• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುಪಿಎಸ್ ಬ್ಯಾಟರಿ ಕಳ್ಳರ ಬಂಧನ: ₹೩೦.೬೯ ಲಕ್ಷ ಮೊತ್ತದ ಸ್ವತ್ತು ವಶಕ್ಕೆ
ಬೀರೂರು, ಶಾಲಾ, ಕಾಲೇಜುಗಳಲ್ಲಿ ಯುಪಿಎಸ್ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಮೂವರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಬೀರೂರು ಠಾಣೆ ಪೊಲೀಸರು ಅವರಿಂದ ₹೩೦.೬೯ ಲಕ್ಷ ಮೌಲ್ಯದ ಯುಪಿಎಸ್ ಬ್ಯಾಟರಿಗಳು, ಗೂಡ್ಸ್ ವಾಹನ ಹಾಗೂ ಇನ್ವರ್ಟರನ್ನು ವಶಕ್ಕೆ ಪಡೆದಿದ್ದಾರೆ.
ಟೇಕ್ವಾಂಡೋ ಕ್ರೀಡಾಪಟುಗಳಿಗೂ ಉದ್ಯೋಗದಲ್ಲಿ ಮೀಸಲಾತಿ: ಶಾಸಕ ತಮ್ಮಯ್ಯ
ಟೇಕ್ವಾಂಡೋ ಕ್ರೀಡೆಗೆ ಹೆಚ್ಚು ಉತ್ತೇಜನ ನೀಡುವ ಉದ್ದೇಶದಿಂದ ನಮ್ಮ ಸರ್ಕಾರ ಇತರೆ ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ನೀಡುವಂತಹ ಶೇ.2 ರಷ್ಟು ಮೀಸಲನ್ನು ಟೇಕ್ವಾಂಡೋ ಕ್ರೀಡಾಪಟುಗಳಿಗೂ ನೀಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ವಿದ್ಯಾರ್ಥಿ ದೆಸೆಯಲ್ಲಿ ಶ್ರಮವಹಿಸಿ ಅಧ್ಯಯನ ಮಾಡಿ
ವಿದ್ಯಾರ್ಥಿ ದೆಸೆಯಲ್ಲಿ ಶ್ರಮವಹಿಸಿ ಅಧ್ಯಯನ ನಡೆಸಿ ಉನ್ನತ ಸ್ಥಾನಮಾನವನ್ನು ಪಡೆದುಕೊಳ್ಳಬೇಕು ಎಂದು ನಿವೃತ್ತ ನ್ಯಾಯಾಧೀಶ ಎಚ್.ಎಸ್. ರುದ್ರಪ್ಪ ಕಿವಿಮಾತು ಹೇಳಿದರು.
ಚಿಕ್ಕಮಗಳೂರು : ಅತಿಯಾದ ಮಳೆ ಭೂ ಕುಸಿತಕ್ಕೆ ಕಾರಣ: ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾ ತಜ್ಞರ ವರದಿ
ಕಳೆದ 6 ವರ್ಷದ ಹಿಂದೆ ಮೂಡಿಗೆರೆ ತಾಲೂಕು ಸೇರಿ ಜಿಲ್ಲೆಯ ಕೆಲವೆಡೆ ಮಳೆಗಾಲದಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿ ಸಾವು- ನೋವು ಸಂಭವಿಸಿತ್ತು. ಈ ಬಾರಿಯೂ ಕೂಡ ಇಂತಹದ್ದೆ ಪರಿಸ್ಥಿತಿ ನಿರ್ಮಾಣವಾಗುವ ಲಕ್ಷಣ ಕಂಡು ಬಂದಿತ್ತು.
ಶೃಂಗೇರಿಯಲ್ಲಿ ವೈಭವದ ಶಾರದಾಂಬೆ ಮಹಾರಥೋತ್ಸವ
ಸಹ್ಯಾದ್ರಿ ಪರ್ವತಶ್ರೇಣಿ, ತುಂಗೆಯ ತಟದಲ್ಲಿರುವ ಮಹರ್ಷಿ ವಿಭಾಂಡಕ ಮನಿಗಳ ತಪೋಭೂಮಿಯಾಗಿರುವ ಶೃಂಗೇರಿ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆಯುತ್ತಿರುವ ಶರನ್ನವರಾತ್ರಿ ಮಹೋತ್ಸವದ ಹನ್ನೊಂದನೇ ದಿನವಾದ ಭಾನುವಾರ ಪಟ್ಟಣದಲ್ಲಿ ವೈಭವಯುತ ಶರನ್ನವರಾತ್ರಿಯ ಶ್ರೀ ಶಾರದಾಂಬಾ ಮಹಾರಥೋತ್ಸವ ನಡೆಯಿತು.
ಇಟ್ಟರಾಮನಾ ಬಾಣಕ್ಕೆ ಹುಸಿ ಇಲ್ಲ, ನ್ಯಾಯದ ತಕ್ಕಡಿ ಜರುಗೀತು ಪರಾಕ್
ವಿಜಯದಶಮಿ ಸಡಗರದ ನಡುವೆ ಪಟ್ಟಣದ ಸರಸ್ವತಿಪುರಂ ಬಡಾವಣೆಯಲ್ಲಿರುವ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ಮಹೋತ್ಸವವು ಭಾನುವಾರ ಬೆಳಗಿನ ಜಾವ 4.35ಕ್ಕೆ ಪಟ್ಟಣದ ಮಹಾನವಮಿ ಬಯಲಿನಲ್ಲಿ ಸಾವಿರಾರು ಭಕ್ತರ ಭಕ್ತಿಭಾವದ ನಡುವೆ ನೆರವೇರಿತು.
ದಸರಾ ಬಯಲು ಜಂಗೀ ಕುಸ್ತಿ ಸ್ಪರ್ಧೆಗಳಿಂದ ಇತಿಹಾಸ ಸೃಷ್ಟಿ: ವಸಂತಕುಮಾರ್‌
ಪಟ್ಟಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಬಯಲು ಜಂಗೀ ಕುಸ್ತಿ ಸ್ಪರ್ಧೆಗಳು ರಾಜ್ಯದಲ್ಲೇ ಇತಿಹಾಸ ಸೃಷ್ಟಿಸಿವೆ ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದ್ದಾರೆ.
ಅಭಿವೃದ್ಧಿಗೆ ಅನುದಾನಕ್ಕಾಗಿ ಶಾಸಕ, ಸಂಸದರ ಬಳಿನಿಯೋಗ ತೆರಳಲು ಕೊಪ್ಪ ಪಂಪಂ ನಿರ್ಧಾರ
ಪಟ್ಟಣದ ಗುಂಡಿಬಿದ್ದ ರಸ್ತೆಗಳನ್ನು ದುರಸ್ತಿ ಮಾಡಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಇದ್ದೀನಬ್ಬ ಒತ್ತಾಯಿಸಿದರು.
ಕಡೂರಲ್ಲಿ ಕುರುಬ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ
ಕುರುಬ ಸಮಾಜದ ಸರ್ಕಾರಿ ನೌಕರರು ಸಂಘದ ಅಭಿವೃದ್ಧಿ ಜೊತೆ ಸಮಾಜದ ಅಭಿವೃದ್ಧಿಗೂ ಕೈಜೋಡಿಸಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ರತ್ನಗಿರಿ ಬೋರೆಯಲ್ಲಿ ಶರವನ್ನರಾತ್ರಿ ಪೂಜಾ ಮಹೋತ್ಸವ
ಚಿಕ್ಕಮಗಳೂರು: ನವರಾತ್ರಿ ಕೊನೆಯ ದಿನವಾದ ವಿಜಯದಶಮಿ ಅಂಗವಾಗಿ ಶ್ರೀ ಕಾಳಿಕಾಂಬ ಸೇವಾ ಸಮಿತಿ ವತಿಯಿಂದ ಶನಿವಾರ ರಾಮನಹಳ್ಳಿ ಸಮೀಪದ ರತ್ನಗಿರಿ ಬೋರೆಯಲ್ಲಿ ಶ್ರೀ ಕಾಳಿಕಾಂಬ ದೇವಿಯ 32ನೇ ವರ್ಷದ ಶರವನ್ನರಾತ್ರಿ ಪೂಜಾ ಮಹೋತ್ಸವ ವಿಶೇಷ ಪೂಜೆ ಹಾಗೂ ವಿವಿಧ ಹೋಮ ನೆರವೇರಿಸಿ ಆಚರಿಸಲಾಯಿತು.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 503
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved