• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕೋದ್ಧಾರಕ್ಕೆ ಸ್ವಾರ್ಥವನ್ನು ಬದಿಗೊತ್ತಿದ ಶ್ರೀರಾಮ
ಬಾಳೆಹೊನ್ನೂರು: ಅಯೋಧ್ಯಾಧಿಪತಿ ಪ್ರಭು ಶ್ರೀರಾಮಚಂದ್ರ ಲೋಕದ ಉದ್ಧಾರಕ್ಕಾಗಿ ಸ್ವಾರ್ಥವನ್ನು ಬದಿಗೊತ್ತಿ ಜೀವನ ನಡೆಸಿ ಮಾದರಿಯಾಗಿದ್ದ ಎಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.
ಅಂಬು ಒಡೆದು ವಿಜಯದಶಮಿ ಆಚರಣೆ
ಚಿಕ್ಕಮಗಳೂರು: ದಸರಾ, ನವರಾತ್ರಿಯ ನಾಡಹಬ್ಬದ ಅಂಗವಾಗಿ ತಾಲ್ಲೂಕಿನ ಆರದವಳ್ಳಿ ಗ್ರಾಮದಲ್ಲಿ ನೂರಾರು ಗ್ರಾಮಸ್ಥರು ಹಾಗೂ ಶಾಸಕರ ಸಮ್ಮುಖದಲ್ಲಿ ಗ್ರಾಮದ ಪಟೇಲ ವಂಶಸ್ಥರಾದ ಎ.ಎನ್.ಮಹೇಶ್ ಸಾರಥ್ಯದಲ್ಲಿ ಶನಿವಾರ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳ ಮೂಲಕ ಅಂಬು ಒಡೆದು ಸಂಭ್ರಮದಿಂದ ವಿಜಯದಶಮಿ ಆಚರಿಸಿದರು.
ಸಜ್ಜನರ ಬದಲು ದುರ್ಜನರ ರಕ್ಷಣೆ
ಚಿಕ್ಕಮಗಳೂರು: ನಾಡಹಬ್ಬ ದಸರಾದ ಉದ್ದೇಶವೇ ಸಜ್ಜನರ ರಕ್ಷಣೆ ದುರ್ಜನರ ಸಂಹಾರ. ಆದರೆ, ದಸರಾ ಸಂದರ್ಭದಲ್ಲಿಯೇ ಕಾಂಗ್ರೆಸ್ ಸರ್ಕಾರ ಕೋಮುಗಲಭೆ ಹುಟ್ಟು ಹಾಕಲು ಯತ್ನಿಸಿದವರ ವಿರುದ್ಧದ ಮೊಕ್ಕದ್ದಮೆಗಳನ್ನು ವಾಪಸ್ಸು ಪಡೆಯುವ ಮೂಲಕ ರಾಷ್ಟ್ರಘಾತುಕ ನಿರ್ಣಯ ಕೈಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅಕ್ರೋಶ ವ್ಯಕ್ತಪಡಿಸಿದರು.
ಶೃಂಗೇರಿಯಲ್ಲಿ ಇಂದು ಸಂಭ್ರಮದ ಮಹಾರಥೋತ್ಸವ
ಶೃಂಗೇರಿ: ಇಲ್ಲಿನ ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ದರ್ಬಾರ್ ದಿನದಿಂದ ದಿನಕ್ಕೆ ಮೆರಗು ಪಡೆದುಕೊಳ್ಳುತ್ತಿದ್ದು, ವಿಜಯದಶಮಿಯ ದಿನಾವಾದ ಶನಿವಾರ ಶ್ರೀ ಶಾರದಾಂಬೆಗೆ ನವರಾತ್ರಿಯ ಅಂಗವಾಗಿ ಗಜಲಕ್ಷಮಿ ಅಲಂಕಾರ ಮಾಡಲಾಗಿತ್ತು.
ಡಾ. ಬಿ.ಆರ್. ಅಂಬೇಡ್ಕರ್ ವಿಚಾರಧಾರೆಗಳು ಸದಾ ಜೀವಂತ : ತಮ್ಮಯ್ಯ
ಚಿಕ್ಕಮಗಳೂರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿಚಾರಧಾರೆಗಳು ಸದಾ ಜೀವಂತ, ಅವುಗಳನ್ನು ನಮ್ಮ ಜೀನವದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ನಿರ್ವಹಿಸಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಚಾರ್ಮಾಡಿ ಘಾಟ್‌ನಲ್ಲಿ ಮುಂದುವರಿದ ಧರೆ ಕುಸಿತ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ ರಸ್ತೆ ಹಲವೆಡೆ ಧರೆ ಕುಸಿತ ಗುರುವಾರವೂ ಮುಂದುವರಿದಿತ್ತು.
ಎಸ್ಸಿ, ಎಸ್ಟಿ ಜನರು ವಾಸಿಸುವ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು: ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರು, ಅನುಸೂಚಿತ ಜಾತಿ, ಪಂಗಡಗಳಿಗೆ ಸೇರಿದ ಜನರು ವಾಸಿಸುವ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಉಪ್ಪಿನಿಂದ ಉಕ್ಕಿನವರೆಗೂ ಉದ್ಯಮ ನಡೆಸಿ ಯಶಸ್ಸಿಯಾದ ರತನ್‌ ಟಾಟಾ: ಪಿ.ಕೆ.ಬಸವರಾಜ್
ನರಸಿಂಹರಾಜಪುರ, ದೇಶದ ಅತಿ ದೊಡ್ಡ ಉದ್ಯಮಿ ರತನ್ ಟಾಟಾ ಅ‍ವರು ಉಪ್ಪಿನಿಂದ ಉಕ್ಕಿನವರೆಗೂ ಹಾಗೂ ಪಿನ್ ನಿಂದ ಏರೋಪ್ಲೇನ್‌ ವರೆಗೂ ಉದ್ಯಮ ನಡೆಸಿ ಯಶಸ್ಸುಕಂಡಿದ್ದರು ಎಂದು ತಾಲೂಕು ಹಿರಿಯ ನಾಗರಿಕ ಸಮಿತಿ ಉಪಾಧ್ಯಕ್ಷ ಪಿ.ಕೆ.ಬಸವರಾಜ್‌ ತಿಳಿಸಿದರು.
ದೈಹಿಕ, ಮಾನಸಿಕ ಆರೋಗ್ಯ ಸುಸ್ಥಿತಿಯಲ್ಲಿರಬೇಕು : ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಲು ಪ್ರತಿಯೊಬ್ಬರು ಗಮನ ಹರಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಹನುಮಂತಪ್ಪ ಹೇಳಿದರು.
ಮಳೆಯ ನಡುವೆಯೂ ಕಳೆಗಟ್ಟಿದ ದಸರಾ ಉತ್ಸವ
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಮಹೋತ್ಸವದ ಆರಂಭದಿಂದಲೂ ಸುರಿಯುತ್ತಿರುವ ಮಳೆ ಗುರುವಾರವೂ ಮತ್ತೆ ಎಂದಿನಂತೆ ಅಬ್ಬರಿಸಿತು. ಆದರೆ ಭಕ್ತರ ಸಂಖ್ಯೆ ಮಾತ್ರ ಕ್ಷೀಣಿಸಿರಲಿಲ್ಲ. ಶ್ರೀ ಮಠದ ಆವರಣ, ಶ್ರೀ ಶಾರದಾಂಬಾ ದೇವಾಲಯ ಸಹಿತ ಎಲ್ಲೆಡೆ ಭಕ್ತರ ದಂಡೇ ನೆರೆದಿತ್ತು.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 503
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved