• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂಪನಿ ಕಾರ್ಯದರ್ಶಿ ಉದ್ಯೋಗದಲ್ಲಿ ವಿಪುಲ ಅವಕಾಶ
ಪ್ರಪಂಚದಲ್ಲಿ ಏನು ಬೇಕಾದರು ಸಾಧಿಸಬಹುದು ಮತ್ತು ಎಲ್ಲವನ್ನು ಸಾಧಿಸಲು ಸಾಧ್ಯವಿದೆ ಎಂದರು. ಯಾವುದೇ ವಿಷಯದಲ್ಲಿ ಸಾಧನೆ ಮಾಡಬೇಕಾದರೆ ಕಲಿಯಬೇಕೆಂಬ ಹಸಿವು ಇರಬೇಕು.
ಮಲೆನಾಡಾದ್ಯಂತ ಮಳೆ ಅಬ್ಬರ: ಜನ ಜೀವನ ಅಸ್ತವ್ಯಸ್ತ
ಬಾಳೆಹೊನ್ನೂರು- ಮೇಲ್ಪಾಲ್ ರಸ್ತೆಯಲ್ಲಿರುವ ಅರಳಿಕೊಪ್ಪ, ಕೊಪ್ಪ ತಾಲೂಕಿನ ಹಗಲಗಂಡಿ, ಜಯಪುರದ ಹೆಗ್ಗೂರು, ಮೂಡಿಗೆರೆ ತಾಲೂಕಿನ ದೇವರಮನೆ- ಕೋಗಿಲೆ ರಸ್ತೆಯಲ್ಲಿ ಮರಗಳು ರಸ್ತೆಗಳಿಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು.
ಶೃಂಗೇರಿ ಕಪ್ಪೆಶಂಕರ ದೇಗುಲ ಮುಳುಗಡೆ
ತುಂಗಾನದಿ ತೀರದಲ್ಲಿರುವ ಕಪ್ಪೆಶಂಕರ ದೇವಾಲಯ, ಸಂಧ್ಯಾವಂದನಾ ಮಂಟಪಕ್ಕೆ ನೀರು ನುಗ್ಗಿ, ಕಪ್ಪೆಶಂಕರ ದೇಗುಲ ಸಂಪೂರ್ಣವಾಗಿ ಪ್ರವಾಹದಲ್ಲಿ ಮುಳುಗಡೆಯಾಗಿದೆ.
ರಾಣಿ ಝರಿ ಬಳಿ ವ್ಹೀಲಿಂಗ್‌: ಐವರ ವಿರುದ್ಧ ಪ್ರಕರಣ ದಾಖಲು
ಪ್ರವಾಸಕ್ಕೆ ಬಂದಿದ್ದ ಉಜಿರೆ ಮೂಲದ ಐವರು ಯುವಕರು ವ್ಹೀಲಿಂಗ್‌ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆ ಹಾಳು ಮಾಡಿರುವ ಘಟನೆ ರಾಣಿ ಝರಿ ಬಳಿ ಭಾನುವಾರ ನಡೆದಿದೆ
ನರಸಿಂಹರಾಜಪುರ ಭಾರೀ ಮಳೆ: ಮನೆ ಕುಸಿತ
ನರಸಿಂಹರಾಜಪುರದಿಂದ ರಾವೂರು ಮೀನು ಕ್ಯಾಂಪಿಗೆ ಹೋಗುವ ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಹೊನ್ನೇ ಮರ ಬಿದ್ದು ಕೆಲವು ಸಮಯ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು
ಕನ್ನಡ ಸಾಹಿತ್ಯ ಪರಿಷತ್‌ ಸಾಹಿತ್ಯ, ಕಲೆ ಸಂಸ್ಕೃತಿ ಬೆಳೆಸುತ್ತಿದೆ: ವೈ.ಎಸ್‌.ಸುಬ್ರಮಣ್ಯ
ನರಸಿಂಹರಾಜಪುರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಗ್ರಾಮೀಣ ಭಾಗದಲ್ಲಿ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಬೆಳೆಸುತ್ತಿದೆ ಎಂದು ರಾಜ್ಯ ಅಡಕೆ ಮಾರಾಟ ಸಹಕಾರ ಸಂಘಗಳ ಮಹಾ ಮಂಡಳದ ಅಧ್ಯಕ್ಷ ಎಸ್.ಸುಬ್ರಮಣ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡಿ: ಡಾ. ಶಿವಮೂರ್ತಿ
ಚಿಕ್ಕಮಗಳೂರು, ಮಕ್ಕಳ ಸರ್ವಾಂಗೀಣ ಬೆಳವಣಿಗೆ ಮತ್ತು ಆರೋಗ್ಯಕ್ಕಾಗಿ ಪೋಷಕರು ಅವರಿಗೆ ಪೌಷ್ಟಿಕಾಂಶಯುಕ್ತ ಆಹಾರಗಳನ್ನೇ ನೀಡಬೇಕು ಎಂದು ಮಕ್ಕಳ ತಜ್ಞ ಡಾ. ಶಿವಮೂರ್ತಿ ಸಲಹೆ ಮಾಡಿದರು.
ಪೊಲೀಸರ ಕಾರ್ಯಾಚರಣೆ: ಜಿಲ್ಲೆಯಾದ್ಯಂತ ಹಲವು ಕೇಸ್‌ ದಾಖಲು
ಚಿಕ್ಕಮಗಳೂರು, ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ಪೊಲೀಸ್‌ ಇಲಾಖೆ ಫುಲ್‌ ಆಲರ್ಟ್‌ ಆಗಿತ್ತು. ಶನಿವಾರ ಹಗಲಿನಲ್ಲಿ ಮಾತ್ರವಲ್ಲ, ರಾತ್ರಿಯಲ್ಲೂ ಕೂಡ ಸಕ್ರಿಯವಾಗಿತ್ತು. ಇದು, ಒಂದು ದಿನದ ಕಾರ್ಯಾಚರಣೆ ಅಲ್ಲ, ಪ್ರತಿದಿನವೂ ಈ ರೀತಿ ತಪಾಸಣೆ ಮುಂದುವರಿಯಲಿದೆ ಎಂಬುದನ್ನು ಸ್ವತಃ ಭಾನುವಾರವೂ ಕೂಡ ರೋಡಿಗೆ ಇಳಿದ ಎಸ್ಪಿ ಡಾ. ವಿಕ್ರಮ್‌ ಅಮಟೆ ಹೇಳಿದ್ದಾರೆ.
ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಚಳುವಳಿ: ರಾಧ ಸುಂದರೇಶ್‌
ಚಿಕ್ಕಮಗಳೂರು, ಕುಡಿಯುವ ನೀರು ಹಾಗೂ ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಚಳವಳಿ ರೂಪಿಸಲು ಪಕ್ಷ ತೀರ್ಮಾನಿಸಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಸ್.ಎಲ್. ರಾಧಾ ಸುಂದರೇಶ್ ಹೇಳಿದರು.
ಅಂತರ ಜಿಲ್ಲಾ ಕಳ್ಳನ ಬಂಧನ
ಕಡೂರು, ಭದ್ರಾವತಿ, ಅರಸೀಕೆರೆ, ಬೀರೂರು, ಮೈಸೂರು, ಕೆ.ಆರ್ ನಗರ, ಬೆಂಗಳೂರು, ಶಿವಮೊಗ್ಗ, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳ್ಳತನ ಮಾಡಿದ್ದ ವ್ಯಕ್ತಿಯನ್ನುಬಂಧಿಸಿ ಆತನಿಂದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದು ಕಡೂರು ಪೊಲೀಸ್ ಠಾಣೆ ಪಿಎಸ್‍ಐ ಪವನ್‍ಕುಮಾರ್ ತಿಳಿಸಿದರು.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved