಸಾಹಿತಿ ಹೊಸೂರು ಪುಟ್ಟರಾಜು ಹೇಳಿದರು.
ಗುರು ಕರುಣೆಯಿಂದ ಆತ್ಮ ಸಾಕ್ಷಾತ್ಕಾರ: ರಂಭಾಪುರಿ ಶ್ರೀ
ಬಾಳೆಹೊನ್ನೂರು, ಸಕಲ ಜೀವ ರಾಶಿಗಳಿಗೆ ಒಳಿತನ್ನೇ ಬಯಸುವ ಶ್ರೀ ಗುರು ಕರುಣಾಸಾಗರ. ಶ್ರೀ ಗುರು ಅನಂತ ಅರಿವಿನ ಚೈತನ್ಯ ಮೂರ್ತಿ. ಗುರು ಕರುಣೆಯಿಂದ ಸೌಭಾಗ್ಯ ಸಂಪತ್ತು ಪ್ರಾಪ್ತಿ. ಗುರು ಕರುಣೆಯಿಂದ ಶಿಷ್ಯನಿಗೆ ಆತ್ಮ ಸಾಕ್ಷಾತ್ಕಾರ ದೊರಕುವುದೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಸಮಾಜದಲ್ಲಿ ಪತ್ರಿಕಾರಂಗದ ಪಾತ್ರ ಬಹಳ ಪ್ರಮುಖ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆಪತ್ರಿಕಾ ರಂಗ ಸಮಾಜದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ಉಭಯ ಜಗದ್ಗುರುಗಳ ಚಾತುರ್ಮಾಸ ವ್ರತ ಆರಂಭ
ಶೃಂಗೇರಿ: ಶ್ರೀ ಶಾರದಾ ಪೀಠದ ಉಭಯ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥರು ಹಾಗೂ ಶ್ರೀ ವಿಧುಶೇಖರ ಭಾರತೀ ತೀರ್ಥರು ಭಾನುವಾರದಿಂದ ಚಾತುರ್ಮಾಸ ವ್ರತ ಕೈಗೊಂಡರು.
ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆ : ಮುಂದುವರಿದ ಹಾನಿ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಸತತ 6 ದಿನಗಳ ಕಾಲ ಬಿಡುವಿಲ್ಲದೆ ಧಾರಾಕಾರವಾಗಿ ಸುರಿದ ಮಳೆ ಶನಿವಾರ ಅಲ್ಪ ಬಿಡುವು ನೀಡಿತ್ತು. ಆದರೆ, ಹಾನಿ ಮಾತ್ರ ಮುಂದುವರಿದಿತ್ತು. ಒಂದೇ ದಿನ 13 ಮನೆಗಳಿಗೆ ಹಾನಿಯಾಗಿದ್ದರೆ, ಬಾಬಾಬುಡನ್‌ ಗಿರಿ ರಸ್ತೆ ಸೇರಿದಂತೆ ಜಿಲ್ಲೆಯ ಹಲವೆಡೆ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು.
ಪೌರ ಕಾರ್ಮಿಕರು ತಮ್ಮ ಆರೋಗ್ಯಕ್ಕೂ ಆದ್ಯತೆ ನೀಡಬೇಕು: ಪ್ರಶಾಂತಶೆಟ್ಟಿ
ನರಸಿಂಹರಾಜಪುರ, ಪಟ್ಟಣವನ್ನು ಸ್ವಚ್ಛಗೊಳಿಸಿ ಜನರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆಯೂ ಗಮನ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ ಸಲಹೆ ನೀಡಿದರು.
ಭದ್ರಾ ಹಿನ್ನೀರಿಗೆ ಬಾಗಿನ ಅರ್ಪಣೆ
ನರಸಿಂಹರಾಜಪುರ: ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದವರು ಮೆಣಸೂರು ಸಮೀಪದ ಭದ್ರಾ ಹಿನ್ನೀರಿಗೆ ಶನಿವಾರ ಬಾಗಿನ ಅರ್ಪಿಸಿದರು.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 416
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved