24 ರಂದು ಪುನೀತ್ ರಾಜ್ಕುಮಾರ್ರವರ ಪುತ್ಥಳಿ ಅನಾವರಣ: ಅಫ್ಸರ್ಚಿಕ್ಕಮಗಳೂರು, ನಗರದ ಹೃದಯ ಭಾಗದಲ್ಲಿರುವ ಆಜಾದ್ ಪಾರ್ಕ್ ವೃತ್ತದಲ್ಲಿ ಸೆ. 24 ರಂದು ಕರ್ನಾಟಕ ರತ್ನ, ಪವರ್ ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ಅವರ ಪುತ್ಥಳಿ ಅನಾವರಣ ನಡೆಯಲಿದೆ ಎಂದು ವಿಸ್ಟಾರ್ ವೆಲ್ನೆಸ್ ಪ್ರೈ.ಲೀ.ನ ವ್ಯವಸ್ಥಾಪಕ ನಿರ್ದೇಶಕ ಡಾ. ಅಫ್ಸರ್ ಹಿಂದೂಸ್ತಾನಿ ಹೇಳಿದ್ದಾರೆ.